Ad Widget

ಗುತ್ತಿಗಾರು ಸಹಕಾರಿ ಸಂಘದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ – ನೂತನ ಧ್ವಜಸ್ತಂಭ ಉದ್ಘಾಟನೆ – ಸನ್ಮಾನ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೆರವೇರಿಸಿದರು. ನೂತನವಾಗಿ ನಿರ್ಮಾಣಗೊಂಡ ಧ್ವಜಸ್ತಂಭ ವನ್ನು ಮೊಗ್ರದ ಹಿರಿಯ ಭೂತರಾಧಕ ದುಗ್ಗಣ್ಣ ಅಜಿಲ ಉದ್ಘಾಟಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ 615 ಅಂಕ ಪಡೆದಿರುವ ಸಾಗರಿಕ ಪೂಜಾರಿಕೋಡಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ...

ಐವರ್ನಾಡು ಗ್ರಾಮ ಪಂಚಾಯತ್ 74 ನೇ ಸ್ವಾತಂತ್ರೋತ್ಸವ ಆಚರಣೆ

ಐವರ್ನಾಡು ಗ್ರಾಮ ಪಂಚಾಯತ್ ಆವರಣದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀ ಯು.ಡಿ ಶೇಖರ್ ಧ್ವಜಾರೋಹಣ ಮಾಡುವುದರ ಮೂಲಕ 74 ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಿಕ್ಷಾ ಹಾಗೂ ವಾಹನ ಚಾಲಕ ಮಾಲಕರು, ಸಂಘ ಸಂಸ್ಥೆಯ ಸದಸ್ಯರು , ಗ್ರಾಮ ಪಂಚಾಯತ್ ನ ನಿಕಟಪೂರ್ವ ಸದಸ್ಯರು ,ಅಂಗಡಿ ಮಾಲಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂಧಿ...
Ad Widget

ದಬ್ಬಡ್ಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಹಣ್ಣಿನ ಗಿಡ ನಾಟಿ

ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಸಂಪಾಜೆ ವಲಯ ದಬ್ಬಡ್ಕ ಅರಣ್ಯ ಉಪವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಬ್ಬಡ್ಕ ಇಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಬ್ಬಡ್ಕ ಉಪ ವಲಯದ ಅರಣ್ಯ ಸಿಬ್ಬಂದಿಗಳು ಮತ್ತು ಶಾಲಾ ಎಸ್.ಡಿ. ಯಂ. ಸಿ ಸದಸ್ಯರು ಹಾಜರಿದ್ದರು.

ಸಂಪಾಜೆ ವಲಯ ಅರಣ್ಯ ಕಛೇರಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಯಲ್ಲಿ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ವಲಯ ಅರಣ್ಯ ಅಧಿಕಾರಿ ಯಾದ ಮಧುಸೂದನ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಉಬರಡ್ಕ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

74ನೇ ಸ್ವಾತಂತ್ರ್ಯೋತ್ಸವವನ್ನು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಜವುರ ಕೋಡಿಯಡ್ಕ ಇವರು ನೆರವೇರಿಸದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಹರೀಶ್ ಉಬರಡ್ಕ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ವಿಧ್ಯಾಧರ ಕೆ.ಎನ್, ಗ್ರಾಮಸ್ಥರಾದ ಗಂಗಾಧರ ಕಂಬಳಿಮೂಲೆ, ಉಬರಡ್ಕ ಅಂಗನವಾಡಿ ಸಹಾಯಕಿ ಪ್ರೇಮಲತಾ ನೆಯ್ಯೋಣಿ ಹಾಗೂ ಗ್ರಾಮ...

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರೋತ್ಸವ

ಸಂಪಾಜೆ ಗ್ರಾಮ ಪಂಚಾಯತ್ ವಠಾರದಲ್ಲಿ 74 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಾಗರಾಜ್ ನೆರವೇರಿಸಿದರು. ಕಲ್ಲುಗುಂಡಿ ಶಾಲಾ ದೈಹಿಕ ಶಿಕ್ಷಕ ಧನಂಜಯ ಮಾಸ್ಟರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಭರತ್ ಸ್ವಾಗತಿಸಿ ಮಾಜಿ ಅಧ್ಯಕ್ಷ ಹಮೀದ್ ಜಿ. ಕೆ.ವಂದಿಸಿದರು ಕಾರ್ಯಕ್ರಮದಲ್ಲಿ ಉಮೇಶ್,ಹನೀಫ್ ಎಸ್.ಕೆ. ಮಧುರ. ಹಸೈನಾರ್, ಮೊಹಮದ್ ಕಾನಕೋಡ್ ರಾಜೇಶ್ ಉಪಸ್ಥಿತರಿದ್ದರು. ಈ...

