ತೆಲಂಗಾಣ ಸರಕಾರದ ಕ್ರಮದಂತೆ ಗುತ್ತಿಗೆ ಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಿರುವಂತೆ ಇಲ್ಲಿಯೂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಸ್ಕಾಂ ಗಳಿಗೆ ಸೂಚನೆ

ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....

*ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ನಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*

ಸುಳ್ಯ ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬ ಆಚರಣೆ ಇಂದು ನಡೆಯಿತುಈದ್ ನಮಾಜಿನ ನೇತೃತ್ವವನ್ನು ಮುನೀರ್ ಸಖಾಫಿ ವಿರಾಜಪೇಟೆ ವಹಿಸಿದ್ದರು. ಸ್ಥಳೀಯ ಜಮಾತ್ ಪರಿಸರದ ನಿವಾಸಿಗಳು , ಆಡಳಿತ ಮಂಡಳಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊರೋನವೈರಸ್ ಹಿನ್ನೆಲೆಯಲ್ಲಿ ಸರಕಾರ ಮಸೀದಿಗಳಿಗೆ ಆದೇಶಿಸಿದ ನಿಯಮಾನುಸಾರ ಗಳನ್ನು...
Ad Widget

ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಸರಳ ಈದ್ ನಮಾಜ್

ಅರಂತೋಡು ಬದ್ರಿಯಾ ಜುಮಾ ಮಸೀದಿ ಯಲ್ಲಿ ಇಮಾಮ್ ಹಾಜಿ ಇಸಾಕ್ ಬಾಖವಿ ಯವರ ನೇತ್ರತ್ವದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಈದ್ ನಮಾಜ್ ನಿರುವಹಿಸಲಾಯಿತು

ಮಂಡೆಕೋಲು ಮಾರ್ಗ ಮುಹಿಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಆಚರಣೆ

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುಳ್ಯ ಮಂಡೆಕೋಲು ಮಾರ್ಗ ಮುಹಿಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ನೆರವೇರಿಸಲಾಯಿತು. ಇದು ನಮಾಜಿನ ನೇತೃತ್ವವನ್ನು ಸ್ಥಳೀಯ ಜುಮಾ ಮಸ್ಜಿದ್ ನ ಖತೀಬರಾದ ಶಮೀಮ್ ಅರ್ಷದಿ ಬೆಳ್ಳಾರೆ ವಹಿಸಿದ್ದರು . ನಮಾಜಿನ ನಂತರ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸುನ್ನಿ ಫೆಡರೇಷನ್...

ಸುಳ್ಯಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ....

ಕೊರೊನಾ ಶಿಕ್ಷಣದ ದಿಕ್ಕನ್ನು ಬದಲಾಯಿಸಿತು

📝 *ಪೂರ್ಣಿಮಾ ಪಂಜ ಚೊಕ್ಕಾಡಿ* ಹಿಂದಿನಿಂದಲೂ ಶಿಕ್ಷಣದ ಮಹತ್ವವನ್ನು ಅರಿತಿರುವ ಜನ ಶಿಕ್ಷಣದ ಬಗ್ಗೆ ವಿಶೇಷ ಆಸಕ್ತಿ ಕಾಳಜಿ ವಹಿಸಿರುವುದು ನಿಜ. ಗುರುಕುಲ ಪದ್ಧತಿಯಲ್ಲಿ ಕಾರ್ಯ ಚಟುವಟಿಕೆಗಳನ್ನು ಆಧಾರಿಸಿಕೊಂಡು ಗುರುವಿನ ಬಳಿ ಬಂದು ಶಿಷ್ಯ ಶಿಕ್ಷಣ ಪಡೆಯುವಂತ ಪದ್ಧತಿ, ತದನಂತರ ಕ್ರಮೇಣ ಶಿಕ್ಷಣದಲ್ಲಿ ಬದಲಾವಣೆ ಕಂಡು ಗುರು ಶಿಷ್ಯರು ಒಂದೇಡೆ ಸೇರಿ ಅಲ್ಲಿಯೇ ಶಿಕ್ಷಣವನ್ನು ಮುಂದುವರಿಸುವ...

