- Tuesday
- September 8th, 2026
ಸುಳ್ಯದ ಹೆಸರಾಂತ ಹೋಟೆಲ್ ದ್ವಾರಕ ಸೀಲ್ ಡೌನ್ ಆಗಿದೆ ಎಂಬ ವದಂತಿ ಹರಿದಾಡುತ್ತಿದ್ದು, ಈ ವದಂತಿಯನ್ನು ಆರೋಗ್ಯ ಇಲಾಖೆ ಹಾಗೂ ಹೋಟೆಲ್ ಮಾಲಕರು ನಿರಾಕರಿಸಿದ್ದಾರೆ. ದಯವಿಟ್ಟು ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಅವರು ವಿನಂತಿಸಿಕೊಂಡಿದ್ದಾರೆ.ಸುಳ್ಯದ ದ್ವಾರಕ ಹೋಟೆಲ್ ನಲ್ಲಿರುವ ಕೆಲಸದ ವ್ಯಕ್ತಿಗೆ ಕೊರೊನಾ ಸೋಂಕು ಬಂದಿದೆಯಂತೆ, ಮಂಗಳೂರಿಗೆ ಕರೆದೊಯ್ದಿದ್ದಾರಂತೆ ಹೋಟೆಲ್ ಸೀಲ್ ಡೌನ್ ಆಗಿದೆಯಂತೆ ಎಂಬ...
ಕೊರೊನ ಲಾಕ್ ಡೌನ್ 5.0 ಇಂದಿಗೆ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ರಾಷ್ಟವನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದರು. ಭಾಷಣದಲ್ಲಿ ಪ್ರಮುಖವಾಗಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದುವರಿಸುವ ಕುರಿತು ಮಾತನಾಡಿದ್ದು, ನವೆಂಬರ್ ವರೆಗೂ ಉಚಿತ ರೇಷನ್ ವಿತರಿಸುವುದಾಗಿ ಅವರು ತಿಳಿಸಿದರು. ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 5ಕೆಜಿ ಗೋಧಿ ಅಥವಾ ಅಕ್ಕಿ , ಜೊತೆಗೆ ಒಂದು...
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುಳ್ಯ ನಾವೂರು ಕಟ್ಟೆ ಕಾರ್ ಕುಟುಂಬದ ಸದಸ್ಯರೋರ್ವರಾದ ಹಾಜಿ ಅಬ್ದುಲ್ಲಾ ಕಟ್ಟಿಕಾರ್ ರವರ ನಿವಾಸಕ್ಕೆ ಬೆಂಗಳೂರು ಮೂಲದ ಆಸಿಯಾ ಎಂಬ ಮಹಿಳೆ ಅಬ್ದುಲ್ಲಾರ ವರ ಪುತ್ರ ಇಬ್ರಾಹಿಂ ಖಲೀಲ್ ರವರು ನನ್ನನ್ನು ಮತಾಂತರಗೊಳಿಸಿ ವಿವಾಹವಾಗಿರುವುದಾಗಿ ಇದೀಗ ನನ್ನನ್ನು ದೂರ ಸರಿದಿರುವುದಾಗಿ ಹೇಳಿಕೊಂಡು ಬಂದು ಮನೆಯಲ್ಲಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ಆಶ್ರಯದಲ್ಲಿ ಜರುಗಲಿರುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ. 28 ರಂದು ಯುವಕ ಮಂಡಲ(ರಿ) ಕಳಂಜ ಇದರ ಸಭಾಭವನದಲ್ಲಿ ಜರುಗಿತು.ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಉಪಾಧ್ಯಕ್ಷ ಹರಿಯಪ್ಪ ಗೌಡ ಮುಂಡುಗಾರು, ಕೋಶಾಧಿಕಾರಿ ಸತೀಶ್ ಬಿ ದಳ,ಗೌರವ...
ಗ್ರಾಮ ಪಂಚಾಯತ್ ಆಡಳಿತ ಅವಧಿ ಕೊನೆಗೊಂಡ ಬಳಿಕ ಸಧ್ಯಕ್ಕೆ ಚುನಾವಣೆ ನಡೆಸದಿರಲು ಸರಕಾರ ತೀರ್ಮಾನಿಸಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಿದೆ. ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಯಾಗಿ ಪಶುವೈದ್ಯ ಡಾ. ದೇವಿಪ್ರಸಾದ್ ಕಾನಾತ್ತೂರು ಅಧಿಕಾರ ವಹಿಸಿಕೊಂಡರು. ಜತೆಗೆ ಇವರು ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಂಜ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ,ದಾನಿಗಳ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(30.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರಭಾರತೀಯರ ಹಲವು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ಈಡೇರಿಸಿದ್ದು ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಬ್ಯಾನ್ ಮಾಡಿ ಮಾಡಿದೆಪಾಕಿಸ್ತಾನ ಮಾಡುತ್ತಿರುವ ಉಗ್ರ ಚಟುವಟಿಕೆಗಳಿಗೆ ಚೀನಾ ಸದಾ ಬೆಂಬಲ ನೀಡಲಾರಂಭಿಸಿದ ಬಳಿಕ ಭಾರತೀಯರ ದೇಶಾಭಿನಾನಿಗಳ ಪ್ರಮುಖ ಬೇಡಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ...
ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ.! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಗೆ ಡಿಸಿಜಿಐ ಅನುಮತಿ ನೀಡಿದೆ. ಸುರಕ್ಷತೆ ಮತ್ತು...
ಊರವರಿಂದ ಮಿತ್ತಡ್ಕ ವಿದ್ಯುತ್ ಲೈನ್ ಟ್ರೀಕಟ್ಟಿಂಗ್ರೆಂಜಾಳ , ಮಿತ್ತಡ್ಕ, ಅರಮನೆಗಯ ವ್ಯಾಪ್ತಿಯಲ್ಲಿ ಹಾದು ಹೋಗುವ 11ಕೆವಿ ಫೀಡರ್ ಗೆ ತಾಗುವ ಮರದ ಗೆಲ್ಲು, ಹಬ್ಬಿರುವ ಬಳ್ಳಿಗಳನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
Loading posts...
All posts loaded
No more posts
