- Monday
- June 8th, 2026
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ನಡೆದ ಚೆಸ್ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಟ್ರಸ್ಟ್ ವತಿಯಿಂದ ನಡೆಯುವ ಕರಾಟೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಗುತ್ತಿಗಾರಿನ ಪ.ವರ್ಗದ ಸಭಾಭವನದಲ್ಲಿ ನಡೆಯಿತು. ಶ್ರೀಮತಿ ಮೀನಾಕ್ಷಿ ಉಮೇಶ್ ಮುಂಡೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಶ್ರೀಮತಿ ಪ್ರೀತಿ ನಿಶ್ಚಿತ್ ದೇವಶ್ಯ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇವರುಗಳ ಸಹಭಾಗಿತ್ವದಲ್ಲಿ ನಡೆದ ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾಧವ ಬಿ.ಕೆ...
ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾರೋಪ ಸಮಾರಂಭ ಮತ್ತು ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.18ರಂದು ಅಪರಾಹ್ನ3ರಿಂದ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ...
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಯಲ್ಲಿ 6 ಮೇ 2025 ರಂದು ಪ್ರಾರಂಭ...
ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ.ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ ಜ್ಞಾನದೀಪ ಶಿಕ್ಷಣ...
ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅರ್ಜಿ ಆಹ್ವಾನಿಸಿ ಒಂದು ವರ್ಷ ಕಳೆದರೂ ಸಮಿತಿಯ ಸದಸ್ಯರ ನೇಮಕ ವಿಳಂಬ ಮಾಡಿರುವುದು, ಪಕ್ಷದ ಕಾರ್ಯಕರ್ತರಿಗೆ ಬೇಸರ ತಂದಿದೆ. ಆದರೆ ಇತ್ತೀಚೆಗೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ ಹೆಸರನ್ನು ಸೇರಿಸಿಕೊಂಡು ಸಮಿತಿಯ ಪಟ್ಟಿ ತಯಾರಾಗಿತ್ತು. ಇದು ಒಬ್ಬ...
ವಸಡು ನಮ್ಮ ಹಲ್ಲಿನ ಸುತ್ತ ಇರುವ ದಂತಾದಾರ ಎಲುಬುಗಳ ಮೇಲ್ಪದರವನ್ನು ಮುಚ್ಚಿರುತ್ತದೆ. ಗಟ್ಟಿಯಾದ ಹಲ್ಲುಗಳ ದೃಢತೆಗೆ ಗುಲಾಬಿ ಬಣ್ಣದ ವಸಡಿನ ಸಹಕಾರ ಅತೀ ಅಗತ್ಯ. ಆರೋಗ್ಯವಂಥ ವಸಡು ನಸುಗುಲಾಬಿ ಬಣ್ಣ ಹೊಂದಿದ್ದು, ಮುಟ್ಟಿದಾಗ ಅಥವಾ ಹಲ್ಲುಜ್ಜುವಾಗ ರಕ್ತಸ್ರಾವವಾಗುವುದಿಲ್ಲ. ವಸಡಿನ ಬಣ್ಣ ಕೆಂಪಗಾಗಿ, ವಸಡಿನಲ್ಲಿ ಹಲ್ಲುಜ್ಜುವಾಗ ರಕ್ತ ಒಸರಲು ಆರಂಭವಾದಲ್ಲಿ, ಅದು ವಸಡಿನ ಅನಾರೋಗ್ಯದ ಮುಖ್ಯ ಲಕ್ಷಣವಾಗಿರುತ್ತದೆ....
ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶವು ಮೇ.17ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾಹಿತಿ ನೀಡಿದ್ದಾರೆ. ಮೇ.10ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...
ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನ ನೂತನ ಪದಾಧಿಕಾರಿಗಳ...
Loading posts...
All posts loaded
No more posts