ಪೇರಡ್ಕ ಮೊಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ ಸಾಮೂಹಿಕ ಪ್ರಾರ್ಥನೆ

ಗೂನಡ್ಕ ಪೇರಡ್ಕ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರಿದ್ ಹಬ್ಬದ ಅಂಗವಾಗಿ ಈದ್ ನಮಾಝ್ ಹಾಗೂ ಪ್ರಾರ್ಥನಾ ಸಂಗಮ ನಡೆಯಿತು. ಸ್ಥಳೀಯ ಮಸೀದಿ ಖತೀಬರಾದ ಸುಹೇಲ್ ದಾರಿಮಿ ನೇತೃತ್ವವನ್ನು ನೀಡಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಜಮಾಹತ್ ಸದಸ್ಯರು,ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೊರೋನವೈರಸ್ ಹಿನ್ನೆಲೆಯಲ್ಲಿ ಪ್ರಾರ್ಥನಾ ಸಂಗಮದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲಾಗಿತ್ತು.

ಎಡಮಂಗಲ : ಶಿಕ್ಷಕಿ ತಾರಾವತಿ ನಿವೃತ್ತಿ

ಎಡಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ತಾರಾವತಿ ಎ ಜು .31 ರಂದು ಸೇವೆಯಿಂದ ನಿವೃತ್ತರಾದರು. ಎಡಮಂಗಲ ಗ್ರಾಮದ ದೇವಸ್ಯ ನಿವೃತ್ತ ಬಿಎಸ್ ಎನ್ ಎಲ್ ಉದ್ಯೋಗಿ ತಿಮ್ಮಪ್ಪ ಗೌಡ ದೇವಸ್ಯ ಇವರ ಪತ್ನಿಯಾದ ಇವರು ಸುಮಾರು 35 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುತ್ತಾರೆ . ಇವರು ಗುತ್ತಿಗಾರು ಗ್ರಾಮದ ಆರ್ನೋಜಿ...

ಕೇರ್ಪಳ ಪಯಸ್ವಿನಿ ಯುವಕ ಮಂಡಲದಿಂದ ಶ್ರಮದಾನ – ರಸ್ತೆ ದುರಸ್ತಿ

ಪಯಸ್ವಿನಿ ಯುವಕ ಮಂಡಲ ಕೇರ್ಪಳದ ಸದಸ್ಯರಿಂದ ಕೋರ್ಟ್ ಸಮೀಪದಿಂದ ಕುರುಂಜಿಗುಡ್ಡೆಗೆ ಹೋಗುವ ರಸ್ತೆಯನ್ನು ಶ್ರಮದಾನದ ಮೂಲಕ ಜುಲೈ 26 ರಂದು ದುರಸ್ತಿಗೊಳಿಸಿದರು. ನ.ಪಂ.ಸದಸ್ಯ ವಿನಯಕುಮಾರ್ ಕಂದಡ್ಕ, ಯುವಕ ಮಂಡಲದ ಅಧ್ಯಕ್ಷ ಚಂದ್ರಶೇಖರ ಕೇರ್ಪಳ ನೇತೃತ್ವ ವಹಿಸಿದ್ದರು. ಈ ಕಾರ್ಯದಲ್ಲಿ ದಯಾನಂದ್ ಕೇರ್ಪಳ, ವಿನ್ಯಾಸ ಕುರುಂಜಿ,ಮನೋಜ್, ಸುಧೀರ್, ದಯಾನಂದ ಕೇರ್ಪಳ, ಮೋಹನ ಕೇರ್ಪಳ, ಗೋಪಾಲ ನಡುಬೈಲು, ಲಕ್ಷ್ಮೀಶ...

ಬೆಳ್ಳಾರೆಯ ಜಕ್ರಿಯ ಜುಮಾ ಮಸ್ಜಿದ್ ನಲ್ಲಿ ಸಡಗರದ ಈದ್ ಸಂಭ್ರಮಾಚರಣೆ

ಬೆಳ್ಳಾರೆ ಜಕ್ರೀಯ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ಹಾಗೂ ಪ್ರಾರ್ಥನಾ ಸಂಗಮ ನಡೆಯಿತು. ಸ್ಥಳೀಯ ಮಸ್ಜಿದ್ ನ ಖತೀಬರಾದ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿದ್ದರು. ಸರ್ಕಾರದ ನಿಯಮಾನುಸಾರವಾಗಿ ಪರಿಸರದಲ್ಲಿ ಮುಸಲ್ಮಾನ ಬಾಂಧವರ ಸಂಖ್ಯೆ ಹೆಚ್ಚಿರುವ ಕಾರಣ ಮೂರು ಹಂತಗಳಲ್ಲಿ ನಮಾಜ್ ನಿರ್ವಹಿಸಲಾಯಿತು ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!