- Monday
- June 22nd, 2026
ಬೇಡಿಕೆ ಈಡೇರಿಕೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ. 30ರಂದು ಕೊಡಗು ಸಂಪಾಜೆ ನಾಡ ಕಚೇರಿ ಮುಂಭಾಗ ಹಮ್ಮಿಕೊಂಡಿದ್ದರು.ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ನೀಡದೆ ಸತಾಯಿಸುತ್ತಿದೆ. ಆದ್ದರಿಂದ ಡಿ. 30 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವ ಬಗ್ಗೆ ಘೊಷಿಸಿದ್ದರು. ಇದು ತಿಳಿದ ಕೂಡಲೇ ಡಿ 19 ರಂದು ಮಡಿಕೇರಿ...
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಲೀಲಾದರ್ ಡಿ. ವಿ. ಯವರು ಕುರುಂಜಿ ವೆಂಕಟರಮಣ...
ಸುಳ್ಯ ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಾಗೂ ಗಾಂಧಿ ಚಿಂತನ ವೇದಿಕೆ ಸುಳ್ಯ ಸಹಯೋಗದಲ್ಲಿ ನವ್ಯ ಸುಳ್ಯದ ಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ ದಿನಾಚರಣೆ ಪ್ರಯುಕ್ತ 15 ನೇ ವರ್ಷದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಯ ಬಳಿ...
ಇಂದು ಬೆಳಿಗ್ಗೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಉದ್ಘಾಟನೆಗೊಂಡ ಮಯೂರಿ ಟಾಪ್ ಹೌಸ್ ರೆಸ್ಟೋಗೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ರವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಲಕ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪ ವಿಜಯ್ಕುಮಾರ್ ಹಾಗೂ ಅವರ ಪುತ್ರ ತುಷಾರ್ ಗೌಡ ರವರು ದರ್ಮದರ್ಷಿಗಳನ್ನು...
ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್ ಗಾರ್ಡನ್ ನಲ್ಲಿ ಡಿ.25ರಂದು ಶುಭಾರಂಭಗೊಂಡಿದೆ. ಸುಳ್ಯವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ...
ಸೆಲ್ಸಿ ಪಾಯಿಂಟ್, ವೀವ್ ಪಾಯಿಂಟ್ ಆಧುನಿಕ ಸ್ಪರ್ಶತೆ ಇಲ್ಲಿನ ವಿಶೇಷತೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಕಳೆದ 21 ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿರುವ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪವಿಜಯ್ ಕುಮಾರ್ ರವರ ಮಾಲಕತ್ವದ ಮಯೂರಿ ರೆಸ್ಟೋರೆಂಟ್ ರವರ ನೂತನ ಮಯೂರಿ ಟೋಪ್ ಹೌಸ್ ರೆಸ್ಟೋ ಡಿ.ಎಂ.ಕಾಂಪ್ಲೆಕ್ಸ್ ರೂಫ್...
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ರವರು ಡಿ.24 ರಂದು ಭೇಟಿ ನೀಡಿ ದೇವರ ದರುಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮನೋಹರ ನಾಳ, ಆಡಳಿತ ಮಂಡಳಿಯ ರವೀಂದ್ರ ಕುಮಾರ್...
ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ದ.ಕ.ಜಿ.ಪಂ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.23 ರಂದು ಶಾಲೆಯ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. 4ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನೆರವೇರಿಸಿದರು. ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹನೀಫ್.ಎಸ್.ವಿ ರವರು ಗಿಡಕ್ಕೆ ನೀರು ಹಾಕುವ ಮೂಲಕ...
ಸುಳ್ಯ ದ ಕೋರ್ಟ್ ಹಿಂಭಾಗದ ವಿದ್ಯಾರ್ಥಿನಿ ನಿಲಯದ ಬಳಿ ಇರುವ ಟ್ರಾನ್ಸ್ಪೋರ್ಮರ್ ಮೇಲೆ ಮರದ ಗೆಲ್ಲೊಂದು ಬಾಗಿ ನಿಂತಿದ್ದು ಅಪಾಯಕ್ಕೆ ಆಹ್ವಾನಿಸಿಸುತ್ತಿರುವ ಕುರಿತು ಈ ಹಿಂದೆ ಫೋಟೋ ಸಹಿತ ವರದಿ ಪ್ರಕಟಿಸಿತ್ತು ನಿನ್ನೆ ಮೆಸ್ಕಾಂ ಇಲಾಖೆಯವರು ಕ್ರೇನ್ ಮೂಲಕ ಮರದ ಗೆಲ್ಲನ್ನು ತುಂಡರಿಸಿದ್ದು ಮಳೆಗಾಲದಲ್ಲಿ ಆಗಬಹುದಾದಂತ ಸಂಭಾವ್ಯ ಅಪಾಯವನ್ನು ಇಲಾಖೆಗೆ ಆಗಬಹುದಾದ ನಷ್ಟ ತಪ್ಪಿಸಿದೆ
ಕರ್ನಾಟಕ ಸರಕಾರವು ಹಲವು ಇಲಾಖೆಗಳಿಗೆ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡುತ್ತಿದ್ದು ಇದರಲ್ಲಿ ಸುಳ್ಯ ತಾಲೂಕು ಪಂಚಾಯಿತಿ ಕೆಡಿಪಿ ಇದರ ನಾಮ ನಿರ್ದೇಶನದ ಸದಸ್ಯರಾಗಿ ಸುಳ್ಯದಲ್ಲಿ ವಕೀಲರು ಹಾಗೂ ನೋಟರಿಯಾಗಿ ಸೇವೆ ಸಲ್ಲಿಸುತ್ತಿರುವ ಅಲೆಟ್ಟಿಯ ಧರ್ಮಪಾಲ ಕೊಯಂಗಾಜೆ, ಐವರ್ನಾಡಿನ ಜಯಪ್ರಕಾಶ್ ನೆಕ್ರಪ್ಪಾಡಿ, ಗುತ್ತಿಗಾರಿನ ಪರಮೇಶ್ವರ ಕೆಂಬಾರೆ, ಜಾಲ್ಸೂರಿನ ತೀರ್ಥರಾಮ ಬಾಳಾಜೆ, ಅರಂತೋಡಿನ ಆಶ್ರಫ್ ಗುಂಡಿ, ಬೆಳ್ಳಾರೆಯ ಶಕುಂತಳಾ...
Loading posts...
All posts loaded
No more posts
