- Saturday
- May 10th, 2025
ಸುಳ್ಯ ತಾಲೂಕಿನಾದ್ಯಂತ ದಿನಾಂಕ 26.04.2025 ರಿಂದ 10.06.2025 ರವರೆಗೆ ಸುಮಾರು 45 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ...

ಕೆ.ವಿ.ಜಿ ಇಂಜಿನಿಯರಿoಗ್ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್ ವೈಸ್–2025 ಸಮಾರಂಭವು ಏ. 25 ಮತ್ತು 26 ರಂದು ಅಕಾಡೆಮಿಆಫ್ ಲಿಬರಲ್ಎಜ್ಯುಕೇಶನ್(ರಿ), ಕಮಿಟಿ‘ಬಿ’ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಸಹಕಾರದೊಂದಿಗೆ ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣಗೌಡ ಸಭಾಭವನದಲ್ಲಿ ಸತತವಾಗಿ 24 ಗಂಟೆಗಳ ಅವಧಿಯ ಸ್ಪರ್ಧೆ ನಡೆಯಿತು.ಮಹಾರಾಷ್ಟ್ರ, ಕೇರಳ, ತಮಿಳುನಾಡು ಹೀಗೆ ರಾಜ್ಯದ ನಾನಾ ಭಾಗದ...

ಇಂಪಾರ್ಟೆಂಟ್ ಎಫ್ ಸಿ (ರಿ.) ಗುತ್ತಿಗಾರು ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ದೀಪಯಾತ್ರೆ ಪಂಜ ತಿರುವುದಿಂದ ಮುತ್ತಪ್ಪನಗರದವರೆಗೆ ಮತ್ತು ಮಾನ ಪ್ರಾರ್ಥನೆ ಕಾರ್ಯಕ್ರಮ ಎ. 26 ರಂದು ನಡೆಯಿತು. ಕಾರ್ಯಕ್ರಮದಲ್ಲಿ, ಇಂಪಾರ್ಟೆಂಟ್ ಎಫ್ ಸಿ ಕಾರ್ಯದರ್ಶಿ ವರ್ಷಿತ್ ಕಡ್ತಲ್ ಕಜೆ ಅವರು ಕಾರ್ಯಕ್ರಮವನ್ನು...

ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ಸುಳ್ಯದಲ್ಲಿ ಪ್ರಥಮ ಬಾರಿಗೆ ಮೇ.9 ರಿಂದ 12 ತನಕ ಫುಡ್ ಫೆಸ್ಟ್ ನಡೆಯಲಿದ್ದು, ಕರಪತ್ರ ಬಿಡುಗಡೆ ಕಾರ್ಯಕ್ರಮ ಎ.26 ರಂದು ಅಂಬಟೆಡ್ಕದಲ್ಲಿರುವ ಶ್ರೀ ವೆಂಕಟರಮಣ ದೇವ ಮಂದಿರದಲ್ಲಿ ನಡೆಯಿತು. ಯುವ ಉದ್ಯಮಿ ಸೃಷ್ಟಿ ಮೊಬೈಲ್ಸ್ ಮಾಲಕ ಶೈಲೇಂದ್ರ ಸರಳಾಯ ರವರು ಕರ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್...

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....

ಮುಕ್ಕೂರು: ಸಂಘಟನೆಗಳು ಸಮಾಜಮುಖಿ ಚಿಂತನೆಯನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಆರೋಗ್ಯಪೂರ್ಣ ಪರಿವರ್ತನೆ ಸಾಧ್ಯವಾಗುತ್ತದೆ. ಅದೇ ಆಶಯದೊಂದಿಗೆ ಸುಳ್ಯ ಅಮರ ಸಂಘಟನಾ ಸಮಿತಿ ಮಾದರಿ ಹೆಜ್ಜೆ ಇರಿಸಿರುವುದು ಶ್ಲಾಘನೀಯ ಸಂಗತಿ ಎಂದು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಮುಕ್ಕೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ಸುಳ್ಯ ಅಮರ ಸಂಘಟನಾ ಸಮಿತಿ ವತಿಯಿಂದ ನಿರ್ಮಾಣಗೊಳ್ಳಲಿರುವ ಹೂವಿನ...

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಎ.26 ರಂದು ನಡೆಯಿತು. ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ,ಮಧ್ಯಾಹ್ನ ನವಕ,ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊತ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ರಾತ್ರಿ ಶ್ರೀ ದೇವರಿಗೆ...

ಪಹಲ್ಗಾಮ್ ನಲ್ಲಿ ನಡೆದಿರೋ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ. ಉಗ್ರವಾದ ಮನುಷ್ಯತ್ವದ ವಿರುದ್ದವಾದುದಾಗಿದೆ. ಉಗ್ರವಾದೀ ಮನೋಭಾವವೇ ಜಗತ್ತಿನಿಂದ ತೊಲಗಬೇಕಿದೆ. ಅದಕ್ಕಾಗಿ ಆಢಳಿ ಯಾವ ಪಕ್ಷದವರು ಮಾಡುತ್ತಿದ್ದರೂ ದೇಶದ ಪ್ರಜೆಗಳಾಗಿ ಆಢಳಿತದ ಬೆಂಬಲಕ್ಕೆ ನಿಲ್ಲಬೇಕಿರುವುದು ಪ್ರಜೆಗಳ ಕರ್ತವ್ಯ .ಹಾಗಿದ್ದರೂ ಆತ್ಮವಿಮರ್ಶೆ ಅತ್ಯಂತ ಅಗತ್ಯವಾಗಿದೆ ದೇಶದ ರಕ್ಷಣಾ ಬಜೆಟಿನ ಸಿಂಹ ಗಾತ್ರದ ಮೊತ್ತ ವ್ಯಯಿಸಲ್ಪಡುತ್ತಿರೋದು ಜಮ್ಮು ಕಾಶ್ಮಿರದಲ್ಲಾಗಿದೆ. ಬಿಜೆಪಿಯವರ...

ಸಮಾಜದಲ್ಲಿ ಮುಖ್ಯ ವ್ಯಕ್ತಿಗಳಾಗಿ ಬಾಳುವುದನ್ನು ಕಲಿಯಬೇಕು. ವಿದ್ಯಾವಂತರಾಗಿ ಯಾವುದಾದರೂ ಹುದ್ದೆಯನ್ನು ಗಳಿಸುವುದರೊಂದಿಗೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಆ ಮೂಲಕ ಸಮಾಜ ನಮ್ಮನ್ನು ಗುರುತಿಸುವಂತಾಗಬೇಕು. ಯುವಜನರು ಯಾವುದೇ ಸಂಧಿಗ್ದತೆ ಯಲ್ಲೂ ಆತ್ಮಹತ್ಯೆ ಯಂತಹ ದುಸ್ಸಾಹಾಸಕ್ಕೆ ಕೈ ಹಾಕದೆ ಸ್ವಾಭಿಮಾನದ ಬದುಕು ರೂಪಿಸುವಲ್ಲಿ ಶ್ರಮಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಹೇಳಿದರು....

ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಹರಿಹರ ಹಾಗೂ ಕೊಲ್ಲಮೊಗ್ರು ವಲಯದ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಏ.22 ರಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ನಡೆಯಿತು.ಜಿಲ್ಲಾ ಕೇಂದ್ರ ಬ್ಯಾಂಕ್ ವಲಯ ಮೇಲ್ವಿಚಾರಕರಾದ ಮನೋಜ್ ಮಾಣಿಬೈಲು ರವರು ಸಮವಸ್ತ್ರ...

All posts loaded
No more posts