ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ಆಶ್ರಯದಲ್ಲಿ ಜರುಗಲಿರುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ. 28 ರಂದು ಯುವಕ ಮಂಡಲ(ರಿ) ಕಳಂಜ ಇದರ ಸಭಾಭವನದಲ್ಲಿ ಜರುಗಿತು.ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಉಪಾಧ್ಯಕ್ಷ ಹರಿಯಪ್ಪ ಗೌಡ ಮುಂಡುಗಾರು, ಕೋಶಾಧಿಕಾರಿ ಸತೀಶ್ ಬಿ ದಳ,ಗೌರವ...

ಪಂಜ ಗ್ರಾ.ಪಂ. ಆಡಳಿತಾಧಿಕಾರಿಯಾಗಿ ಡಾ.ದೇವಿಪ್ರಸಾದ್ ಕಾನತ್ತೂರು ಅಧಿಕಾರ ಸ್ವೀಕಾರ

ಗ್ರಾಮ ಪಂಚಾಯತ್ ಆಡಳಿತ ಅವಧಿ ಕೊನೆಗೊಂಡ ಬಳಿಕ ಸಧ್ಯಕ್ಕೆ ಚುನಾವಣೆ ನಡೆಸದಿರಲು ಸರಕಾರ ತೀರ್ಮಾನಿಸಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಿದೆ. ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಯಾಗಿ ಪಶುವೈದ್ಯ ಡಾ. ದೇವಿಪ್ರಸಾದ್ ಕಾನಾತ್ತೂರು ಅಧಿಕಾರ ವಹಿಸಿಕೊಂಡರು. ಜತೆಗೆ ಇವರು ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಂಜ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ,ದಾನಿಗಳ...
Ad Widget

ಕ್ಯಾಂಪ್ಕೊ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(30.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರ

ಟಿಕ್ ಟಾಕ್ ಬ್ಯಾನ್- ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ದಿಟ್ಟ ನಿರ್ಧಾರಭಾರತೀಯರ ಹಲವು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ಈಡೇರಿಸಿದ್ದು ಟಿಕ್ ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಬ್ಯಾನ್ ಮಾಡಿ‌ ಮಾಡಿದೆಪಾಕಿಸ್ತಾನ ಮಾಡುತ್ತಿರುವ ಉಗ್ರ ಚಟುವಟಿಕೆಗಳಿಗೆ ಚೀನಾ ಸದಾ ಬೆಂಬಲ ನೀಡಲಾರಂಭಿಸಿದ ಬಳಿಕ ಭಾರತೀಯರ ದೇಶಾಭಿನಾನಿಗಳ ಪ್ರಮುಖ ಬೇಡಿಕೆಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ...

ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ.! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆ

ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ.! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಗೆ ಡಿಸಿಜಿಐ ಅನುಮತಿ ನೀಡಿದೆ. ಸುರಕ್ಷತೆ ಮತ್ತು...

ಊರವರಿಂದ ಮಿತ್ತಡ್ಕ ವಿದ್ಯುತ್ ಲೈನ್ ಟ್ರೀಕಟ್ಟಿಂಗ್

ಊರವರಿಂದ ಮಿತ್ತಡ್ಕ ವಿದ್ಯುತ್ ಲೈನ್ ಟ್ರೀಕಟ್ಟಿಂಗ್ರೆಂಜಾಳ , ಮಿತ್ತಡ್ಕ, ಅರಮನೆಗಯ ವ್ಯಾಪ್ತಿಯಲ್ಲಿ ಹಾದು ಹೋಗುವ 11ಕೆವಿ ಫೀಡರ್ ಗೆ ತಾಗುವ ಮರದ ಗೆಲ್ಲು, ಹಬ್ಬಿರುವ ಬಳ್ಳಿಗಳನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

ಜೂ. 30 ರ ಒಳಗೆ ಸುಸ್ತಿ ಕಂತು ಪಾವತಿಸಿ ಬಡ್ಡಿ ಮನ್ನಾ ಸೌಲಭ್ಯ ಪಡೆಯುವಂತೆ

ಸುಳ್ಯ ಎಲ್ ಡಿ ಬ್ಯಾಂಕ್ ಪ್ರಕಟಣೆ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಪ್ರಕಟಣೆಯಂತೆ ರೈತ ಸದಸ್ಯರು ಪಡೆದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಪೂರಕ ಸಾಲಗಳಲ್ಲಿ ಜ . 31 ಕ್ಕೆ ಸುಸ್ತಿಯಾಗಿರುವ ಸಾಲಗಳ ಮೇಲಿನ ಬಡ್ಡಿಯನ್ನು ರಾಜ್ಯ ಸರಕಾರ ಮನ್ನಾ ಮಾಡುವ ಯೋಜನೆಯನ್ನು ಕೋವಿಡ್ 19 ಮಹಾಮಾರಿಯ...

ಸಂಪಾಜೆ ಸೊಸೈಟಿಯಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಜೂ 30 ಕೊನೆ ದಿನ

2020-21 ನೇ ಸಾಲಿನ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಸಂಬಂದಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಅನ್ನು ನಮ್ಮ ಸಹಕಾರ ಸಂಘದಲ್ಲಿ ಸ್ವೀಕರಿಸಲು ಆರಂಬಿಸಲಾಗಿದೆ. ಅಡಿಕೆಗೆ ಎಕರೆಗೆ ರೂ 2560/- , ಕಾಳು ಮೆಣಸು ಪ್ರೀಮಿಯಂ ಪ್ರತಿ ಎಕರೆಗೆ 940/-ಪ್ರೀಮಿಯಂ ಪಾವತಿಸಲು ಜೂ.30 ಕೊನೆಯ ದಿನ.ಸದಸ್ಯರು ಸಂಬಂದ ಪಟ್ಟ ಕೃಷಿ ಇರುವ ಪಹಣಿಯ ಸರ್ವೆ...

ಸುಳ್ಯಕ್ಕೆ ಮತ್ತೆ ಕೊರೊನ ಲಗ್ಗೆ- ಒಂದೇ ದಿನ ನಾಲ್ಕು ಪಾಸಿಟಿವ್

ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಈ ಪೈಕಿ ಗರ್ಭಿಣಿ ಮಹಿಳೆಯಲ್ಲಿ ಕೂಡ ಸೋಂಕು ಇರುವುದು ಆತಂಕ ಉಂಟುಮಾಡಿದೆ.ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ...

ಮಂಗಳೂರು ಪೋಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್

ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ . ವಿಕಾಸ್ ಕುಮಾರ್ ರವರು ಕಾರ್ಕಳದ ಆಂಟಿ ನಕ್ಸಲ್ ಫೋರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು .
Loading posts...

All posts loaded

No more posts

error: Content is protected !!