ಜ.4,5,6,ರಂದು ಮಾಪಳಡ್ಕ ಮಖಾಂ ಉರೂಸ್ ಹಾಗೂ ಹಾಫಿಳ್ ಸನದು ದಾನ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಜಾಲ್ಲೂರು ಸಮೀಪ ಮಾಪಳಡ್ಕ ಮಖಾಂ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾತ್ಮರುಗಳ ಸ್ಮರಣಾರ್ಥ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಮಾಪಳಡ್ಕ ಮಖಾಂ ಉರೂಸ್ ಹಾಗೂ ಮಾಪಳಡ್ಕ ದರ್ಸಿನಲ್ಲಿ ಕುರ್-ಆನ್ ಕಂಠಪಾಠ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹಾಫಿಝ್ ಪದವಿ ಪ್ರದಾನ ಸಮ್ಮೇಳನವು ಜನವರಿ 4,5,6 ದಿನಾಂಕಗಳಲ್ಲಿ ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೆ ಗೋಕುಲ್ ದಾಸ್ ಸಾರ್ವಜನಿಕ ಅಭಿನಂದನಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ. ಅಭಿಮಾನಿಗಳು ಹಿತೈಷಿಗಳಿಂದ ಸನ್ಮಾನ.

ಸುಳ್ಯ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ ಗೋಕುಲ್ ದಾಸ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಲಯನ್ಸ್ ಸೇವಾ ಸದನ ಸುಳ್ಯದಲ್ಲಿ ಅದ್ದೂರಿಯಾಗಿ ಜರುಗಿತು . ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಹಿರಿಯ ಸಹಕಾರಿ ಸೀತಾರಾಮ ರೈ ಸವಣೂರು ರವರು ಉದ್ಘಾಟಿಸಿ ಮಾತನಾಡುತ್ತಾ ಕೆ.ಗೋಕುಲ್ ದಾಸ್ ರವರು ಎಲ್ಲಾ ಕ್ಷೇತ್ರದಲ್ಲಿ ತಮ್ಮ ಕೈಗಳನ್ನು ಆಡಿಸಿದ್ದು ಅವರು...
Ad Widget

ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಾಕ್ಷರಿ ಪುನರಾಯ್ಕೆ : ಸುಳ್ಯ ಶಾಖೆಯಿಂದ ಗೌರವ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿಯವರು ಎರಡನೇ ಅವಧಿಗೆ ಆಯ್ಕೆಯಾಗಿದ್ದು, ಅವರನ್ನು ಸುಳ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ರಾಜ್ಯ ಪರಿಷತ್ ಸದಸ್ಯ ಮಂಜು, ತಾಲೂಕು ಶಾಖೆ ಪ್ರಧಾನ ಕಾರ್ಯದರ್ಶಿ ಪೃಥ್ವಿ ಕುಮಾರ್ ಟಿ, ಕೋಶಾಧಿಕಾರಿ ಕುಶಾಲಪ್ಪ ತುಂಬತ್ತಾಜೆ, ನಿರ್ದೇಶಕ...

ಪುತ್ತೂರಿನಲ್ಲಿ ಭೀಕರ ಅಪಘಾತ – ಕಾರು ಪಲ್ಟಿಯಾಗಿ ಸುಳ್ಯ ಮೂವರು ದಾರುಣ ಮೃತ್ಯು

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...

ಪುತ್ತೂರಿನಲ್ಲಿ ಭೀಕರ ಅಪಘಾತ – ಕಾರು ಪಲ್ಟಿಯಾಗಿ ಸುಳ್ಯ ಮೂವರು ದಾರುಣ ಮೃತ್ಯು

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಪರ್ಲಡ್ಕ ಜಂಕ್ಷನ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮವಾಗಿ ಸುಳ್ಯದ ಜಟ್ಟಿಪಳ್ಳದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಿವೃತ್ತ ಅಂಚೆ ಪಾಲಕ ಸುಳ್ಯ ಜಟ್ಟಿಪಳ್ಳದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ ಮೃತಪಟ್ಟವರೆಂದು ತಿಳಿದುಬಂದಿದೆ. ಈಗ ಮೃತದೇಹಗಳನ್ನು ಪುತ್ತೂರು ಸರಕಾರಿ...

