Ad Widget

*ವಾಟ್ಸಾಪ್ ಗ್ರೂಪ್ ಉಪಯೋಗಿಸಿ ಜೀವ ರಕ್ಷಣೆಗೆ ಮುಂದಾದ ಸುಳ್ಯದ ಯುವಕರು* ಮಡಿಕೇರಿಯಿಂದ ಮಂಗಳೂರಿಗೆ ರೋಗಿಯನ್ನು ಒಂದುವರೆ ಗಂಟೆಯಲ್ಲಿ ತಲುಪಿದ ಅಂಬ್ಯುಲೆನ್ಸ್ ಚಾಲಕ ವಿಡಿಯೋ ಸಹಿತ ವರದಿ

ಕೊಡಗು ಮಡಿಕೇರಿ ಮೂಲದ ರೋಗಿಯೊಬ್ಬರನ್ನು ತುರ್ತಾಗಿ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸಬೇಕು ದ,ಕ,ಜಿಲ್ಲೆಯಲ್ಲಿ ಸ್ವಲ್ಪ ಸಹಾಯ ಮಾಡಿ ಎಂಬಂತೆ ಸುಳ್ಯದ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಬಂದ ಬೇಡಿಕೆಯನ್ನು ಅನುಸರಿಸಿ ಸುಳ್ಯ ಮೂಲಕ ತುರ್ತು ವಾಹನ ಹಾದುಹೋಗಲು ಪಣತೊಡುತ್ತಾರೆ.ಶರೀಫ್ ರವರು ತಕ್ಷಣ ಸುಳ್ಯ ವಿಕಾಯ ಸಂಘಟನೆಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿಯವರಿಗೆ ಮಾಹಿತಿ ನೀಡಿ ತುರ್ತಾಗಿ ಒಂದು...

ಕುಕ್ಕುಜಡ್ಕದ ವ್ಯಕ್ತಿಗೆ ಕೋವಿಡ್ ಪಾಸಿಟಿವ್

ಕುಕ್ಕುಜಡ್ಕ ವ್ಯಕ್ತಿಯೊಬ್ಬರಿಗೆ ಆ.13 ರಂದು ಕೋವಿಡ್ ಪಾಸಿಟಿವ್ ಆಗಿದ್ದು , ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
Ad Widget

*ಮಡಿಕೇರಿಯಿಂದ ಮಂಗಳೂರಿಗೆ ತುರ್ತು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಕೊಂಡೊಯ್ಯಲು ಜೀರೋ ಟ್ರಾಫಿಕ್ ಮಾಡಿಕೊಟ್ಟ ಸುಳ್ಯ ಪೇಟೆಯ ಜನತೆ*

ಮಡಿಕೇರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಯೊಬ್ಬರಿಗೆ ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಇಂದು ಮಂಗಳೂರಿನ  ಖಾಸಗಿ ಆಸ್ಪತ್ರೆಗೆ ಕರೆತರಲಾಗುತ್ತಿದ್ದು,  ಮದ್ಯಾಹ್ನ 2.30 ರ ಸಮಯಕ್ಕೆ ಮಡಿಕೇರಿಯಿಂದ ಮಂಗಳೂರಿಗೆ ಆಂಬುಲೆನ್ಸ್ ಹೊರಟಿದೆ. 3.20 ಕ್ಕೆ   ಆಂಬುಲೆನ್ಸ್ ಸುಳ್ಯ ತಲುಪಲಿದ್ದು, ಸುಳ್ಯದ ಜನತೆ ಜೀರೋ ಟ್ರಾಫಿಕ್ ಮಾಡಿ ಅಂಬ್ಯುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ...

ಸುಳ್ಯ ಕೆ.ಎಸ್.ಆರ್.ಟಿ.ಸಿ ಚಾಲಕನೊರ್ವನಿಗೆ ಪಾಸಿಟಿವ್

ಗಾಂಧಿನಗರದಲ್ಲಿ ರೂಂನಲ್ಲಿ ನೆಲೆಸಿದ್ದ ಕೆ.ಎಸ್.ಆರ್.ಟಿ.ಸಿ ಸುಳ್ಯ ಡಿಪೋದ ಹಾಸನ ಮೂಲದ ಚಾಲಕರೋರ್ವರಿಗೆ ಇಂದು ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಅವರಿಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕಾರಂಟೈನ್ ಮಾಡಲಾಗಿದೆ.

