- Tuesday
- September 8th, 2026
ಸಂಪಾಜೆ ಅರಮನೆತೋಟ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಈ ಹಿಂದೆ ಕೊರೊನಾ 19 ನಿಷೇಧಾಜ್ಞೆಯಿಂದಾಗಿ ಮೇ 10 ಮತ್ತು ಮೇ 11 ರಂದು ವರ್ಷಾಂಪ್ರತಿ ನಡೆಯಬೇಕಾಗಿದ್ದ ಕಾಲಾವಧಿ ಒತ್ತೆಕೋಲ ಉತ್ಸವ ನಡೆಸಲು ಸಾಧ್ಯವಾಗಲಿಲ್ಲದ್ದರಿಂದ ದೈವಜ್ಞರ ಸಲಹೆಯಂತೆ ತಂಬಿಲ ಕಾರ್ಯಕ್ರಮವನ್ನು ಶಾಸ್ತ್ರ ಬದ್ಧವಾಗಿ ಶ್ರೀ ದೇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಕಳಗಿ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(03.07.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ನವದೆಹಲಿ: ದೇಶದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಕೊರೊನಾ ಸೋಂಕು ತೀವ್ರ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಹಲವು ಔಷಧಗಳು ಕೊರೊನಾ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿವೆ ಎನ್ನಲಾಗಿದ್ದು, ಅವುಗಳ ಬಳಕೆಗೆ ಅವಕಾಶ ನೀಡಲಾಗಿದೆ. ಇದರ ಮುಂದುವರೆದ ಭಾಗವಾಗಿ ಆಗಸ್ಟ್ 15 ರಂದು ಭಾರತೀಯ ಕೊರೊನಾ ತಡೆ ಔಷಧಿ ಬಿಡುಗಡೆ ಮಾಡಲಾಗುವುದು ಎಂದು...
ಸುಳ್ಯದ ಸಂಸ್ಥೆಯೊಂದಕ್ಕೆ ಕಂಪ್ಯೂಟರ್ ತಿಳಿದಿರುವ ಸುಳ್ಯ ಆಸುಪಾಸಿನ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸಂಪರ್ಕಿಸಿ 7760171607
ಬೆಂಗಳೂರು : ಕೊರೊನಾ ಸೋಂಕಿನ ಕಾರಣದಿಂದಾಗಿ, ರಾಜ್ಯದ 5,800 ಗ್ರಾಮಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದರೂ, ಚುನಾವಣೆ ಮುಂದೂಡಿಕೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂತಹ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಆಕ್ಟೋಬರ್ ನಲ್ಲಿ ಪರಿಸ್ಥಿತಿ ನೋಡಿಕೊಂಡು ಚುನಾವಣೆ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ರಾಜ್ಯದ 5,800 ಗ್ರಾಮಪಂಚಾಯ್ತಿಗಳಿಗೆ ಅಕ್ಟೋಬರ್...
*ತಾನು ಅನುಭವಿಸಿದ ಕಠಿಣ ಸನ್ನಿವೇಶಗಳನ್ನು ಸೃಜನಶೀಲ ವಾಗಿ ಅಭಿವ್ಯಕ್ತಿಸಿದ ಕವಿ ಶ್ರೀ ಸುಬ್ರಾಯ ಚೊಕ್ಕಾಡಿಯವರು.ಬರೆಯಲು ಆರಂಭಿಸಿದಾಗಿನ ಹೊಸತನ-ಫ್ರೆಶ್ ನೆಸ್ ಈಗಲೂ ಅವರ ಕವಿತೆಗಳಲ್ಲಿ ಕಾಣುತ್ತದೆ.ಪರಿಸರದ ನಡುವಿನ ಜೀವನ ಅವರನ್ನು ಮತ್ತಷ್ಟು ವಿದ್ವತ್ ಪೂರ್ಣವಾಗಿಸಿತು.ಹಿರಿಯರು ಕಿರಿಯರೆನ್ನದೆ ಎಲ್ಲರನ್ನು ಅವರು ತಲುಪಿದರು.