ಪ್ಯಾನಲ್ ವಕೀಲರು, ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗಾಗಿ ತರಬೇತಿ ಕಾರ್ಯಕ್ರಮ

ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...

ಎ.ಟಿ.ಎಂ ನಲ್ಲಿ ಬಂದ ಹೆಚ್ಚುವರಿ ಹಣವನ್ನು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಶಾರಿಖ್

ಸುಳ್ಯದ ಫೆಡರಲ್ ಬ್ಯಾಂಕ್ ನ ಎ.ಟಿ.ಎಂ ನಲ್ಲಿ ಸಾಮಾಜಿಕ ಕಾರ್ಯಕರ್ತ ಶಾರಿಖ್ ಎಂಬುವವರು 1,500 ರೂಪಾಯಿ ಹಣವನ್ನು ಡ್ರಾ ಮಾಡಿದ ಸಂದರ್ಭದಲ್ಲಿ ಮೆಷಿನ್ ನಿಂದ ಸುಮಾರು 3,500 ರೂಪಾಯಿ ಹಣ ಬಂದಿದ್ದು, ಹೆಚ್ಚುವರಿಯಾಗಿ ಬಂದ 2 ಸಾವಿರ ರೂಪಾಯಿ ಹಣವನ್ನು ಶಾರಿಖ್ ರವರು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸಮಾಜಕ್ಕೆ ಮಾದರಿಯಾಗಿದ್ದು, ಬ್ಯಾಂಕ್ ನವರು...
Ad Widget

ಎ.ಟಿ.ಎಂ ನಲ್ಲಿ ಬಂದ ಹೆಚ್ಚುವರಿ ಹಣವನ್ನು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಶಾರಿಖ್

ಸುಳ್ಯದ ಫೆಡರಲ್ ಬ್ಯಾಂಕ್ ನ ಎ.ಟಿ.ಎಂ ನಲ್ಲಿ ಸಾಮಾಜಿಕ ಕಾರ್ಯಕರ್ತ ಶಾರಿಖ್ ಎಂಬುವವರು 1,500 ರೂಪಾಯಿ ಹಣವನ್ನು ಡ್ರಾ ಮಾಡಿದ ಸಂದರ್ಭದಲ್ಲಿ ಮೆಷಿನ್ ನಿಂದ ಸುಮಾರು 3,500 ರೂಪಾಯಿ ಹಣ ಬಂದಿದ್ದು, ಹೆಚ್ಚುವರಿಯಾಗಿ ಬಂದ 2 ಸಾವಿರ ರೂಪಾಯಿ ಹಣವನ್ನು ಶಾರಿಖ್ ರವರು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸಮಾಜಕ್ಕೆ ಮಾದರಿಯಾಗಿದ್ದು, ಬ್ಯಾಂಕ್ ನವರು...

ಧೂಳುಮಯವಾದ ರಥಬೀದಿ ರಸ್ತೆ – ನ.ಪಂ ಅಧ್ಯಕ್ಷರಿಂದ ಎಸಿ ಯವರಿಗೆ ಮಾಹಿತಿ – ತುರ್ತು ಕ್ರಮದ ಭರವಸೆ

ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯಿಂದಾಗಿ ಧೂಳುಮಯವಾಗಿದ್ದು, ನ.ಪಂ.ಅಡಕತ್ತರಿಗೆ ಸಿಲುಕಿದೆ. ರಥಬೀದಿಯ ವ್ಯಾಪಾರಸ್ಥರಿಂದ ರಸ್ತೆ ತಡೆಗೆ ಚಿಂತನೆ ಎಂಬ ವರದಿ ಪ್ರಕಟವಾಗುತ್ತಿದ್ದಂತೆ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಪ್ರತಿಕ್ರಿಯಿಸಿ ಈ ಸಮಸ್ಯೆಗಳನ್ನು ನಾನು ಖುದ್ದಾಗಿ ತೆರಳಿ ಅವಲೋಕಿಸಿದ್ದೇನೆ.‌ ಇಂದು ಅದಕ್ಕೆ ಬೇಕಾಗುವ ಎಲ್ಲಾ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ನ.ಪಂ ಮುಖ್ಯಾಧಿಕಾರಿ ಹಾಗೂ...

ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯ ಧೂಳಿನಿಂದ ಅಡಕತ್ತಿರಿಗೆ ಸಿಲುಕಿದ ನ.ಪಂ , ಧೂಳುಮಯವಾದ ರಥಬೀದಿ ವ್ಯಾಪಾರಸ್ಥರಿಂದ ರಸ್ತೆ ತಡೆಗೆ ಚಿಂತನೆ ?

