Ad Widget

ಮೇ18- ‘ಶ್ರೀ ಕೇಶವ ಸ್ಮೃತಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಮಾಪನ ಸಮಾರಂಭ

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾರೋಪ ಸಮಾರಂಭ ಮತ್ತು ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.18ರಂದು ಅಪರಾಹ್ನ3ರಿಂದ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ...

ಬೆಳ್ಳಾರೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ 2025 ಸಮಾರೋಪ : ಬೇಸಿಗೆ ರಜಾ ದಿನಗಳಲ್ಲಿ ನಡೆಯುವ ಮಕ್ಕಳ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತದೆ – ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ ಎನ್ ಭಟ್

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಯಲ್ಲಿ 6 ಮೇ 2025 ರಂದು ಪ್ರಾರಂಭ...
Ad Widget

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ಜ್ಞಾನದೀಪ ಆಸರೆ

ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ.ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ ಜ್ಞಾನದೀಪ ಶಿಕ್ಷಣ...

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ

ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿಯಿಂದ ಜಯಪ್ರಕಾಶ್ ರೈ ಯವರನ್ನು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ : ಭವಾನಿಶಂಕರ್ ಕಲ್ಮಡ್ಕ

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅರ್ಜಿ ಆಹ್ವಾನಿಸಿ ಒಂದು ವರ್ಷ ಕಳೆದರೂ ಸಮಿತಿಯ ಸದಸ್ಯರ ನೇಮಕ ವಿಳಂಬ ಮಾಡಿರುವುದು, ಪಕ್ಷದ ಕಾರ್ಯಕರ್ತರಿಗೆ ಬೇಸರ ತಂದಿದೆ. ಆದರೆ ಇತ್ತೀಚೆಗೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ ಹೆಸರನ್ನು ಸೇರಿಸಿಕೊಂಡು ಸಮಿತಿಯ ಪಟ್ಟಿ ತಯಾರಾಗಿತ್ತು. ಇದು ಒಬ್ಬ...

ವಸಡಿನಲ್ಲಿ ರಕ್ತಸ್ರಾವ

ವಸಡು ನಮ್ಮ ಹಲ್ಲಿನ ಸುತ್ತ ಇರುವ ದಂತಾದಾರ ಎಲುಬುಗಳ ಮೇಲ್ಪದರವನ್ನು ಮುಚ್ಚಿರುತ್ತದೆ. ಗಟ್ಟಿಯಾದ ಹಲ್ಲುಗಳ ದೃಢತೆಗೆ ಗುಲಾಬಿ ಬಣ್ಣದ ವಸಡಿನ ಸಹಕಾರ ಅತೀ ಅಗತ್ಯ. ಆರೋಗ್ಯವಂಥ ವಸಡು ನಸುಗುಲಾಬಿ ಬಣ್ಣ ಹೊಂದಿದ್ದು, ಮುಟ್ಟಿದಾಗ ಅಥವಾ ಹಲ್ಲುಜ್ಜುವಾಗ ರಕ್ತಸ್ರಾವವಾಗುವುದಿಲ್ಲ. ವಸಡಿನ ಬಣ್ಣ ಕೆಂಪಗಾಗಿ, ವಸಡಿನಲ್ಲಿ ಹಲ್ಲುಜ್ಜುವಾಗ ರಕ್ತ ಒಸರಲು ಆರಂಭವಾದಲ್ಲಿ, ಅದು ವಸಡಿನ ಅನಾರೋಗ್ಯದ ಮುಖ್ಯ ಲಕ್ಷಣವಾಗಿರುತ್ತದೆ....

ಮೇ.17ರಂದು ಸುಳ್ಯದಲ್ಲಿ ಬಿಜೆಪಿ ಚುನಾಯಿತ ಸಹಕಾರಿಗಳ ಸಮಾವೇಶ, ಕೊರಂಬಡ್ಕ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆಯ ನೇಮೋತ್ಸವ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ನಾಯಕರು ಆಗಮನ : ಬಿಜೆಪಿ ಮಂಡಲ ಸಮಿತಿ ಮಾಹಿತಿ

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶವು ಮೇ.17ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್‌ ವಳಲಂಬೆ ಮಾಹಿತಿ ನೀಡಿದ್ದಾರೆ. ಮೇ.10ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...

ಸುಳ್ಯ ಪ್ರೆಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಮಾಧ್ಯಮಗಳು ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು: ಅಕ್ಷಯ್ ಕೆ.ಸಿ ಅಭಿಮತ

ಸುಳ್ಯ:ಸುಳ್ಳು ಮಾಹಿತಿಗಳು,‌ ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನ ನೂತನ ಪದಾಧಿಕಾರಿಗಳ...

ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಉಗ್ರರ ವಿರುದ್ಧ “ಆಪರೇಷನ್ ಸಿಂಧೂರ್” ಎಂಬ ಹೆಸರಿನಡಿ ಕಾರ್ಯಾಚರಣೆ ನಿರತವಾಗಿರುವ ಭಾರತೀಯ ಸೈನಿಕರಿಗೆ ಶ್ರೀ ಬಸವೇಶ್ವರ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ದೇವಳದಲ್ಲಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಕುಲ್ಕುಂದ ಇವರ ವತಿಯಿಂದ ಶ್ರೀ ದೇವರಿಗೆ ರುದ್ರಪಾರಾಯಣ ಸಹಿತ ಮಹಾಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ...

ಗುತ್ತಿಗಾರು: ಕರಾಟೆ ತರಬೇತಿ ಕಾರ್ಯಾಗಾರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಸದೃಢತೆ ಗಾಗಿ ಕರಾಟೆ ತರಬೇತಿ ಒಂದಷ್ಟು ಅರೋಗ್ಯಕ್ಕೆ ಪೂರಕ ಎಂಬ ಪ್ರಯತ್ನದ ಪರಿಕಲ್ಪನೆ ಯೊಂದಿಗೆ ಆತ್ಮ ರಕ್ಷಣೆ ಮತ್ತು ಸದೃಢ ಅರೋಗ್ಯಕ್ಕಾಗಿ ಕರಾಟೆ ತರಬೇತಿ ಎಂಬ ಪರಿಕಲ್ಪನೆಯೊಂದಿಗೆ ಕರಾಟೆ ನುರಿತ ಶಿಕ್ಷಕರಿಂದ ಗುತ್ತಿಗಾರು ಗ್ರಾ.ಪಂ.ನ ಪ. ವರ್ಗದ ಸಭಾ ಭವನದಲ್ಲಿ...
Loading posts...

All posts loaded

No more posts

error: Content is protected !!