- Monday
- April 27th, 2026
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ಸುಳ್ಯದ ಕೂತ್ಕೂಂಜ ಗ್ರಾಮದ ಸಂಪ ಚಂದ್ರಶೇಖರ ಅವರ ಮನೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಡಿ.18 ರಂದು ಸಂಜೆ ಮರದ ಮೇಲೆ ಇದ್ದು ಇವತ್ತು ಮುಂಜಾನೆ ಮರದಿಂದ ಇಳಿದು ಹೋಗಿರುವ ಘಟನೆ ನಡೆದಿದೆ.
ಮಲೆನಾಡು ಜನಹಿತರಕ್ಷಣಾ ವೇದಿಕೆಯು ಈಗಾಗಲೇ ರೈತರ ಪರವಾಗಿರುವ ಹಲವು ಹೋರಾಟ,ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಇದೀಗ ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಂಟಿಸರ್ವೆ ಹಾಗೂ ಗಡಿಗುರುತು ಆಗಬೇಕೆಂಬ ಉದ್ದೇಶದಿಂದ ಹೋರಾಟಗಳು ನಡೆಯುತ್ತಿದ್ದು ಈಗಾಗಲೇ ಗ್ರಾಮ ಮಟ್ಟದಿಂದ ಬೂತ್ ಸಮಿತಿಗಳನ್ನು ರಚಿಸಿಕೊಂಡು ಹೋರಾಟಕ್ಕೆ ಇಳಿದಿದೆ. ಈ ಹಿನ್ನಲೆಯಲ್ಲಿ ಕಸ್ತೂರಿ ರಂಗನ್ ವರದಿ ಬಾಧಿತ ಮಡಪ್ಪಾಡಿ ಗ್ರಾಮದ ಬೂತ್ ಹಾಗೂ ಹೋರಾಟದ...
ಸುಳ್ಯದ ರಥಬೀದಿಯಲ್ಲಿರುವ ಚೆನ್ನಕೇಶವ ದೇವರ ಕಟ್ಟೆ ಅಶ್ವಥ ಗಿಡ ಬೆಳೆದು ಶಿಥಿಲಗೊಂಡ ಹಿನ್ನೆಲೆಯಲ್ಲಿ ನೂತನ ಕಟ್ಟೆ ನಿರ್ಮಾಣವಾಗಲಿದೆ. ಕಾರ್ಕಳದಲ್ಲಿ ಶಿಲೆಯಿಂದ ತಯಾರಾಗಿರುವ ಕಟ್ಟೆ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಜಾತ್ರೋತ್ಸವಂದು ರಥಬೀದಿಯಲ್ಲಿ ರಥೋತ್ಸವದೊಂದಿಗೆ ಆಗಮಿಸುವ ದೇವರಿಗೆ ರಥಬೀದಿಯ ಕಟ್ಟೆಯಲ್ಲಿ ಪೂಜೆ ನಡೆಯುತ್ತದೆ.
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಬಿ.ಎ. ಮತ್ತು ಎಂ.ಟೆಕ್. ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ 2024-25 ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀಮತಿ ಸುಪ್ರೀತಾ ಕೆ.ಎಸ್. ಮುಖ್ಯ ಕ್ಯಾಶಿಯರ್, ಬ್ಯಾಂಕ್ ಆಫ್ ಬರೋಡಾ, ಸುಳ್ಯ ಶಾಖೆ ಇವರು ವಿದ್ಯಾಭ್ಯಾಸದ ಮಹತ್ವ ಮತ್ತು ಪೋಷಕರೊಂದಿಗೆ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬುದಾಗಿ ತಿಳಿಸಿದರು. ಗೌರವ ಅತಿಥಿಗಳ ನೆಲೆಯಲ್ಲಿ ಮಾತನಾಡಿದವಿ.ಟಿ.ಯು...
ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ ಜನವರಿ 4 ಮತ್ತು 5 ರಂದು ಸಂಜೆ 6.45 ಕ್ಕೆ ನೀನಾಸಂ ತಿರುಗಾಟ ತಂಡದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.ಜ.04 ರಂದು ಮೂಲ ಭವಭೂತಿಯ, ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ಮಾಲತಿ ಮಾಧವ ಹಾಗೂ ಜ.05 ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ,...
ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...
Loading posts...
All posts loaded
No more posts