ಸುಳ್ಯ : ಸುಳ್ಯ ನಗರದ ಕುಡಿಯುವ ನೀರಿನ ಪೈಪು ಲೈನ್ ಕಾಮಗಾರಿ ನಡೆಯುತ್ತಿದ್ದು ನಿತ್ಯವು ಧೂಳುಮಯವಾದ ರಸ್ತೆಯ ಕುರಿತು ದೂರು ಅರ್ಜಿಗಳು ಬರುತ್ತಿದ್ದರು ನಗರ ಪಂಚಾಯತ್ ಮಾತ್ರ ಮೂಕ ಪ್ರೇಕ್ಷಕನಾಗಿ ನಿಲ್ಲುವಂತೆ ಮಾಡಿದ್ದು ಇದರ ವಿರುದ್ದ ಇದೀಗ ಈ ರಸ್ತೆಯಲ್ಲಿನ ಅಂಗಡಿ ಮುಂಗಟ್ಟಿನ ವರ್ತಕರು ರಸ್ತೆ ತಡೆ ನಡೆಸುವ ಚಿಂತನೆ ನಡೆಸಿರುವುದು ಉನ್ನತ ಮೂಲಗಳಿಂದ ತಿಳಿದುಬಂದಿದೆ....

ಸೂರಿಕುಮೇರಿನಲ್ಲಿ ಬೈಕ್‌ ಮತ್ತು ಟೆಂಪೊ ನಡುವೆ ಅಪಘಾತ ಹಿಂದು ಪರ ಸಂಘಟನೆಯ ಕಾರ್ಯಕರ್ತ ಮೃತ್ಯು

ಅಮರಮುನ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ ಪುನೀತ್( 30) ರವರು ಸೂರಿಕುಮೇರು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಮಂಗಳೂರಿನಲ್ಲಿ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಚಾಲಕರಾಗಿದ್ದ ಅವರು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆಯಲ್ಲಿ ಸೂರಿಕುಮೇರು ರಾಜ್ಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ....

ಕಲ್ಲುಗುಂಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಕಾರು ಜಖಂ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಡಿ 19 ರಂದು ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ KA -6 d 9844 ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿಯ ಮೇಲಿನ ಪೇಟೆಯ ಎಣ್ಣೆ ಮಿಲ್ಲಿನ ಸಮೀಪದ ಮರಕ್ಕೆ ಗುದ್ದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನ...

ಕಾರ್ಮಿಕ ಮುಖಂಡ ಕೆ.ಪಿ. ಜಾನಿಯವರಿಗೆ ಪತ್ನಿ ವಿಯೋಗ

ಕಾರ್ಮಿಕ ಮುಖಂಡ ಕೆ. ಪಿ. ಜಾನಿ ಅವರ ಪತ್ನಿ ಶ್ರೀಮತಿ ಸಿನಿ ಜಾನ್ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರಿಯರು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಆರಿಕೋಡಿ ಚಾಮುಂಡೇಶ್ವರಿ ಧರ್ಮದರ್ಶಿಗೆ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದ ಅಕ್ಷಯ್ ಕೆ. ಸಿ

ಆರಿಕೋಡಿ ಚಾಮುಂಡೇಶ್ವರಿ ಧರ್ಮದರ್ಶಿಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ, ಭಕ್ತಿಯಿಂದ ಆಮಂತ್ರಣವಿತ್ತು ಆಶೀರ್ವಾದ ಬೇಡಿದ ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿಯವರು ಆಶೀರ್ವಾದ ಪಡೆದರು. ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಭಕ್ತಿ ಕೇಂದ್ರವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಡಾ. ಕೆ.ವಿ ಚಿದಾನಂದ ಮತ್ತು ಮನೆಯವರು ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿಯನ್ನು ಸಮರ್ಪಿಸಲಿದ್ದಾರೆ. ಡಿ.25ರಂದು ಸುಳ್ಯದಲ್ಲಿ...

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ. 17 ರಂದು ನಡೆಯಿತು. ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಶಾಲಾ ಧ್ವಜಾರೋಹಣವನ್ನು ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ'ಸೋಜ ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ಬಿ.ಕೆ ಮಾಧವ,ಕಬಡ್ಡಿ ಹಾಗೂ ಖೋ ಖೋ ಎನ್. ಐ. ಎಸ್ ತರಬೇತಿದಾರರು, ಕ್ರೀಡಾ...
Loading posts...

All posts loaded

No more posts

error: Content is protected !!