- Monday
- June 22nd, 2026
ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯಕ್ಕೆ ನೂತನ ಬ್ರಹ್ಮರಥ ಭೂ ಸ್ಪರ್ಶ ಕಾರ್ಯಕ್ರಮವು ಜ.೨ ರಂದು ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆಯಿತು. ಬಳಿಕ ಸಭಾ ಕಾರ್ಯಕ್ರಮವು ವಿಧ್ಯುಕ್ತ ಚಾಲನೆ ನೀಡಲಾಯಿತು ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ಈ ಸಭಾ ವೇದಿಕೆಯಲ್ಲಿ ಪರಮಪೂಜ್ಯ ಶ್ರೀಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನ...
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಜನರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಖರೀದಿಸಿದ ನೂತನ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣಾ ಕಾರ್ಯಕ್ರಮವು ಜ.02 ರಂದು ನಡೆಯಲಿದ್ದು, ಸ್ಥಳೀಯ ವೈದ್ಯರುಗಳು ದೀಪ ಬೆಳಗಿಸುವುದರೊಂದಿಗೆ ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರು, ಊರಿನ...
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.
(ರತ್ನಾಕರ ಸುಬ್ರಹ್ಮಣ್ಯ) ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು ಉಪಯೋಗಿಸಿಕೊಂಡು ಶೃಂಗಾರ ಮಾಡಿದ್ದಾರೆ. ತೆಂಗಿನ ಸಿರಿ, ತರಕಾರಿ, ಹಣ್ಣುಗಳು ಮತ್ತು 6 ಬಗೆಯ ಹೂವನ್ನು ಉಪಯೋಗಿಸಿಕೊಂಡು...
ರೇಶನ್ ಕಾರ್ಡ್ ತಿದ್ದುಪಡಿಗೆ ಸರಕಾರ ಅವಕಾಶ ಕಲ್ಪಿಸಿದೆ. ಜನವರಿ 31 ಕೊನೆಯ ದಿನವಾಗಿದ್ದು , ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆಯ ತನಕ ಅವಕಾಶ ಕಲ್ಪಿಸಿದೆ. ಸದಸ್ಯರ ಹೆಸರು ತಿದ್ದುಪಡಿ, ಸೇರ್ಪಡೆ, ಫೊಟೋ ಬದಲಾವಣೆ, ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆಗೆ ತಾಲೂಕಿನ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಸೇವೆ ಲಭ್ಯವಿದೆ....
ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆ.(ಕೊನೆಯ ದಿನಾಂಕ 31 ಜನವರಿ 2025) ▶️ಸದಸ್ಯರ ಹೆಸರು ತಿದ್ದುಪಡಿ/ಸೇರ್ಪಡೆ/▶️ಸದಸ್ಯರ ಫೊಟೋ ಬದಲಾವಣೆ▶️ಕುಟುಂಬದ ಮುಖ್ಯಸ್ಥರ ಬದಲಾವಣೆ ಸ್ಥಳ : ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸದ್ಯ ಅವಕಾಶ ಇಲ್ಲ ಬಂದಾಗ ತಿಳಿಸಲಾಗುವುದು
ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ, ಕಲ್ಲುಗುಂಡಿ ಇದರ ಹೊಸವಷ೯ದ ಕ್ಯಾಲೆಂಡರ್ ಬಿಡುಗಡೆ ಕಛೇರಿ ಯಲ್ಲಿ ನಡೆಯಿತು.ಕಾಯ೯ಕ್ರಮದ ಮುಖ್ಯ ಅಥಿತಿಗಳಾಗಿ ಸುನಿಲ್ ಕುಮಾರ್, ಗಣೇಶ್, ಸುಳ್ಯ ಆಗಮಿಸಿದ್ದರು. ಸಂಘದ ವ್ಯವಸ್ದಾಪಕ ಶಿವಪೆರುಮಾಲ್ ನೂತನ ಕ್ಯಾಲೆಂಡರ್ ವಿತರಿಸಿ ಶುಭಾಶಯ ಹೇಳಿದರು. ಸಂಘದ ಸದಸ್ಯರಾಗದ ಅನಿಲ್ ಕುಮಾರ್, ಮಂಜು, ಗೀತ ನಿಡ್ಯಮಲೆ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಸುಳ್ಯಇವರ ನೇತೃತ್ವದಲ್ಲಿ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರುಹಾಗೂ ಇನ್ನಿತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಡಿ.29ರಂದು ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿನಡೆಯಿತು. ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, "ಬಾಲ್ಯದಲ್ಲಿಯೇ ಕಣ್ಣಿನ ತಪಾಸಣೆ ಮಾಡುವುದರಿಂದ ಮುಂದಕ್ಕೆ ಬರುವ...
ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದಹಾಗೂ ಮನೆಯವರು ನೀಡುತ್ತಿರುವ ಬ್ರಹ್ಮರಥದ ಸಮರ್ಪಣಾ ಕಾರ್ಯಕ್ರಮ ಇಂದು ಬೆಳಗ್ಗೆ ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಆರೋತ್ ಪದ್ಮನಾಭ ತಂತ್ರಿಗಳ ಮರ್ಗದರ್ಶನದಲ್ಲಿ ವೈದಿಕ ಕಾರ್ಯಕ್ರಮಗಳು ನೆರವೇರಿದ ಬಳಿಕ ಡಾ|ಕೆ.ವಿ.ಚಿದಾನಂದ, ಶ್ರೀಮತಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ. ಡಾ.ಐಶ್ವರ್ಯ ಕೆ.ಸಿ., ಡಾ.ಗೌತಮ್ ಹಾಗೂ ಕುರುಂಜಿ ಮನೆಯವರಿದ್ದು ದೇವಸ್ಥಾನಕ್ಕೆ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2025ರ ಜ.02 ರಿಂದ 05 ರವರೆಗೆ ಕಿರುಷಷ್ಠಿ ಮಹೋತ್ಸವವು ನಡೆಯಲಿದ್ದು, ಜ.02 ಗುರುವಾರದಂದು ಸಂಜೆ 5:00 ರಿಂದ 6:30 ರವರೆಗೆ ಕಿರುಷಷ್ಠಿ ಸಾಂಸ್ಕೃತಿಕ ವೇದಿಕೆಯಲ್ಲಿ ಧರ್ಮ ಸಮ್ಮೇಳನ ಹಾಗೂ ಸಭಾ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ...
Loading posts...
All posts loaded
No more posts
