- Saturday
- April 19th, 2025

ಪ್ರಸ್ತುತ ಸಂದಿಗ್ಧ ಘಟ್ಟದಲ್ಲಿ ಮದ್ರಸ ಶಿಕ್ಷಣ ಮೊಟಕುಗೊಂಡದ್ದನ್ನು ಪರಿಹರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮತ್ತು ಎಸ್ ಕೆ ಐ ಎಂ ವಿ ಬಿ ನಿರ್ದೇಶಿಸಿದ ಸಮಸ್ತ ಆನ್ಲೈನ್ ತರಗತಿಯನ್ನು ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಶನ್ ಕರೆ ನೀಡಿತು. ಸುಳ್ಯದ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್'ನಲ್ಲಿ ನಡೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ...

ಸುಳ್ಯ ತಾಲೂಕಿನ ಹೆಚ್ಚಿನ ಕಡೆ ಗೋ ಕಳ್ಳತನ ಹಾಗು ಗೋ ಕಳ್ಳ ಸಾಗಾಣಿಕೆ ನಡೀತಾ ಇದೆ.ಕೆಲವರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ನಮ್ಮ ಸಂಘಟನೆಯ ಕಾರ್ಯಕರ್ತರು ಇದರ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.ವಿಶ್ವ ಹಿಂದೂ ಪರಿಷದ್ ಬಜರಂಗದಳ ಹುಟ್ಟಿನಿಂದಲೇ ಗೋಹತ್ಯೆ ಹಾಗು ಗೋಕಳ್ಳತನದ ವಿರುದ್ಧ ಧ್ವನಿ ಎತ್ತಿ ಹೋರಾಟವನ್ನು ಮಾಡುತ್ತಲೇ ಇದೆ.ಆದರೆ ಸುಮಾರು ದಿನಗಳಿಂದ ಸುಳ್ಯದ...

ಭಾರತ- ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವು ಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 4 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ . ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ...

ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಗಳ ಮೇಲೆ ಸಂಘಪರಿವಾರದ ಗೂಂಡಾಗಳು ನಡೆಸಿದ ಮಾರಣಾಂತಿಕ ಹಲ್ಲೆ ಕೃತ್ಯವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ.ಎರಡು ದಿನಗಳ ಹಿಂದೆ ಮಂಗಳೂರಿನ ಉರ್ವಸ್ಟೋರ್ ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತನ ಮೇಲೆ ಪೋಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ ಆದರೇ ಹಲ್ಲೆ...

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7530 ಏರಿಕೆಯಾಗಿದ್ದು. ಇಂದು ರಾಜ್ಯದಲ್ಲಿ ಮತ್ತೆ 317 ಜನರಿಗೆ ಸೋಂಕು ಪಾಸಿಟಿವ್ ದೃಢಪಟ್ಟಿದೆ.ಇಂದು ದ.ಕ ಜಿಲ್ಲೆಯಲ್ಲಿ ಒಟ್ಟು 79 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಎಲ್ಲರೂ ಅಂತರಾಷ್ಟ್ರೀಯ ಹಾಗೂ ಹೋರ ರಾಜ್ಯದಿಂದ ಬಂದವರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ೩೭೮ ಕ್ಕೆ ಏರಿದೆ.

ಸುಳ್ಯದ ನಾವೂರು ಎಂಬಲ್ಲಿಂದ ಜೂನ್ 15ರಂದು ಸಂಜೆ ಅಕ್ರಮವಾಗಿ ದನ ಸಾಗಾಟ ಪ್ರಕರಣದ ಹಿನ್ನೆಲೆಯಲ್ಲಿ ದುಗಲಡ್ಕಸಮೀಪ ಪರಿಸರದ ಯುವಕರು ವಾಹನವನ್ನು ತಡೆದು ಪಿಕಪ್ ವಾಹನದಲ್ಲಿದ್ದ ಮೂವರನ್ನು ಥಳಿಸಿದ್ದಾರೆ ನಂತರ ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಾಹನವನ್ನು ಮತ್ತು ದನ ಸಾಗಾಟ ಮಾಡುತ್ತಿದ್ದ ಯುವಕರನ್ನು ಬಂಧಿಸಿದರು. ಈ ಘಟನೆಯ ಹಿನ್ನೆಲೆಯಲ್ಲಿ...

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...

ಲಡಾಖ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯ ಪರಿಣಾಮವಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಗಡಿಯಿಂದ ಸೈನ್ಯ ಹಿಂಪಡೆಯುವಿಕೆ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಚೀನಿ ಸೈನಿಕರು ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಘರ್ಷಣೆಗೆ ಇಳಿದಿದ್ದಾರೆ ಎನ್ನಲಾಗಿದೆ.ನಿನ್ನೆ ತಡರಾತ್ರಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆಯ ಓರ್ವ...

ಸoಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ನಿ. ಇದರ ವತಿಯಿ೦ದ ಸ೦ಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರಾಗಿ ದುಡಿಯುತ್ತಿರುವ ಐದು ಮ೦ದಿ ಆಶಾ ಕಾರ್ಯಕರ್ತರಿಗೆ ಅವರ ಸೇವೆಯನ್ನು ಗುರುತಿಸಿ 1ಲೀ. ನ ಪ್ಲಾಸ್ಕ್ ಹಾಗೂ ಬ್ಯಾಗ್ ವಿತರಿಸಲಾಯಿತು. ಅಲ್ಲದೇ ಸ೦ಘದ ಅಧ್ಯಕ್ಷರಾದ ಸೋಮಶೇಖರ ಕೊಯಿ೦ಗಾಜೆಯವರು ಸ೦ಘದ ವತಿಯಿ೦ದ ಹಾಟ್ ಕೇಸನ್ನು ನೀಡುವ ಬಗ್ಗೆ ಭರವಸೆ...

All posts loaded
No more posts