- Sunday
- September 13th, 2026
ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಜನ್ಮ ದಿನಾಚರಣೆ ಪ್ರಯುಕ್ತ ಕೆ ಪಿ ಸಿ ಸಿ ನೇತೃತ್ವದಲ್ಲಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ನಡೆದ "ಜನಧ್ವನಿ" ಪ್ರತಿಭಟನಾ ಕಾರ್ಯಕ್ರಮ ದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ...
ಅಮರಮುಡ್ನೂರು ಗ್ರಾಮದ ದೊಡ್ಡತೋಟ ನಿವಾಸಿ, ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 6೦ ವರ್ಷ ವಯಸ್ಸಾಗಿತ್ತು. 2000-05 ನೇ ಅವಧಿಯಲ್ಲಿ ಅಮರಮುಡ್ನೂರು ಗ್ರಾ.ಪಂ. ಸದಸ್ಯರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮಾಜಿ ಗ್ರಾ.ಪಂ. ಸದಸ್ಯೆ ಶಾಲಿನಿ, ಪುತ್ರ ಶರತ್,...
ಯುವಕ ಮಂಡಲ (ರಿ. ) ಮಡಪ್ಪಾಡಿ , ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಮಂಜುಶ್ರೀ ಯಕ್ಷಗಾನ ಕಲಾ ಸಂಘ (ರಿ.) ಮಡಪ್ಪಾಡಿ , ಉಜ್ವಲ ಮಹಿಳಾ ಮಂಡಳಿ ( ರಿ. ) ಮಡಪ್ಪಾಡಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಈ ವರ್ಷ ಕೊರೋನಾ ಕಾರಣದಿಂದ ಸಭೆ ಸಮಾರಂಭಗಳಿಗೆ ನಿಬಂಧನೆಗಳಿರುವುದರಿಂದ ಈ...
ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಆ.22 ರಂದು ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಜರಗಲಿದೆ. ಅಂದು ಪೂರ್ವಾಹ್ನ ಗಂಟೆ 8:30 ಕ್ಕೆ ಗಣಪತಿ ಹೋಮ, ಪ್ರತಿಷ್ಠಾಪನೆ ಮತ್ತು ಗಂಟೆ 9 ರಿಂದ ಭಜನಾ ಕಾರ್ಯಕ್ರಮ, ಗಂಟೆ 12:30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಅಪರಾಹ್ನ ಗಂಟೆ 2 ಕ್ಕೆ...
ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕೃತಿಯ ದೇಶ, ಹಲವು ವೈವಿಧ್ಯಗಳ ಬೀಡು. ಸುರಿಯುವ ಮಳೆ, ಭೋರ್ಗರೆವ ಕಡಲು, ಜುಳು ಜುಳು ನಾದಗೈಯುವ ನದಿ-ಝರಿಗಳು, ಕಣ್ಣು ಹಾಯಿಸಿದಷ್ಟೂ ಮುಗಿಯದ ಹಚ್ಚ ಹಸಿರಿನ ತೆಂಗು-ಕಂಗುಗಳೂ, ತೆನೆ ತುಂಬಿ ಬಾಗಿ ಕೈ ಮುಗಿದು ಕಂಗೊಳಿಸುತ್ತಿರುವ ಭತ್ತದ ಗದ್ದೆಗಳು, ಹಸುರುಕ್ಕುವ ಕಬ್ಬು, ಬಣ್ಣ ಬಣ್ಣದ ಹೂಗಳ ತೋಟ, ಹಲವು ಬಗೆಯ ಪುಷ್ಪಗಳ...
ಅಯ್ಯನಕಟ್ಟೆಯ ಪ್ರಧಾನರಸ್ತೆಯಲ್ಲಿರುವ ಕೆ.ಎಸ್.ಕಾಂಪ್ಲೆಕ್ಸ್ ನಲ್ಲಿ ನಾಳೆ(ಆಗಸ್ಟ್ 21) ಶ್ರೀ ಲಕ್ಷ್ಮೀ ಜನರಲ್ ಸ್ಟೋರ್ ಶುಭಾರಂಭಗೊಳ್ಳಲಿದೆ. ಅಯ್ಯನಕಟ್ಟೆ, ಕಳಂಜ ಪರಿಸರದ ಜನತೆಯ ದಿನನಿತ್ಯದ ಗೃಹಬಳಕೆಗೆ ಬೇಡಿಕೆಯ ದಿನಸಿ ಹಾಗೂ ತರಕಾರಿ ಸಾಮಾಗ್ರಿಗಳು ಉತ್ಕೃಷ್ಟ ಗುಣಮಟ್ಟದಲ್ಲಿ ಲಭ್ಯವಿರಲಿದೆ ಎಂದು ಮಾಲಕ ಆನಂದ ಬಿ ತಿಳಿಸಿದ್ದಾರೆ.
