- Sunday
- March 8th, 2026
ಗುತ್ತಿಗಾರು ಲಯನ್ಸ್ ಕ್ಲಬ್ ನ 2020 – 21 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ವಿನೋದ್ ಕುಮಾರ್ ಮುಂಡೋಡಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಪ್ರವೀಣ್ ಮುಂಡೋಡಿ ಖಜಾಂಚಿಯಾಗಿ ಜಯರಾಂ ಕಡ್ಲಾರು, ಐಪಿಪಿಯಾಗಿ ಮೋಹನ್ ಕೆ, ಪ್ರಥಮ ಉಪಾಧ್ಯಕ್ಷರಾಗಿ ಮಣಿಕುಮಾರ್ ಮುಂಡೋಡಿ, ದ್ವಿತೀಯ ಉಪಾಧ್ಯಕ್ಷರಾಗಿ ಲಿಜೊ ಜೋಸ್, ಮೆಂಬರ್ ಶಿಪ್ ಚೇರ್ಮನ್ ಆಗಿ ಕೆ. ಬಾಲಕೃಷ್ಣ, ಕ್ಲಬ್...
ಕನಕಮಜಲಿನಲ್ಲಿ ಯುವಜನ ವಿಕಾಸ ಕೇಂದ್ರ ಕನಕಮಜಲು ಇದರ ವತಿಯಿಂದ ರಾಜ್ಯ ಹೆದ್ದಾರಿ ಬದಿಯಲ್ಲಿ ಉಚಿತ ಹಲಸಿನಹಣ್ಣು ವಿತರಣಾ ಕಾರ್ಯ ಇಂದು ನಡೆಯುತ್ತಿದೆ. ಗ್ರಾಮಾಂತರ ಭಾಗಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಿರುವ ಹಲಸಿನ ಹಣ್ಣು ಮಳೆಗಾಲ ಆರಂಭವಾದಂತೆ ಒಂದೇ ಬಾರಿಗೆ ಹಣ್ಣಾಗಿ ಕೊಳೆತು ಹಾಳಾಗಿ ಹೋಗುತ್ತಿದೆ. ಇದನ್ನು ಮನಗಂಡ ಕನಕಮಜಲು ಯುವಕ ಮಂಡಲದವರು ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಕನಕಮಜಲಿನ ಆನೆಗುಂಡಿ...
ಮಂಗಳೂರು: ನಗರ ಪ್ರದೇಶದಲ್ಲೂ ನಿಯಮ ಪ್ರಕಾರ ಶೇ.22 ಹಸಿರೀಕರಣ ಬೇಕು. ಆದರೆ ಮಂಗಳೂರು ಮಹಾನಗರದಲ್ಲಿ ಕೆಲವೊಂದು ಪ್ರದೇಶದಲ್ಲಿ ಶೇ.14 ಇದ್ದರೆ, ಇನ್ನು ಕೆಲವು ವಾರ್ಡ್ ಶೇ.2,3ಕೂಡಾ ಇಲ್ಲ. ನಗರ, ಪರಿಸರ ಹಸೀರೀಕರಣಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಿತಾಗ ಪರಿಸರ ಸಂರಕ್ಷಣೆ ಕಷ್ಟಸಾಧ್ಯವೇನಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ನಗರದ ಲೇಡಿಹಿಲ್ನ ಪತ್ರಿಕಾಭವನ ಎದುರು ದಕ್ಷಿಣ ಕನ್ನಡ...
ಪಂಜ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣ ಗೊಂಡ ಸಂತೆ ಮಾರುಕಟ್ಟೆಯನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ , ಜಿಪಂ ಸದಸ್ಯರಾದ ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ ತಾಪಂ ಸದಸ್ಯ ಅಬ್ದುಲ್ ಗಫೂರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಎನ್, ಎಇಇ ಹನುಮಂತರಾಯಪ್ಪ ರಾಮಯ್ಯ ಭಟ್ ಪಂಜ,ಗ್ರಾ.ಪಂ. ಅಧ್ಯಕ್ಷ...
ಗ್ರಾಮೀಣ ಪ್ರದೇಶದ ಅಭಿವೃದ್ಧಿಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಇಂದು ಪಂಜ ಗ್ರಾಮ ಪಂಚಾಯತಿನ ದೀನದಯಾಳ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಮಟ್ಟದಲ್ಲಿ ತೆಗೆದುಕೊಂಡ ನಿರ್ಣಯ ಶ್ರೇಷ್ಠ ಎಂದರು.ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್ ಅಂಗಾರ , ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯರಾದ...
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ .ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭ ಏಕಕಾಲದಲ್ಲಿ ರಾಜ್ಯದಾದ್ಯಂತ 7800ಕ್ಕೂ ಅಧಿಕ ಕಡೆಗಳಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಝೂಂ ಆ್ಯಫ್ ಮೂಲಕ ಕಾರ್ಯಕ್ರಮ ವೀಕ್ಷಿಸಲಿದ್ದು ಇದರ ಅಂಗವಾಗಿ ಸುಳ್ಯ ಬ್ಲಾಕ್ 5 ಜಿಲ್ಲಾ ಪಂಚಾಯತ್ ಹಾಗೂ 1 ನಗರಪಂಚಾಯತ್ ಪ್ರದೇಶಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ....
ಅಂಗಡಿಮಜಲು ಸೇತುವೆ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದಿಂದ ಸುಮಾರು 3 ಕೋಟಿಗಿಂತಲೂ ಹೆಚ್ಚು ಅನುದಾನ ಬಿಡುಗಡೆ ಗೊಂಡಿತ್ತು . ಇದೀಗ ಸೇತುವೆ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದ್ದು ಈ ಸೇತುವೆಯ ವೀಕ್ಷಣೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರುಗಳು ಜೂನ್ 20ರಂದು ವೀಕ್ಷಿಸಿದರು . ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ದನ...
ಸುಳ್ಯ ನಗರ ಪಂಚಾಯತಿಗೆ ನುಂಗಲಾರದ ತುತ್ತಾಗಿ ಮಾರ್ಪಾಡಾಗಿರುವ ಕಸದ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಕಸದ ರಾಶಿಯ ಮಧ್ಯೆ ನಗರ ಪಂಚಾಯತ್ ಕಚೇರಿ ಇದ್ದು ಇದರಿಂದ ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ನಿವಾಸಿಗಳು ,ರಾಜಕೀಯ ಪಕ್ಷಗಳು, ನಗರ ಪಂಚಾಯತಿ ಆವರಣದಿಂದ ಕಸವನ್ನು ಬೇರೆಡೆಗೆ ಕೊಂಡೊಯ್ಯುವಂತೆ ಮನವಿಗಳನ್ನು, ಪ್ರತಿಭಟನೆಗಳನ್ನು, ಪತ್ರಿಕೆಗಳಲ್ಲಿ ಹೇಳಿಕೆಯನ್ನು ನೀಡುವ ವಿಷಯ ಎಲ್ಲರಿಗೂ ತಿಳಿದ ವಿಚಾರ. ಈ...
ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ .ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭದ ಪೂರ್ವಭಾವಿ ಸಭೆ ಅರಂತೋಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅರಂತೋಡು ತೆಕ್ಕಿಲ್ ಹಾಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು . ಕಾರ್ಯ ಕ್ರಮದ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಪ್ರಮುಖ ಭವಾನಿಶಂಕರ ಕಲ್ಮಡ್ಕ ನೀಡಿದರು.ಈ...
Loading posts...
All posts loaded
No more posts