ಅಪ್ರಾಪ್ತೆಯ ಅತ್ಯಾಚಾರ ದೂರು ದಾಖಲು , ಯುವಕ ಪೋಲೀಸ್ ವಶಕ್ಕೆ.

ಅಜ್ಜಾವರ ಅಪ್ರಾಪ್ತ ಯುವತಿಯನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೋಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. ಯುವತಿ ಗರ್ಭಿಣಿ ಯಾಗಿದ್ದು ಮನೆಯವರಿಗೆ ವಿಷಯ ಗೊತ್ತಾಗಿ ಅವರು ಪೋಲೀಸ್ ದೂರು ನೀಡಿದ್ದ ಹಿನ್ನಲೆಯಲ್ಲಿ ಡಿ.೨೬ ರಂದು ಯುವತಿಯ ಹೇಳಿಕೆ ಪಡೆದ ಪೋಲೀಸರು ಪ್ರಕರಣ ಸಂಬಂಧ ಯುವತಿ ಮನೆಯ ಬಳಿಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಸುಳ್ಯಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ. ಅಧಿಕಾರಿಗಳ ಜೊತೆಗೆ ಚರ್ಚೆ

ಸುಳ್ಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಹಾಗೂ ಸುರಕ್ಷತೆಯ ಉದ್ದೇಶದಿಂದ ಪೊಲೀಸ್ ಇಲಾಖೆ, ತುರ್ತು ಸಹಾಯವಾಣಿ ಸೇರಿದಂತೆ ವಿವಿಧ ಇಲಾಖೆಗಳ ಸಹಾಯವಾಣಿಗಳನ್ನು ದೊಡ್ಡದಾಗಿ ಕಡ್ಡಾಯವಾಗಿ ಅಳವಡಿಸಬೇಕು. ಹಾಗೂ ಸಲಹಾ...

“ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2025 ಇಸವಿಯ ಕ್ಯಾಲೆoಡರ್ ಬಿಡುಗಡೆ “

ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರಿಂದ ಹೊಸ ವರ್ಷ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಸುಳ್ಯ ಜಯನಗರ ಸರಕಾರಿ ಶಾಲೆ ಇರುವ "ದೃಷ್ಟಿ ಚಾರಿಟೇಬಲ್ ಟ್ರಸ್ಟ್ " ಬಸ್ಸು ತಂಗುದಾಣ ಬಳಿ ಡಿ 26 ರಂದು ನೆರವೇರಿತು,ಕಾರ್ಯಕ್ರಮವನ್ನು ಸುಳ್ಯ ನ. ಪಂ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ವಿಶ್ವ ಹೃದಯ ಸಮ್ಮೇಳನಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಉಪಹಾರ ವ್ಯವಸ್ಥೆ

ಸುಬ್ರಹ್ಮಣ್ಯ : ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ(ರಿ.) ಸಿದ್ದ ಸಮಾಧಿ ಯೋಗ ಇವರ ವತಿಯಿಂದ ಡಿಸೆಂಬರ್ 27, 28 ಹಾಗೂ 29 ಮೂರು ದಿನಗಳ ಕಾಲ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಜರಗಲಿರುವುದು. ಈ ಸಮ್ಮೇಳನಕ್ಕೆ ಮಂಗಳವಾರ ಮಂಗಳೂರಿನಿಂದ ಪಾದಯಾತ್ರೆ ಆರಂಭಗೊಂಡು ಡಿ.26 ರಂದು ಬೆಳಿಗ್ಗೆ ಏನಕಲ್ಲಿಗೆ ತಲುಪಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ...

ಸುಬ್ರಹ್ಮಣ್ಯ : ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.26 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಜಯ್ ದಿವಸ್ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.ಲ| ಸತೀಶ್ ಕೂಜುಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಮಹೇಶ್ ಕೊಪ್ಪತ್ತಡ್ಕ ಹಾಗೂ ಶ್ರೀಮತಿ ಅನಿತಾ ಮಹೇಶ್ ಕೊಪ್ಪತ್ತಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!