ಮೆಸ್ಕಾಂ ಸುಬ್ರಹ್ಮಣ್ಯ ಶಾಖಾ ಕಛೇರಿಯಲ್ಲಿ 74ನೇ ಸ್ವಾತಂತ್ರೋತ್ಸವ

ಮೆಸ್ಕಾಂ ಸುಬ್ರಹ್ಮಣ್ಯ ಶಾಖಾ ಕಛೇರಿಯಲ್ಲಿ 74ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಇದರ ಅಂಗವಾಗಿ ಕಛೇರಿಯಲ್ಲಿ ದ್ವಜಾರೋಹಣವನ್ನು ಹಿರಿಯ ಪವರ್ ಮ್ಯಾನ್ ಪಾಲಾಕ್ಷಯ್ಯ ರವರು ನೆರವೇರಿಸಿದರು. ಶಾಖಾಧಿಕಾರಿ ಚಿದಾನಂದರವರು ಮತ್ತು ಎಲ್ಲಾ ಸಿಬ್ಬಂದಿಯವರು ಬಾಗವಹಿಸಿದರು..

ಕಳಂಜ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕಳಂಜ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಧರ್ ಕೆ ಆರ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಗೀತೆಯೊಂದಿಗೆ ಆಚರಣೆಯನ್ನು ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಯಶೋಧ ಎಂ, ವಿಶ್ವನಾಥ ರೈ, ರುಕ್ಮಯ್ಯ ಗೌಡ, ಮಾಜಿ ಉಪಾಧ್ಯಕ್ಷರಾದ ರವಿಪ್ರಸಾದ್ ರೈ, ಮಾಜಿ ಸದಸ್ಯರಾದ ಶ್ರೀಮತಿ...

🇮🇳 ತುಳುನಾಡಿನ ಜನರ ಹೋರಾಟ ಅವಿಸ್ಮರಣೀಯ 🇮🇳

🇮🇳 74 ನೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ 🇮🇳 ಹೋರಾಟಗಾರರ ವಿರೋಚಿತ ಹೋರಾಟದಿಂದ ದಕ್ಕಿತು ಸ್ವಾತಂತ್ರ್ಯ 🇮🇳 ಹೋರಾಟದಲ್ಲಿ ತುಳುನಾಡಿನ ಜನರ ಹೋರಾಟ ಅವಿಸ್ಮರಣೀಯ ೧೭೫೭ ರಿಂದ ಸುಮಾರು ೧೯೦ ವರ್ಷಗಳ ಕಾಲ ಭಾರತದಲ್ಲಿ ಅಧಿಪತ್ಯ ಸ್ಥಾಪಿಸಿದ್ದ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯಲು ಹಲವಾರು ಜನರ ವಿರೋಚಿತ ಹೋರಾಟ, ಬಲಿದಾನದಿಂದ ಸಾಧ್ಯವಾಗಿದೆ. ಈ ಹಿಂದೆ ವಿಜ್ರಂಭನೆಯಿಂದ ನಡೆಯುತ್ತಿದ್ದ...

ಗುತ್ತಿಗಾರು ಮೆಸ್ಕಾಂನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

ಗುತ್ತಿಗಾರು ಮೆಸ್ಕಾಂನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಗುತ್ತಿಗಾರು ಮೆಸ್ಕಾಂನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಇಂದು ನಡೆಯಿತು. ಪ್ರಭಾರ ಜೂನಿಯರ್ ಇಂಜಿನಿಯರ್ ಲೋಕೇಶ್ ಎಣ್ಣೆಮಜಲು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ ಅನುಷ್ ಎ.ಎಲ್., ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!