- Tuesday
- April 28th, 2026
ಆ.5 ರಂದು ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಡಾವಿನ ದಿ. ನೂಜೇಲು ಸುಂದರ ರವರ ಮನೆಯ ಎದುರಿನ ಶೀಟ್ ಗಳು ಗಾಳಿಗೆ ಹಾರಿ ಹೋಗಿದ್ದು ಕೊಡಗು ಸಂಪಾಜೆ ಗ್ರಾಮದ ಚೆಡಾವು ಪರಿಸರದ ಯುವ ಕಾರ್ಯಕರ್ತರ ಪಂಚಶಕ್ತಿ ತಂಡ ಅದನ್ನು ಮರು ಜೋಡಿಸಿ ಶ್ರಮದಾನ ಕಾರ್ಯ ನಿರ್ವಹಿಸಿದರು, ಈ ಶ್ರಮದಾನ ಕಾರ್ಯದಲ್ಲಿ ಜಗದೀಶ್ ಪೂಜಾರಿ, ಪ್ರಸನ್ನ...
2020ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವು ಇಂದು (ಆ. 10) ಮಧ್ಯಾಹ್ನ 3 ಗಂಟೆ ನಂತರ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರ ಅಧಿಕೃತ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ನೊಂದಾಯಿತ ಮೊಬೈಲ್ ಸಂಖ್ಯೆಗೆ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(10.08.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯ ತ್ವಲಬಾ ಸಮ್ಮಿಲನ ಮತ್ತು ತ್ವಲಬಾ ವಿಂಗ್ ನೂತನ ಸಮಿತಿ ರೂಪಿಕರಣ ಕಾರ್ಯಕ್ರಮವು ಆ.6ರಂದು ಸುನ್ನಿ ಮಹಲ್'ನಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯ ಉಪಾಧ್ಯಕ್ಷ ಇರ್ಷಾದ್ ಫೈಝಿ ಪಾಲ್ತಾಡು ವಹಿಸಿದರು. ಸುಳ್ಯ ವಲಯ ಇಬಾದ್ ಕಾರ್ಯದರ್ಶಿ ಅಬ್ದುಲ್ ಖಾದರ್ ಫೈಝಿ ಐವರ್ನಾಡು ಉದ್ಘಾಟಿಸಿದರು. ನಂತರ ತ್ವಲಬಾ ವಿಂಗ್ ನೂತನ ಸಮಿತಿ ಆಯ್ಕೆ...
ವಿಶ್ವ ಹಿಂದೂ ಪರಿಷತ್, ಬಜರಂಗದಳ ಕೇರ್ಪಳ ಬೂಡು ಭಗವತಿ ಶಾಖೆ ರಚನೆಯಾಗಿದ್ದುಅಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈ ,ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀಶ ದೇವರ ಕಳಿಯ, ಸಂಯೋಜಕರಾಗಿ ವಿನ್ಯಾಸ್ ಕುರುಂಜಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಎಲ್ಲ ಪದಾಧಿಕಾರಿಗಳನ್ನು ಪ್ರಖಂಡ ಅಧ್ಯಕ್ಷರ ಸೋಮಶೇಖರ ಹಾಗೂ ಪ್ರಧಾನ ಕಾರ್ಯದರ್ಶಿ ರಂಜಿತ್ ಜವಾಬ್ದಾರಿ ಘೋಷಣೆ ಮಾಡಿದರು. ಇದರ ಉದ್ಘಾಟನೆಯನ್ನು ಸುಳ್ಯ ಚೆನ್ನಕೇಶವ...
ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ 8 ನೇ ವಾರ್ಷಿಕ ಮಹಾಸಭೆ ಕ್ಲಬ್ ಅಧ್ಯಕ್ಷ ಅಬೂಸಾಲಿ ಕೆಪಿ ಇವರ ಅಧ್ಯಕ್ಷತೆಯಲ್ಲಿ ಆ 9 ರಂದು ಪೈಚಾರಿನಲ್ಲಿ ನಡೆಯಿತು.ಮಹಾಸಭೆಯ ಉದ್ಘಾಟನೆಯನ್ನು ಪ್ರಗತಿ ಸೌಂಡ್ಸ್ ಮಾಲಕರಾದ ಶಾಫಿ ಪ್ರಗತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಹಂಝ ಬೊಳುಬೈಲು, AYC ಅಧ್ಯಕ್ಷ ಕರೀಮ್ ಕೆಎಮ್ ಉಪಸ್ಥಿತರಿದ್ದರು. ಮಹಾಸಭೆಯ ವಾರ್ಷಿಕ...