ಗುತ್ತಿಗಾರು : ಪಾಸಿಟಿವ್ ಧೃಡಪಟ್ಟಿದ್ದ ಪತ್ರಕರ್ತರೊಬ್ಬರ ಎಲ್ಲಾ ಪ್ರಾಥಮಿಕ ಸಂಪರ್ಕಿತರ ವರದಿ ನೆಗೆಟಿವ್

ಸುಳ್ಯದಲ್ಲಿ ರಾಂಡಮ್ ಟೆಸ್ಟ್ ವೇಳೆ ಪಾಸಿಟಿವ್ ಬಂದಿದ್ದ ಗುತ್ತಿಗಾರಿನ ಪತ್ರಕರ್ತರೊಬ್ಬರ ಪ್ರಾಥಮಿಕ ಸಂಪರ್ಕಿತರೆಲ್ಲರಿಗೆ ಇಂದು ಗುತ್ತಿಗಾರು ಸರಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ಪ್ರಾಥಮಿಕ ಸಂಪರ್ಕಿತರಾಗಿದ್ದ ಮನೆಯವರೆಲ್ಲರ ವರದಿ ನೆಗೆಟಿವ್ ಬಂದಿದೆ.

ಶ್ರೀ.ಕ್ಷೇ.ಧ.ಗ್ರಾ.ಯೋಜನೆ, ಬಿ.ಸಿ. ಟ್ರಸ್ಟ್ ಸುಬ್ರಮಣ್ಯ ಏನೆಕಲ್ಲು ಒಕ್ಕೂಟದ ವತಿಯಿಂದ ಅನುಷ್ ಗೆ ಸನ್ಮಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಸುಬ್ರಮಣ್ಯ ಏನೆಕಲ್ಲು ಒಕ್ಕೂಟದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆ ಅನುಷ್ ಗೆ ಅಭಿನಂದನಾ ಕಾರ್ಯಕ್ರಮ ಸುಬ್ರಹ್ಮಣ್ಯ ಗ್ರಾ.ಪಂ. ಸಭಾಭವನದಲ್ಲಿ ಇಂದು ನಡೆಯಿತು.ವಲಯ ಮೇಲ್ವಿಚಾರಕರಾದ ಸೀತಾರಾಮ, ಒಕ್ಕೂಟದ ಅಧ್ಯಕ್ಷ ತೇಜಕುಮಾರ್, ತುಳುನಾಡ ರಕ್ಷಣ ವೇದಿಕೆಯ ಕಾರ್ಯದರ್ಶಿ ಸುರೇಶ್...

ಗಲಭೆಯಲ್ಲಿ ಭಾಗಿಯಾದ ಮತೀಯವಾದಿ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ತಹಶೀಲ್ದಾರ್ ಗೆ ಮನವಿ

ಬೆಂಗಳೂರಿನ ಡಿ ಜೆ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಮತೀಯವಾದಿ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಸಂಘಟನೆಗಳ ನೇರ ಕೈವಾಡವಿರುವುದು ಕಂಡುಬಂದಿದ್ದು, ಈ ಸಂಘಟನೆಗಳು ಈ ಹಿಂದೆಯೂ ಹಲವು ಕೊಲೆ,ಕೊಲೆಯತ್ನ,ದೊಂಬಿ,ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ,ದೇಶದ್ರೋಹದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವುದರಿಂದ ಈ ಸಂಘಟನೆಗಳನ್ನು ನಿಷೇಧಿಸುವಂತೆ...

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ವನಜ ರಂಗಮನೆ ಪ್ರಶಸ್ತಿ-2020

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ವತಿಯಿಂದ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತೃಶ್ರೀ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 7ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಯನ್ನು ಅಗಸ್ತ್ 28 ರಂದು ಪ್ರಸ್ತುತ ಅವರು ವಾಸವಿರುವ,ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮನೆಯಲ್ಲಿ ನೀಡಲು...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(14.08.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 315 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ವಾಲ್ಮೀಕಿ ಶಾಖೆ ಬೆಳ್ಳಾರೆ : ಅಖಂಡ ಭಾರತ ಸಂಕಲ್ಪ ದಿನಾಚರಣೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಇಂದು ಬೆಳ್ಳಾರೆಯ ಶ್ರೀಲಕ್ಷ್ಮೀವೆಂಕಟರಮಣ ದೇವಾಲಯದ ಸಭಾಂಗಣದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಆಚರಿಸಲಾಯಿತು. ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದೊಂದಿಗೆ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ದೇವಾಲಯದ ಆಡಳಿತ ಮೋಕ್ತೇಸರರಾದ ಗೋಪಾಲಕೃಷ್ಣ ಶಾನ್ ಬೋಗ್ ಮಣಿಕ್ಕಾರ ದೀಪ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ಪ್ರಖಂಡದ ಭಜರಂಗದಳ...
Loading posts...

All posts loaded

No more posts

error: Content is protected !!