- Thursday
- September 10th, 2026
ಅಯೋಧ್ಯೆಯಲ್ಲಿ ಆಗಸ್ಟ್, 05 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಹಾಗೆಯೇ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...
ಸುಂಟಿಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಬಾಲಚಂದ್ರ ಸ್ನೇಕ್ ಬಾಲನ್ ಎಂದೇ ಖ್ಯಾತಿಯನ್ನು ಪಡೆದುಕೊಂಡಿರುವ ಇವರು ಕಳೆದ 14 ವರ್ಷಗಳಿಂದ ಈ ಕಾಯಕವನ್ನು ಮಾಡುತ್ತಿದ್ದಾರೆ. ಉರಗಗಳ ಮೇಲೆ ಇಟ್ಟಿರುವ ಇವರ ಅಪಾರ ಪ್ರೀತಿ ಇಂದು ಸುಂಟಿಕೊಪ್ಪ ದ ಪರಿಸರದ ಜನತೆಗೆ ವರವಾಗಿದೆ. ಇಲ್ಲಿಯವರೆಗೆ ಸುಮಾರು 200 ಉರಗಗಳನ್ನು ಸಂರಕ್ಷಿಸಿರುವ ಇವರು ಸ್ಥಳೀಯ ಕಾಡುಗಳಲ್ಲಿ ಅವುಗಳನ್ನು...
ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕೋಕೆರಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಹೆತ್ತ ತಂದೆ ತಾಯಿಯನ್ನು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಈ ಕೃತ್ಯ ಸೋಮವಾರ ರಾತ್ರಿ ನಡೆದಿದ್ದು ಮೃತ ದುರ್ದೈವಿಗಳು ರಾಜು 70 ವರ್ಷಗೌರಿ 65 ವರ್ಷಎಂದು ತಿಳಿದುಬಂದಿದೆ. ಈ ಕೃತ್ಯವನ್ನು ಮಗ ಅಯ್ಯಪ್ಪ 26 ವರ್ಷ ಎಂಬಾತನಿಂದ ನಡೆದಿದೆ. ಸ್ಥಳಕ್ಕೆ ಪೊಲೀಸರು...
ಆ.5 ರಂದು ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಶಿಲಾನ್ಯಾಸ ಹಾಗೂ ರಾಮಮಂದಿರ ನಿರ್ಮಾಣ ಕೆಲಸ ಯಾವುದೇ ವಿಘ್ನಗಳಿಲ್ಲದೇ ಸಾಂಗವಾಗಿ ನಡೆಯುವಂತಾಗಲು ವಿಶೇಷ ಪೂಜೆ ,ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು...
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿನೂತನ ಕಾರ್ಯಕ್ರಮ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ಸುಳ್ಯ ತಾಲ್ಲೂಕು ಸಮಿತಿಯ ಸಂಯೋಜಕರಾಗಿ ಗುತ್ತಿಗಾರು ವಲಯದ ನಾಲ್ಕೂರು ಹಾಲೆಮಜಲು ಒಕ್ಕೂಟ ಅಧ್ಯಕ್ಷರಾದ ಸತೀಶ್ ಬಂಬುಳಿ ಇವರು ಆಯ್ಕೆಯಾಗಿರುತ್ತಾರೆ.
ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ, ಬೆಳ್ಳಾರೆ ಆರಕ್ಷಕ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಅಧ್ಯಕ್ಷರಾದ ಪ್ರಸಾದ್ ಕೆ ಬಿ , ಕಾರ್ಯದರ್ಶಿ ಮನು ಬಾಯಂಬಾಡಿ ಮತ್ತು ಪದಾಧಿಕಾರಿಗಳು ಹಾಗೂ ಬೆಳ್ಳಾರೆ ಆರಕ್ಷಕ ಠಾಣೆಯ ಸಬ್ಇನ್ ಸ್ಪೆಕ್ಟರ್ ಆಂಜನೇಯ ರೆಡ್ಡಿ ಜಿ...
ಕೊರೊನ ಮಹಾಮಾರಿ ಖಾಯಿಲೆಯಿಂದ ಹಾಗೂ ಲಾಕ್ ಡೌನ್ ಜಾರಿಯಲ್ಲಿದ್ದುದರಿಂದ ಕರ್ನಾಟಕ ಕೇರಳ ಗಡಿ ಭಾಗದ ರಸ್ತೆಗಳು ಸಂಪೂರ್ಣ ಬಂದ್ ಆಗಿರುವುದರಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗುತ್ತಿದ್ದು ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು, ಹಾಕಿರುವ ಮಣ್ಣನ್ನೂ , ಗೇಟ್ ತೆರೆದು ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕು ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರ್...
Loading posts...
All posts loaded
No more posts
