- Monday
- June 22nd, 2026
ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ...
ಪೀಸ್ ಸ್ಕೂಲ್ ಬೊಳುಬೈಲು ಹಾಗೂ ಅಗ್ನಿಶಾಮಕ ದಳ, ಸುಳ್ಯ ಇವರ ವತಿಯಿಂದ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ತರಬೇತಿ ಹಾಗೂ ಮಾಹಿತಿ ಕಾರ್ಯಾಗಾರವು ಇಂದು ಪೀಸ್ ಸ್ಕೂಲ್ ಬೊಳುಬೈಲು ಇದರ ವಠಾರದಲ್ಲಿ ನಡೆಯಿತು.ಸುಳ್ಯ ಅಗ್ನಿಶಾಮಕ ಠಾಣೆಯ ನಾಗರಾಜ್ ಪೂಜಾರಿ ರವರು ಅಗ್ನಿ ಸುರಕ್ಷತಾ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು.ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಾಲೆಯ ವಿದ್ಯಾರ್ಥಿ ಹಾಗೂ...
"ಬೆಂಗಳೂರು ಅರಮನೆ ಮೈದಾನದಲ್ಲಿಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಸಂಚಾಲಕರಾದ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಶಸ್ತಿಗೆ...
ತಾಲೂಕು ವ್ಯಾಪ್ತಿಯಲ್ಲಿ ಆಯುಧ ಪರವಾನಿಗೆಯನ್ನು ಹೊಂದಿರುವ ಪರವಾನಿಗೆದಾರರು ದಿನಾಂಕ : 31.12.2024 ರಂದು ನವೀಕರಣ ಮುಕ್ತಾಯಗೊಳ್ಳುವವರು ಡಿ.31ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ದಿನಾಂಕ : 01.01.2025 ರಿಂದ ಸ್ವಿಕೃತವಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ನಾಯಕ ಸಿ.ಟಿ. ರವಿ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿರುವ ಆಕ್ಷೇಪಾರ್ಹ ಮಾತು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಅವರನ್ನು ವಿಧಾನ ಪರಿಷತ್ತಿನಿಂದ ವಜಾಗೊಳಿಸಬೇಕು. ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ...
ಬಿಜೆಪಿ ನಾಯಕ ಸಿ.ಟಿ. ರವಿ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿರುವ ಆಕ್ಷೇಪಾರ್ಹ ಮಾತು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಅವರನ್ನು ವಿಧಾನ ಪರಿಷತ್ತಿನಿಂದ ವಜಾಗೊಳಿಸಬೇಕು. ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಆಕ್ಷೇಪಾರ್ಹ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ.ಯವರು ಆಯ್ಕೆಯಾಗಿದ್ದು, ಅವರನ್ನು ಸುಳ್ಯದ ಗೌಡರ ಯುವ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ರವರ ನೇತೃತ್ವದಲ್ಲಿ ಗೌರವಿಸಲಾಗಿದ್ದು, ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ,ಹಿರಿಯ ನಿರ್ದೇಶಕರಾದ . ಸೂರಯ್ಯ ಸೂಂತೋಡು, ನಿರ್ದೇಶಕರುಗಳಾದ ಸುರೇಶ್ ಎಂ.ಹೆಚ್., ಸುಪ್ರೀತ್ ಮೋಂಟಡ್ಕ, ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.,ಸುಳ್ಯ ಎ.ಒ.ಎಲ್.ಇ. ಬಿ...
Loading posts...
All posts loaded
No more posts
