- Thursday
- July 23rd, 2026
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ನೂತನ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಇವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಸಂಪಾಜೆ ವಲಯದ ಕೊಯನಾಡು ಫುಡ್ ಪಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿ ಎಲ್ ಸುರೇಶ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ...
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ .ಮಂಜೂರಾದ ಮೊತ್ತವನ್ನು ತಾಲೂಕಿನ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ವಿತರಿಸಿದರು .ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮುರಳಿಧರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ,ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆ ರವರ ಪದಗ್ರಹಣ ಶಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು .ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದರು.ಹಿರಿಯ...
ಬೆಂಗಳೂರು : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ 507 ಮಂದಿ ಗುತ್ತಿಗೆ ಆಧಾರಿತ ವೈದ್ಯರು ಜುಲೈ 8 ರಂದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅಲ್ಲದೇ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಂತಹ ಸಂದರ್ಭದಲ್ಲಿ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ ಪಿ ಸಿ ಸಿ ಅಧ್ಯಕ್ಷ ರಾಗಿ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮ ದ ಝೂಮ್ ಸಭೆಗೆ ಸುಳ್ಯ ಯುವ ಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(02.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ , ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7 ರವರೆಗೆ ವಿಸ್ತರಣೆ ಮಾಡಲಾಗಿದೆ . ಕೋರೋನಾ ನಿಯಂತ್ರಣ ತಪ್ಪುತ್ತಿದ್ದು ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ . ಈ ಹಿಂದೆ ಮಾ . 26 ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ , ಕೇವಲ ತುರ್ತು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ...
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲೆಯಾಗಿರುವ ಶಿವಮೊಗ್ಗ ಎಪಿಎಂಸಿಯಲ್ಲಿ ಬಿಜೆಪಿ ಬಹುಮತವಿದ್ದರೂ ಸ್ವಪಕ್ಷದ ಸದಸ್ಯರೋರ್ವರ ಅಡ್ಡ ಮತದಾನದಿಂದ ಬಿಜೆಪಿ ಅಧಿಕಾರದ ಹೊಸ್ತಿಲಲ್ಲಿ ಮುಗ್ಗರಿಸಿದೆ . ಪರಿಣಾಮ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಎರಡೂ ಕೂಡಾ ಜೆಡಿಎಸ್ ಪಾಲಾಗುವ ಮೂಲಕ ಬಿಜೆಪಿ ಹಾಗೂ ಮುಖ್ಯಮಂತ್ರಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ ....
Loading posts...
All posts loaded
No more posts
