ವಾಲ್ತಾಜೆ ಯುವ ಸೇವಾ ಮತ್ತು ಕ್ರೀಡಾ ಸಂಘ ವತಿಯಿಂದ ಸಹಾಯಧನ ವಿತರಣೆ

ದೇವಚಳ್ಳ ಗ್ರಾಮದ ವಾಲ್ತಾಜೆ ಯುವ ಸೇವಾ ಮತ್ತು ಕ್ರೀಡಾ ಸಂಘದ ಸಕ್ರಿಯ ಸದಸ್ಯರಾಗಿದ್ದ ಸೀತಾರಾಮ್ ಮೀನಾಜೆಯವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಅವರಿಗೆ ಸಂತಾಪ ಸೂಚಿಸಿದ, ನಂತರ ಸಂಘದ ವತಿಯಿಂದ 50 ಕೆಜಿ ಅಕ್ಕಿ ಮತ್ತು 5000 ರೂ ಧನಸಹಾಯವನ್ನು ಅವರ ಮನೆಗೆ ತೆರಳಿ ಪತ್ನಿ ಲಲಿತ ಮಗಳು ರತಿಕ್ಷಾ ಅವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ...

ಲಕ್ಷ್ಮಣ ಆಚಾರ್ಯ ಅಡ್ಡನಪಾರೆ ನಿಧನ

ಗುತ್ತಿಗಾರು ಗ್ರಾಮದ ಅಡ್ಡನಪಾರೆ ಲಕ್ಷ್ಮಣ ಆಚಾರ್ಯ ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಆ. 5 ರಂದು ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೋಭಾವತಿ, ಪುತ್ರರಾದ ಮಾಜಿ ಗ್ರಾ.ಪಂ.ಸದಸ್ಯರುಗಳಾದ ಗಂಗಾಧರ, ಭವಾನಿಶಂಕರ, ಪುತ್ರಿ ಚಂದ್ರಕಲಾ ಅಳಿಯ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
Ad Widget

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಇಶಾ ಡಿ.ಕೆ. 601 ಅಂಕ

ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಶಾ ಡಿ.ಕೆ., ಎಸ್ ಎಸ್ ಎಲ್.ಸಿ.ಪರಿಕ್ಷೆಯಲ್ಲಿ 601 ಅಂಕ (ಶೇ 96.16) ಗಳಿಸಿರುತ್ತಾಳೆ. ಈಕೆ ಸುಳ್ಯ ತಾಲೂಕು ಎಣ್ಮೂರು ಗ್ರಾಮದ ಗುತ್ತಿಗೆ ಮನೆ ದಿ.ಇಸ್ಮಾಯಿಲ್ ಮತ್ತು ಖದೀಜ ದಂಪತಿಗಳ ಪುತ್ರಿ.

ಐವರ್ನಾಡು ಮನೆ ಕುಸಿತ,ಸಂಪೂರ್ಣ ಹಾನಿ

ಐವರ್ನಾಡು ಗ್ರಾಮದ ಬಾಂಜಿಕೋಡಿ ಪ್ರಭಾಕರ ನಾಯಕ್ ಇವರ ಮನೆ ಇಂದು ಕುಸಿದು ಬಿದ್ದಿದೆ. ಮನೆಯ ಮಾಡು ಸಂಪೂರ್ಣ ಕುಸಿದಿದ್ದು, ಗೋಡೆ ಶಿಥಿಲಗೊಂಡಿದೆ. ಸ್ಥಳಕ್ಕೆ ಪಿಡಿಓ, ಗ್ರಾಮಲೆಕ್ಕಾಧಿಕಾರಿ, ಹಾಗೂ ಪಂಚಾಯತ್ ಮಾಜಿ ಸದಸ್ಯರು ಭೇಟಿ ನೀಡಿದ್ದಾರೆ. ಸ್ಥಳೀಯರು ಹಾಗೂ ಹಿತೈಷಿಗಳು ಕುಸಿದಿರುವ ಮನೆಯ ಸಾಮಾಗ್ರಿ ತೆರವುಗೊಳಿಸುವ ಕಾರ್ಯನಡೆಸಿದ್ದಾರೆ. ಕೂಡಲೇ ಸ್ಪಂದಿಸಿದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ಐವರ್ನಾಡು: ಬಾಂಜಿಕೋಡಿ ಪ್ರಭಾಕರ ನಾಯಕ್ ರಿಗೆ ಸಹಕಾರಿ ಸಂಘದಿಂದ ಸಹಾಯಹಸ್ತ

