Ad Widget

ಕನ್ಯಾನದ ಮಹಿಳೆಗೆ ಕೊರೊನ ನೆಗೆಟಿವ್,ಗುಣಮುಖರಾಗಿ ಮನೆಗೆ

ಕೊರೊನ ಪೊಸಿಟಿವ್ ಆಗಿದ್ದ ಮಂಡೆಕೋಲು ಗ್ರಾಮದ ಕನ್ಯಾನ ದ ಮಹಿಳೆಯೊರ್ವರು ಗುಣಮುಖರಾಗಿದ್ದು, ವರದಿ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ಇಂದು ಅವರ ಮನೆಗೆ ತೆರಳಿರುತ್ತಾರೆ.

ಸುಳ್ಯ ಡಿವಿಷನ್ ಎಸ್ ಎಸ್ ಎಫ್ ನಿಂದ ತಹಶೀಲ್ದಾರರಿಗೆ ಮನವಿ

ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಸಮಿತಿಯ ನಿಯೋಗವು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸುಳ್ಯ ತಾಲೂಕು ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಲಿಖಿತ ಮನವಿ ನೀಡಿತು. ಎಸ್ ಎಸ್ ಎಫ್ ನ ತುರ್ತು ಸೇವಾ ತಂಡವು ಎಸ್ ವೈ ಎಸ್ ಸಹಕಾರದೊಂದಿಗೆ ನಡೆಸುತ್ತಿರುವ ಸಾಮಾಜಿಕ ಸೇವೆಯ ವರದಿಯನ್ನು ತಹಶೀಲ್ದಾರರಿಗೆ ನೀಡಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿ...
Ad Widget

ಪೈಂಬೆಚ್ಚಾಲು ಎಸ್ ಎಸ್ ಎಫ್ ವತಿಯಿಂದ ಬಡ ಕುಟುಂಬದ ಮದುವೆ ಗೆ ಧನಸಹಾಯ ವಿತರಣೆ

ಪೈಂಬೆಚ್ಚಾಲು; ಬಡವರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಾ, ಬಡವರ ಆಶಾ ಕಿರಣ ವಾಗಿ, ಊರಿನಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲ ಸಂಘಟನೆಯಾಗಿ, ಜನ ಕಲ್ಯಾಣ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ, ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ಮಗದೊಂದು ಬಡ ಕುಟುಂಬದ ಮದುವೆಗೆ, ₹ 26,000. ಧನಸಹಾಯ ವನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಉಪಾಧ್ಯಕ್ಷರಾದ...

ಮಗಳನ್ನೇ ಲೈಂಗಿಕವಾಗಿ ಬಳಸಿದ ಗೂನಡ್ಕ ಮೂಲದ ಮದ್ರಸ ಶಿಕ್ಷಕ – ಜತೆಗಿದ್ದ ಮೂವರು ಯುವಕರ ಬಂಧನ

ತನ್ನ ಹದಿನಾರು ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ದರ್ಖಾಸ್ ಮೂಲದ ಮದ್ರಸ ಶಿಕ್ಷಕ 52 ವರ್ಷದ ಅಬೂಬಕ್ಕರ್ ಮುಸ್ಲಿಯಾರ್ ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಕಾಞಂಗಾಡ್ ಸಮೀಪದ ತೈಕಡಪ್ಪುರ ನಿವಾಸಿಯಾದ ಈ ಉಸ್ತಾದ್ ಅಲ್ಲಿ ಮದ್ರಸ ಶಿಕ್ಷಕನಾಗಿದ್ದ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು 4 ಮಕ್ಕಳಿದ್ದಾರೆ, ಕಾಞಂಗಾಡ್...

ಪೆರುವಾಜೆಯ ಕಾಡಿನಲ್ಲಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಪ್ರಭಾವಿ – ವಿವಾಹಿತ ಮಹಿಳೆ ಜೊತೆಗಿದ್ದ ಭೂಪನಿಗೆ ಬಿತ್ತು ಗೂಸ

ಪೆರುವಾಜೆ ಬಿಜೆಪಿಯ ಪ್ರಭಾವಿ ಮುಖಂಡಯೊಬ್ಬ ಕಾಡಿನೊಳಗೆ ವಿವಾಹಿತ ಮಹಿಳೆಯನ್ನು ಕರೆದುಕೊಂಡು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಒದೆ ತಿಂದಿರುವ ಘಟನೆ ಜು . 19 ರ ರಾತ್ರಿ ನಡೆದಿದೆ ಎನ್ನಲಾಗಿದೆ. ಪೆರುವಾಜೆ ಗ್ರಾಮದ ಕುಂಡಡ್ಕ ದಲ್ಲಿ ಜು.19 ರಂದು ವಿವಾಹಿತ ಮಹಿಳೆಯೊಬ್ಬರನ್ನು ಕಾಡಿನ ಪೊದೆಯೊಳಗೆ ಕರೆದುಕೊಂಡು ಹೋಗಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ವಿವಾಹಿತ ಮಹಿಳೆಯ...

ಪುತ್ತೂರಿನಲ್ಲಿ ರೋಗ ನಿರೋಧಕ ಆಯುರ್ವೇದಿಕ್ ಮಾತ್ರೆಗಳ ಉಚಿತ ವಿತರಣೆ – ಸುಳ್ಯದಲ್ಲಿ ಯಾವಾಗ ಜನತೆ ಪ್ರಶ್ನೆ?

ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದವರಿಗೆ ಶಾಸಕ ಸಂಜೀವ ಮಠಂದೂರು ವಾರ್ ರೂಮ್ ಮೂಲಕ ಸುಮಾರು 30 ಸಾವಿರ ಕುಟುಂಬಗಳಿಗೆ ಅಗತ್ಯವಸ್ತುಗಳ ಆಹಾರದ ಪೊಟ್ಟಣ ವಿತರಣೆ ಮಾಡಿದರು. ಕೊರೊನಾ ಸೋಂಕಿನಿಂದ ಪುತ್ತೂರು ಜನತೆ ಮುಕ್ತವಾಗಬೇಕೆಂಬ ನಿಟ್ಟಿನಲ್ಲಿ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಆಯುರ್ವೇದಿಕ್ ಮಾತ್ರೆಗಳನ್ನು ಉಚಿತ ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸುಳ್ಯದಲ್ಲಿ ಕೂಡ...

ಮಂಡೆಕೋಲು: ಕ್ವಾರಂಟೈನಲ್ಲಿದ್ದ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

ಮಂಡೆಕೋಲು ಗ್ರಾಮ ವಿಕಾಸ ಸಮಿತಿ ವತಿಯಿಂದ ಹೋಂ ಕ್ವಾರೇಂಟೇನ್ ನಲ್ಲಿರುವ ಪ್ಯಾಮಿಲಿಗೆ ಅಗತ್ಯ ಆಹಾರಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿಅಧ್ಯಕ್ಷರಾದ ಉದಯ ಆಚಾರ್, ಕಾರ್ಯದರ್ಶಿ ಲಕ್ಷ್ಮಣಸಂಯೋಜಕಿ ಸಾವಿತ್ರಿ ರಾಮ್ ಕಣೆಮರಡ್ಕ ಗ್ರಾಮವಿಕಾಸದ ಪ್ರಮುಖಕರು, ಸದಸ್ಯರು ಉಪಸ್ಥಿತರಿದ್ದರು.

ಅಕ್ರಮ ಸಕ್ರಮ ಸಮಿತಿ ರಚನೆಯಾದ ಬೆನ್ನಲ್ಲೇ ದಿಢೀರ್ ಬದಲಾವಣೆ -ವೆಂಕಟ್ ವಳಲಂಬೆ ಬದಲು ರಾಕೇಶ್ ರೈ ಕೆಡೆಂಜಿ ನೇಮಕ

ಸರಕಾರ ಆದೇಶದ ಪ್ರಕಾರ ಸುಳ್ಯ ವಿಧಾನಸಭಾ ಕ್ಷೇತ್ರ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆಯಾಗಿತ್ತು. ಇದರ ಆದೇಶ ಪ್ರತಿ ಸಿಕ್ಕಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಹೊಸ ಆದೇಶದ ಪ್ರತಿಯನ್ನು ಮಾಧ್ಯಮಗಳಿಗೆ ನೀಡಿದೆ. ಇದರಲ್ಲಿ ನಾಮನಿರ್ದೇಶನಗೊಂಡ ಸದಸ್ಯ ವೆಂಕಟ್ ವಳಲಂಬೆ ಯವರ ಬದಲಾಗಿ ಕಡಬ ತಾಲೂಕಿನ ರಾಕೇಶ್ ರೈ ಕೆಡೆಂಜಿ ಯವರನ್ನು ಅಯ್ಕೆ...

ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ – ಸಚಿವ ಸುರೇಶ್ ಕುಮಾರ್

ಬೆಂಗಳೂರು : ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅ ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರ ನಿರ್ಧೆರಿಸಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವಷ್ಟೇ, ಆದರೆ ಇದನ್ನು ಹೀಗೆ ಬಿಂಬಿಸಲಾಗಿದೆ ಎಂದು...

ಇಂದಿನಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಸೇತುಬಂಧ

ದೂರದರ್ಶನ ಚಂದನ ವಾಹಿನಿಯಲ್ಲಿ ಇಂದಿನಿಂದ ಆಗಸ್ಟ್ 14 ರವರೆಗೆ ವಿಡಿಯೋ ಪಾಠಗಳ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗಲಿದೆ.ಈ ಅವಧಿಯಲ್ಲಿ ಹಿಂದಿನ ತರಗತಿಗಳ ವಿಷಯಗಳನ್ನು ಬೋಧಿಸಲಾಗುತ್ತದೆ. ಸದ್ಯಕ್ಕೆ ಕನ್ನಡ ಮಾಧ್ಯಮದಲ್ಲಿ ಬೋಧನೆ ಇರುತ್ತದೆ. ಆದರೆ ಕನ್ನಡ ಮಾತೃಭಾಷೆಯಾಗಿರುವ ಇಂಗ್ಲೀಷ್ ಹಾಗೂ ಇತರೆ ಮಾಧ್ಯಮಗಳ ವಿದ್ಯಾರ್ಥಿಗಳು ನೋಡಿದಲ್ಲಿ ಪರಿಕಲ್ಪನೆಗಳನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ರಾಜ್ಯ ಪಠ್ಯಕ್ರಮ ಬಿಟ್ಟು ಕೇಂದ್ರ ಪಠ್ಯ ಕ್ರಮ...
Loading posts...

All posts loaded

No more posts

error: Content is protected !!