Ad Widget

ಗಾಂಧಿ ನಗರ ಶಾಲೆಯ ಗಂಟೆ ಕದ್ದು ಸಿಕ್ಕಿಬಿದ್ದ ಕಳ್ಳ

ಸುಳ್ಯಗಾಂಧಿನಗರ ಸರಕಾರಿ ಶಾಲೆಯ ಗಂಟೆ ಕಳವು ಮಾಡಿ ಕೊಂಡೊಯ್ಯುವುದನ್ನು ಗಮನಿಸಿದ ಸ್ಥಳಿಯರು ನಿನ್ನೆ ಸಂಜೆ 6 ಗಂಟೆಗೆ ಮಾಲು ಸಮೇತ ಅವನನ್ನು ಹಿಡಿದಿದ್ದಾರೆ. ನಂತರ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿರವರ ಸಹಕಾರದಿಂದ ಸೆರೆ ಹಿಡಿದ ಕಳ್ಳನನ್ನು ಪೊಲೀಸ್ ನವರಿಗೆ ಒಪ್ಪಿಸಲಾಯಿತು. ಈತ ದಾರವಾಡ ಮೂಲದ ಸಿದ್ದೇಶ್ ಎಂದಾಗಿದ್ದು ಇವನು ನಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ....

*ಜುಲೈ 29 ಮೊಗರ್ಪಣೆ ಯಲ್ಲಿ ದಿನಸಿ ಬಜಾರ್ ಶುಭಾರಂಭ*

ಮೊಗರ್ಪಣೆ ಕೆ.ಎಚ್. ಕಾಂಪ್ಲೆಕ್ಸ್ ನಲ್ಲಿ ಜುನೈದ್ ಹಾಗೂ ಅಶ್ರಫ್ ರವರ ಮಾಲಕತ್ವದ ದಿನಸಿ ಬಜಾರ್ ಜುಲೈ 29,  ಬುಧವಾರದಂದು ಶುಭಾರಂಭ ಗೊಳ್ಳಲಿದೆ . ನಮ್ಮ ಸಂಸ್ಥೆಯಲ್ಲಿ ಎಲ್ಲಾ ತರಹದ ದಿನಸಿ ಸಾಮಗ್ರಿಗಳು, ಗೃಹಪಯೋಗಿ ಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳು ಚಿಲ್ಲರೆ ಮತ್ತು ರಖಂ ದರಗಳಲ್ಲಿ ಲಭ್ಯವಿರುತ್ತದೆ ಎಂದು ಮಾಲಕರು ತಿಳಿಸಿರುತ್ತಾರೆ.
Ad Widget

ಅಧಿಕಾರಿಗಳಿಗೆ ತನ್ನದೆಂದು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಯಾಮರಿಸಿದ ಭೂಪ

ಕೋವಿಡ್ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ನಂಬರ್ ಬದಲು ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಯಾಮಾರಿಸಿದ ಘಟನೆ ನಗರದಲ್ಲಿ ನಡೆದಿದೆ . ಹೆಬ್ಬಾಳ್‌ನ ನಿವಾಸಿಯೊಬ್ಬ ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು . ಈ ವೇಳೆ ವ್ಯಕ್ತಿಯ ವಿಳಾಸ , ಮೊಬೈಲ್ ನಂಬರ್ ಇನ್ನಿತರೆ ಮಾಹಿತಿ ಕಲೆಹಾಕುವ...

ಹೇಗಿತ್ತು ಗೊತ್ತಾ‌ ಕಾರ್ಗಿಲ್ ವಿಜಯ: ಪಾಕಿಸ್ತಾನವನ್ನು ಸೋಲಿಸಿದ ನಮ್ಮ ಸೈನಿಕರ ಪರಾಕ್ರಮಕ್ಕೆ 21 ವರ್ಷ

ಭಾರತೀಯ ಸೈನಿಕರ ಪರಾಕ್ರಮಕ್ಕೆ ಥಂಡಾಹೊಡೆದ ಪಾಕಿಸ್ತಾನ ಸೇನೆಯನ್ನು ಭಾರತದ ಭೂಭಾಗದಿಂದ ಹೊರಗಟ್ಟಿದ ದಿನವೇ 1999 ಜುಲೈ 26. ಅದೇ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ. ಭಾರತದ ಗಡಿ ರೇಖೆಯನ್ನು ದಾಟಿ ಕೆಲ ಪ್ರದೇಶಗಳನ್ನು ವಶಪಡಿಸಿಕೊಂಡ ಪಾಕಿಸ್ತಾನದ ಕೃತ್ಯದಿಂದ ಭಾರತ ಬೆಚ್ಚಿ ಬೀಳುವಂತಾಗಿತ್ತು. ಆದರೆ, ವೀರಯೋಧರನ್ನು ಹೊಂದಿದ ಭಾರತೀಯ ಸೇನೆ ಕೆಲವೇ ದಿನಗಳಲ್ಲಿ ತನ್ನ ಪರಾಕ್ರಮವನ್ನು...

