- Sunday
- April 26th, 2026
ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದಲ್ಲಿನ 2019-20ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ ಮೇ.5ರಂದು ಪ್ರಕಟಿಸಲಾಗಿತ್ತು. ಆದರೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಇಂತಹ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜು.16 ರಿಂದ ಜು. 27 ರ ಒಳಗೆ ನಡೆಸುವಂತೆ ಪದವಿ...
ಕಲ್ಲುಗುಂಡಿಯ ಕವಿತಾ ವೈನ್ಸ್ ತನ್ನ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಪಾಡಲು ಸೂಚಿಸದಿರಿವುದು ಹಾಗೂ ಮಾಸ್ಕ್ ಧರಿಸದೇ ಗ್ರಾಹಕರು ಬರುತ್ತಿರುವುದನ್ನು ಗಮನಿಸಿದ ಗ್ರಾಮ ಪಂಚಾಯತ್ ನೋಟೀಸ್ ನೀಡಿದೆ. ಈ ನೋಟೀಸ್ ನಲ್ಲಿ ಸಮಯ ಪಾಲನೆ ಮಾಡದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪಂಚಾಯತ್ ಸೂಚನೆಯನ್ನು ನಿರ್ಲಕ್ಷಿಸಿರುವುದರಿಂದ ಪರವಾನಿಗೆಯನ್ನು ರದ್ದುಗೊಳಿಸುವ ಬಗ್ಗೆ ತೀರ್ಮಾನಿಸಲಾಗಿದೆ....
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ತಡೆಗೋಡೆ ಕುಸಿದಿದೆ. ಅದೃಷ್ಟವಶಾತ್ ಪರಿಸರದಲ್ಲಿ ಯಾವುದೇ ವಿದ್ಯಾರ್ಥಿಗಳು ಮಕ್ಕಳು ಇಲ್ಲದ ಕಾರಣ ಯಾವುದೇ ಹಾನಿ ಸಂಭವಿಸಿಲ್ಲ . ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗು ಶಾಲಾ ಅಧ್ಯಾಪಕಿ ಭವಾನಿ , ನಳಿನಿ ಟೀಚರ್, ಶಾಲಾ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ ಸೋಂಕು ಪೀಡಿತ ಮೂಡಬಿದ್ರೆ ನಿವಾಸಿಯೊಬ್ಬರು ಸಾವನ್ನಪ್ಪಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇದುವರೆಗೆ 26 ಮಂದಿ ಪ್ರಾಣ ಕಳೆದುಕೊಂಡಿದ್ದು,...
ಸುಳ್ಯ ತಾಲೂಕು ವರ್ತಕರ ಸಂಘದ ಸಭೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಉಪಾಧ್ಯಕ್ಷ ಪ್ರಭಾಕರ್ ನಾಯರ್ ಕೋಶಾಧಿಕಾರಿ ಸುರೇಶ್ ಚಂದ್ರ ಕಮಿಲ ,ಉಪಸ್ಥಿತರಿದ್ದರು. ಸಭೆಯಲ್ಲಿ ಇತ್ತೀಚಿಗೆ ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾಕ್ಟರ್...
ಗುತ್ತಿಗಾರು - ಸಂಜೆ 4 ರವರೆಗೆ ಮಾತ್ರ ಅಂಗಡಿ ತೆರೆಯಲು ವರ್ತಕರ ಸ್ವಯಂ ನಿರ್ಧಾರಗುತ್ತಿಗಾರು ವರ್ತಕರ ಸಂಘ, ಗ್ರಾಮ ಪಂಚಾಯತ್ ಹಾಗೂ ಕೊರೊನಾ ತುರ್ತು ಕಾರ್ಯಪಡೆ ಜಂಟಿಯಾಗಿ ಜು.7 ರಂದು ಗಿರಿಜನ ಸಭಾಭವನದಲ್ಲಿ ಕೊರೊನಾ ತಡೆ ಜಾಗೃತಿ ಸಭೆ ಜರುಗಿತು.ಈ ಸಭೆಯಲ್ಲಿ ಒಮ್ಮತದ ನಿರ್ಧಾರ ಕ್ಕೆ ಬರಲಾಗಿ ನಾಳೆಯಿಂದಲೇ ಜು 8 ರಿಂದ ಜು 25ರವರೆಗೆ...
ಕೊಲ್ಲಮೊಗ್ರ ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಡಳಿತದ ಅವಧಿಯು ಕೊನೆಗೊಂಡಿದ್ದು, ನೂತನ ಆಡಳಿತಾಧಿಕಾರಿಯಾಗಿ ಕೊಲ್ಲಮೊಗ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ವಹಿಸಿಕೊಂಡಿರುವರು. ಈ ಸಂದರ್ಭದಲ್ಲಿ ವ್ಯವಸ್ಥಪನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಟ್ಟ ಹಾಗೂ ಸದಸ್ಯರು,ಅರ್ಚಕರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.
ಮಣಿಪಾಲ ಸ್ಕೂಲ್ ಆಫ್ ಇನ್ಫಾರ್ಮೇಶನ್ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಧುಶಂಕರ ಎಂ . ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ( ಮಾಹೆ ) ಪಿಎಚ್ಡಿ ಪದವಿ ನೀಡಿದೆ . ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗ ಪ್ರಾಧ್ಯಾಪಕ ಮತ್ತು ಸಹ ನಿರ್ದೇಶಕ ಡಾ.ಸೋಮಶೇಖರ ಭಟ್ ಮತ್ತು ಮಣಿಪಾಲ ಸ್ಕೂಲ್ ಆಫ್...
ಪುತ್ತೂರು : ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಅದರ ಅಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಸಮೀಪ ಗೋಳಿತೊಟ್ಟು ಎಂಬಲ್ಲಿ ಇಂದು ನಡೆದಿದೆ . ಕೆಎಸ್ಆರ್ಟಿಸಿ ಬಸ್ಸು ಚಾಲಕ ಚಂದ್ರ ಶೇಖರ್ ರವರ ಪತ್ನಿ ವಸಂತಿ ( 49 ) ಮೃತಪಟ್ಟ ದುರ್ದೈವಿ. ಮನೆಯ ಹಿಬ್ಬಂದಿಯ ಜಗಲಿಯಲ್ಲಿ ಬೀಡಿ ಕಟ್ಟುತ್ತಿದ್ದಾಗ ಎದುರಿನ ಮನೆಯ ಅವರಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ಯೋಜನಾಧಿಕಾರಿಯಾದ ಸಂತೋಷ್ ಕುಮಾರ್ ರೈ ಯವರಿಗೆ ಸತತ 3 ನೇ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.2019-20 ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಅವಧಿಯಲ್ಲಿ ಪ್ರಗತಿನಿಧಿ ವಿತರಣೆ 60 ಕೋಟಿ, ತಂಡಗಳ...
Loading posts...
All posts loaded
No more posts