ಸಾರ್ವಜನಿಕ ಗಣೇಶೋತ್ಸವ ಸಮಿತಿ ವಳಲಂಬೆ ಇದರ ವಾರ್ಷಿಕ ಮಹಾಸಭೆ ಆ. 19 ರಂದು ನಡೆಯಿತು. ಕೊರೊನ ಮಹಾಮಾರಿಯ ಕಾರಣದಿಂದಾಗಿ ಹಾಗೂ ಸರಕಾರದ ಅಗತ್ಯ ನಿಯಮಾವಳಿಯನ್ನು ಪಾಲಿಸುವ ದೃಷ್ಟಿಯಿಂದಾಗಿ ಈ ವರ್ಷದ ಗಣೇಶೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಆ.22 ರಂದು ದೇವಸ್ಥಾನದಲ್ಲಿ ನಡೆಯುವ ಗಣಪತಿ ಹವನ ಮತ್ತು ಗಣಪತಿ ದೇವರಿಗೆ ಅಷ್ಟೋತ್ತರ ಸೇವೆ ಹಾಗೂ...
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಕಾರ್ಯವಾಹರಾಗಿರುವ ನ.ಸೀತಾರಾಮರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ಆಗಿ ಪದೋನ್ನತಿ ಹೊಂದಿದ್ದಾರೆ. ನ.ಸೀತಾರಾಮ್ ಅವರು 2016 ರಿಂದ ಆರ್.ಎಸ್.ಎಸ್ ಮಂಗಳೂರು ವಿಭಾಗ ಕಾರ್ಯವಾಹರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಸುಳ್ಯದ ನರಿಯೂರಿನವರು.
21 ನೇ ಶತಮಾನ ಬಹುತೇಕ ಇವತ್ತಿನ ಕಾಲದಲ್ಲಿ ವಿದ್ಯಾವಂತರಿಗೇನು ಕಡಿಮೆ ಇಲ್ಲ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೆ ಘಟನೆಗಳು ಅಂದರೆ ಒಳಿತಿರಲಿ ಕೆಡುಕಿರಲಿ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಸಂಗ್ರಹಿಸುವ ಅವಕಾಶಗಳೆ ಹೆಚ್ಚು ಕಾರಣ ಇವತ್ತು ಎಲ್ಲರ ಕೈಯಲ್ಲೂ ಸ್ಮಾರ್ಟ್ ಪೋನ್ ಇದೆ ತಂತ್ರಜ್ಞಾನದ ವಿಷಯಗಳ ಕಡೆಗೆ ಬಂದಾಗ ನಮ್ಮ ದೇಶ ಶೇಕಡ 80 ರಷ್ಟು ಹಳ್ಳಿ ಪ್ರದೇಶವೇ...
ಹಿಂದೂ ಜಾಗರಣ ವೇದಿಕೆ ಪೆರಾಜೆ ಘಟಕ ಇದರ ವತಿಯಿಂದ ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇಲ್ಲಿ ಇಂದು ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಘಟಕದ ಗೌರವಾಧ್ಯಕ್ಷರಾದ ಸೀತಾರಾಮ್ ಕಡಿಕಡ್ಕ, ಅಧ್ಯಕ್ಷರಾದ ಮನೋಜ್ ಕುಂಟಿಕಾನ, ಕಾರ್ಯದರ್ಶಿ ಭುವನ್ ಕುಂಬಳಚೇರಿ, ಸಂಪರ್ಕ ಪ್ರಮುಖ್ ಸುಭಾಶ್ ಬಂಗಾರಕೋಡಿ,ಪ್ರಚಾರ ಪ್ರಮುಖ್ ವಿನಯ್ ಮೂಲೆಮಜಲು, ಮತ್ತು ಘಟಕದ ಇತರ ಪಧಾಧಿಕಾರಿಗಳು ಹಾಗೂ ಪೆರಾಜೆ...
Loading posts...
All posts loaded
No more posts