ಆಟಿ ಬನ್ನಗ ಅಟ್ಟದ ಕಾಲಿಗೆ, ಸೋನ ಬನ್ನಗ ಪೆಲತರಿ ಚೋಲಿಗೆ

ಸುತ್ತಿಗೆದಾತ್ ಮಲ್ಲೆ, ಹರಿವಾಣದಾತ್ ಉರುಟು, ಪಣವುದಾತ್ ಪೊರ್ಲು ಇಪ್ಪುನ ನಾಗನ ನಡೆ, ಪಂಚ ವರ್ಣದ ಪುಂಚದ ಮಣ್ಣ್, ನಮ್ಮ ತುಳುನಾಡ ಮಣ್ಣ್. ಜೀವದಾಂತಿನ ಕಲ್ಲ್‌ಗ್ ಜುವ ಕೊರಿನ ಮಣ್ಣ್. 'ವಿಜ್ಞಾನ ತೂವಂದಿನ ಬೊಲ್ಪುನು ಜೀಟಿಗೆದ ಬೊಲ್ಪು ತೋಜಾಂಡ್' ಇಂಚಿತ್ತಿನ ತುಳುನಾಡ್‌ದ ಪವಿತ್ರನಾಡ್‌ಡ್ ನಂಬಿಕೆನೇ ಮಾಮಲ್ಲ ತುಳುವೆರೆನ ಆಸ್ತಿ.ಪಗ್ಗುದ್ದ್ ಪತ್ತಿನ ಸುಗ್ಗಿ ಮುಟ್ಟ ಪನ್ಪಿನ ಪದ್‌ರಾಡ್ ತಿಂಗೊಳು....

ಸಂಡೇ ಸಂಪೂರ್ಣ ಲಾಕ್ ಡೌನ್ – ಅಗತ್ಯ ವಸ್ತು ಸಿಗೋದಿಲ್ಲ,ತುರ್ತು ಸೇವೆ ಮಾತ್ರ ಲಭ್ಯ

ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್ ಜಾರಿಯಲ್ಲಿದ್ದು , ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್ ಇರಲಿದೆಯೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ . ನಾಳೆ ದಿನವಿಡೀ ಜಿಲ್ಲೆ ಲಾಕ್ ಆಗಲಿದೆ . ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ ಅಗತ್ಯ ಸಾಮಾಗ್ರಿಗಳ ಖರೀದಿಗೂ ಅವಕಾಶವಿಲ್ಲ . ಹಾಲು , ಔಷಧಿ , ಮತ್ತು ಆಸ್ಪತ್ರೆಗೆ ಮಾತ್ರ ಅವಕಾಶ . ಎಲ್ಲಾ ರೀತಿಯ ವಾಹನ...

ಮಾಂಸದೂಟಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ‌ಯತ್ನ – ತಾಯಿಯಿಂದ ದೂರು – ಪುತ್ರರಿಬ್ಬರು ಪೋಲೀಸ್ ವಶ

ಮಕ್ಕಳಿಬ್ಬರು ಸೇರಿ ಹಂದಿ ಪದಾರ್ಥಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ನಾಲ್ಕೂರು ಗ್ರಾಮದ ಅಂಜೇರಿಯಿಂದ ವರದಿಯಾಗಿದೆ.ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಲೊಕೇಶ್, ಹೊನ್ನಪ್ಪರವರ ಮನೆ ಬಳಿಯಲ್ಲೇ ಕೊಟ್ಟಿಗೆಯಲ್ಲಿ ವಾಸವಿದ್ದು, ದೇವಿಪ್ರಸಾದ್ ಗುತ್ತಿಗಾರಿನಲ್ಲಿ ವಾಸವಿದ್ದಾರೆ. ಜು.23 ರ ರಾತ್ರಿ...

ಜು.27 ರಂದು ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಹಕಾರ ಭಾರತಿ ದ.ಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಜು.27 ರಂದು ಬೆಳಿಗ್ಗೆ 10.00 ಘಂಟೆಗೆ ಸುಳ್ಯದಎ.ಪಿ.ಎಂ.ಸಿ. ಸಭಾಭವನದಲ್ಲಿ ನಡೆಯಲ್ಲಿದ್ದು , ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ...

ಪಂಜ ನಾಗರಪಂಚಮಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ನಾಗನಕಟ್ಟೆಗಳಲ್ಲಿ ನಾಗರಪಂಚಮಿ ಪ್ರಯುಕ್ತ ಹಾಲು, ಸೀಯಾಳಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಅರ್ಚಕರು, ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.

ಮಾಣಿಬೈಲು ನಾಗರಪಂಚಮಿ

ಮಾಣಿಬೈಲು ಕುಟುಂಬದ ಹಾಗೂ ಊರಿನ ನಾಗನ ಕಟ್ಟೆಯಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು. ಅರ್ಚಕ ರಘುರಾಮ ಅಮ್ಮಣ್ಣಾನೈರ್ ರ್ಪೂಜಾ ಕಾರ್ಯ ನೆರವೇರಿಸಿದರು.
Loading posts...

All posts loaded

No more posts

error: Content is protected !!