ವರುಷ 80 ಆದರೂ ಈಗಲೂ ಅದೇ ಮುಗ್ಧತೆ ಅವರಲ್ಲಿದೆ.ತನ್ನ ಮನೆಯಂಗಳದ ಅನುಭವಗಳನ್ನು ಕಾವ್ಯ ರೂಪಕ್ಕಿಳಿಸಿದ ಚೊಕ್ಕಾಡಿಯವರಿಗೆ ಸಿಗಬೇಕಾದ...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮೂರು ಕಾರ್ಯಾಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಬೆಂಗಳೂರು ಕೆಪಿಸಿಸಿ ಕಾರ್ಯಾಲಯದಲ್ಲಿ ಜುಲೈ ೨ ರಂದು ನಡೆಯಿತು. ಇದರ ಅಂಗವಾಗಿ ಸುಳ್ಯ ತಾಲೂಕಿನಾದ್ಯಂತ ಏಕ ಕಾಲದಲ್ಲಿ ಸುಮಾರು ೩೧ ಗ್ರಾಮ ಪಂಚಾಯತ್ ವಾರ್ಡ್ ಗಳಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಾಗೂ ಝೂಮ್ ನೇರ ವೀಕ್ಷಣಾ ಕಾರ್ಯಕ್ರಮಗಳು ನಡೆಯಿತು. ಸುಳ್ಯ ಯುವಜನ ಸಂಯುಕ್ತ ಮಂಡಳಿಯ...
ಕೆ.ಎಫ್.ಡಿ.ಸಿ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ರಂಗನಾಥ್ ರವರಿಗೆ ಅಜ್ಜಾವರ ಗ್ರಾಮದ ಮೇದಿನಡ್ಕ(ಬಾರ್ಪಣೆ)ದಲ್ಲಿ , ಕಾರ್ಮಿಕರ ಪರವಾಗಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಹಾಯಕ ವಿಭಾಗಿಯ ವೃವಸಾಪಕರಾದ ಶ್ರೀ ವಿಷ್ಣು ಗೌಡ, ತೋಟದ ಅಧೀಕ್ಷಕ ಶ್ರೀ ಹರೀಶ್, ಶ್ರೀಮತಿ ಪದ್ಮಾ ರಂಗನಾಥ್,ಮೇಲ್ವೀಚಾರಕರಾದ ಶ್ರೀ ಲಿಜೀ ಜೋಸೇಫ್, ಕಾರ್ಮಿಕ ಮುಖಂಡ ಶ್ರೀ ದಯಾಳ್ ಮೇದಿನಡ್ಕ ಮುಂತಾದವರು ಉಪಸ್ಥಿತರಿದ್ದರು.ಎಲ್ಲ...
2019-20 ನೇ ಸಾಲಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ನಡೆದ ಬಿ.ಎಡ್ ಪರೀಕ್ಷೆಯಲ್ಲಿ ಕು. ವಿದ್ಯಾಶ್ರೀ ಡಿ.ವಿ ದೇವರಗುಂಡ ಇವರು ಅತ್ಯುತ್ತಮ ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದು ತೇರ್ಗಡೆಗೊಂಡಿರುತ್ತಾರೆ . ಇವರು ದೇವರಗುಂಡ ದೊಡ್ಡಮನೆ ವೆಂಕಪ್ಪ ಗೌಡ ಮತ್ತು ಶೇಷವೇಣಿ ಡಿ.ವಿ ಇವರ ಪುತ್ರಿ .
ಸುಳ್ಯ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಹಲವಾರು ದಿನಗಳಿಂದ ಮರ ಮುರಿದು ರಸ್ತೆಗೆ ಉರುಳಿ ವಾಹನ ಸವಾರರಿಗೆ ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ. ಈ ರಸ್ತೆಯು ತಿರುವಿನಿಂದ ಕೂಡಿದ್ದು ಇದಕ್ಕೂ ಮುನ್ನ ಹಲವಾರು ವಾಹನ ಅಪಘಾತಗಳು ನಡೆದು ಹಲವಾರು ಜೀವಗಳು ಬಲಿಯಾಗಿವೆ. ಇದೀಗ ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ತಿರುವಿನಲ್ಲಿ ಬಿದ್ದಿರುವ ಮರದ ತುಂಡು ಕೂಡಲೇ ಕಣ್ಣಿಗೆ ಕಾಣದೆ...
Loading posts...
All posts loaded
No more posts