ಐವರ್ನಾಡು ಗ್ರಾಮದ ಬಾಂಜಿಕೋಡಿ ಪ್ರಭಾಕರ ನಾಯಕ್ ಇವರ ಮನೆ ಕುಸಿದು ಬಿದ್ದಿದ್ದು ಇವರಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಒಂದು ವಾರಕ್ಕೆ ಬೇಕಾದ ಆಹಾರ ಕಿಟ್ ಹಾಗೂ ವಿಲೇಜ್ ಟಾಸ್ಕ್ ಫೋರ್ಸ್ ಸಮಿತಿ ಯಿಂದ ರೂ.5000 ದ ಚಕ್ ನೀಡಲಾಯಿತು.

ಸುಳ್ಯ : ನಿನ್ನೆ ಹಾಗೂ ಇಂದು ಮಗು, ಪತ್ರಕರ್ತ, ಶಿಕ್ಷಕ ಸೇರಿ ಐವರಿಗೆ ಪಾಸಿಟಿವ್ ಧೃಡ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಿನ್ನೆ ಹಾಗೂ ಇಂದು ಮಗು,ಪತ್ರಕರ್ತ, ಶಿಕ್ಷಕ ಸೇರಿ ಒಟ್ಟು ಐದು ಕೊವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.ಸೋಮವಾರ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡವಾದ ವ್ಯಕ್ತಿಯೊಬ್ಬರ ಪತ್ನಿ ಹಾಗೂ 2 ವರ್ಷದ ಮಗುವಿಗೂ ಮಂಗಳವಾರ ಪಾಸಿಟಿವ್ ಧೃಡವಾಗಿತ್ತು. ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು ಬುಧವಾರ 3 ಪಾಸಿಟಿವ್ ಧೃಡವಾಗಿದ್ದು, ಇದರಲ್ಲಿ...

ಪಾಲ್ತಾಡಿ : ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಪಾಲ್ತಾಡಿ : ಶ್ರೀ ವಿಷ್ಣು ಮಿತ್ರ ವೃಂದ ಇದರ ಆಶ್ರಯದಲ್ಲಿ 9 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳವಾಗಿ ಆಚರಿಸಲಾಯಿತು. ಪ್ರತಿ ವರ್ಷ ಮೊಸರು ಕುಡಿಕೆ ಆಚರಣೆ ಅಂಗವಾಗಿ ಪಾಲ್ತಾಡು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ, ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ರಾಮಣ್ಣ ನಾಯ್ಕ್ ಕಾಪಿನಕಾಡು ಉದ್ಘಾಟಿಸಿದರು. ಸುಧಾಮ ಮಣಿಯಾಣಿ, ಮಯೂರ ಮಿತ್ರ ವೃಂದದ ಅಮರನಾಥ ರೈ ಬಾಕಿಜಾಲು,...

ಸರಕಾರಿ ಆಸ್ಪತ್ರೆಯಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋದ ಕೋವಿಡ್ ಪೆಶೆಂಟ್

ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(12.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನುಷ್ ಗೆ ಸನ್ಮಾನ

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಬಳ್ಪ ಗ್ರಾಮದ ಎಣ್ಣೆಮಜಲು ನಿವಾಸಿ ಮೆಸ್ಕಾಂ ಗುತ್ತಿಗಾರು ಶಾಲೆ ಪ್ರಭಾರ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ರವರ ಪುತ್ರ ಅನುಷ್ ಮನೆಗೆ ಭೇಟಿ ಸನ್ಮಾನಿಸಿದರು.
Loading posts...

All posts loaded

No more posts

error: Content is protected !!