ಜಾಲ್ಸೂರು ಎಸ್ಎಸ್ಎಫ್ ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ ಆ.9ರಂದು ಸುಣ್ಣ ಮೂಲೆ ಮದ್ರಸ ವಠಾರದಲ್ಲಿ ನಡೆಯಿತು.ಶಿಬಿರದಲ್ಲಿ ಹಸ್ಸನ್ ಸುಣ್ಣಮೂಲೆ, ಹುಸೇನ್ ಸುಣ್ಣಮೂಲೆ, ಸ್ಥಳೀಯ ಗ್ರಾಪಂ ಮಾಜಿ ಸದಸ್ಯ ಮಹಮ್ಮದ್ ಫವಾಝ್, ಸೆಕ್ಟರ್ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು. ಶಿಬಿರದಲ್ಲಿ ವಿಶೇಷವಾಗಿ ಮುಸ್ಲಿಂ ಮಹಿಳೆಯರು ರಕ್ತದಾನ ಮಾಡಿ ಸಹಕರಿಸಿದರು.
ಪ್ರಕೃತಿ ಯುವ ಸೇವಾ ಸಂಘ(ರಿ) ಬೂಡು ಸುಳ್ಯ ಹಾಗೂ ಪ್ರಕೃತಿ ಮಹಿಳಾ ಘಟಕ ಬೂಡು, ಸುಳ್ಯ ಇದರ ವತಿಯಿಂದ ಪ್ರಥಮ ಬಾರಿಗೆ ನೀಲಿ ಭೀಮ್ ರಾಖಿ ಕಟ್ಟುವ ಮೂಲಕ ರಕ್ಷಬಂಧನ ಕಾರ್ಯಕ್ರಮ ಆಯೋಜಿಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು, ಸಂಘದ ಅಧ್ಯಕ್ಷರಾದ ಉದಯ್ ಜಿಕೆ,ಮಹಿಳಾ ಘಟಕದ ಅಧ್ಯಕ್ಷರಾದ ಲಕ್ಷ್ಮಿ...
ಆ. 9 ರಂದು ಬೂಡು ಅಂಗನವಾಡಿ ಕೇಂದ್ರದ ಧ್ವಜಸ್ತಂಭದ ನವೀಕರಣದ ಕರಸೇವೆಯು ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ನಡೆಯಿತು. 2004 ರಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ಬೂಡು ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಲಾಗಿತ್ತು. 2004 ರಿಂದಲೂ ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ಉತ್ಸವವನ್ನು ಸಂಭ್ರಮದಿಂದ...
ಶ್ರೀ ಉಳ್ಳಾಕುಲು ಕಲಾರಂಗ ಸಂಸ್ಥೆಯ ಮೂಲಕ ಪಂಜದ ಪಲ್ಲೋಡಿ ಎಂಬಲ್ಲಿರುವ ಬಸ್ ತಂಗುದಾಣದ ದುರಸ್ಥಿ ಹಾಗೂ ಸ್ವಚ್ಛತಾ ಕಾರ್ಯ ನಡೆಯಿತು.ಈ ಸಂದರ್ಭದಲ್ಲಿ ಪಂಜ ಗ್ರಾಮ ಪಂಚಾಯತ್ ನ ಆಡಳಿತ ಅಧಿಕಾರಿ ದೇವಿಪ್ರಸಾದ್ ಕಾನಾತ್ತೂರ್ , ಅಧ್ಯಕ್ಷರಾದ ಸಂದೀಪ್ ಪಲ್ಲೋಡಿ , ಕಾರ್ಯದರ್ಶಿ ಕುಸುಮ್ ಪಲ್ಲೋಡಿಗೌರವಾಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ, ಸದಸ್ಯರಾದ ಲಿಖಿತ್ ಪಲ್ಲೋಡಿ, ಪದ್ಮನಾಭ ಪಲ್ಲೋಡಿ, ಗಿರೀಶ್...
Loading posts...
All posts loaded
No more posts
