- Wednesday
- May 14th, 2025

ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮಂಡೆಕೋಲು ಮತ್ತು ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಸಂಘದ ಅಮೃತ ಸಭಾಭವನದಲ್ಲಿ ಜೂ.10 ರಂದು ಜರುಗಿತು. ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಕುಮಾರ್ ಮಡ್ತಿಲ ಅವರು ತರಕಾರಿ ಬೀಜ ವಿತರಣೆಯ ಕುರಿತು...

ಪುತ್ತೂರಿನಿಂದ ಪಳ್ಳತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ನೊಂದು ಈಶ್ವರ ಮಂಗಲದ ಸಾಂತ್ಯ ಎಂಬಲ್ಲಿ ಪಲ್ಟಿಯಾಗಿದೆ . ಸಾಂತ್ಯ ಮಂಜುನಾಥ ರೈ ಎಂಬವರ ಮನೆ ಮೇಲೆಯೇ ಬಸ್ ಬಿದ್ದಿದ್ದು , ಹಾನಿಯಾಗಿದೆ . ಬಸ್ ಚಾಲಕ , ನಿರ್ವಾಹಕ ಸೇರಿದಂತೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ .

ಕೋವಿಡ್ 19 ರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೆಲವು ಮಾರ್ಗಸೂಚಿ ಗಳೊಂದಿಗೆ ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದರುಪ್ರಸಕ್ತ ವಿದ್ಯಮಾನಗಳಲ್ಲಿ ರಾಜ್ಯದಲ್ಲಿ ಕರೊನ ವೈರಸ್ ಅತಿ ಹೆಚ್ಚಾಗಿ ಕಂಡು ಬರುತ್ತಿದ್ದು ಇದರಿಂದ ಮುಂಜಾಗ್ರತಾ ಕ್ರಮವಾಗಿ ಸುಳ್ಯ ಮೊಗರ್ಪಣೆ ಜುಮಾ ಮಸ್ಜಿದ್ ನಲ್ಲಿ ಜುಲೈ ಪ್ರಾರಂಭದವರೆಗೆ ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ವಹಿಸದೆ ಯತಾಸ್ಥಿತಿ...

ಶಾಲೆ ಪ್ರಾರಂಭ ಸದ್ಯಕ್ಕಿಲ್ಲ , ಹಂತ ಹಂತವಾಗಿ ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಉಡುಪಿಗೆ ಆಗಮಿಸಿದ್ದ ಅವರು ಪತ್ರಿಕಾಗೋಷ್ಠಿ ನಡೆಸಿ ಈ ಮಾತನ್ನು ಹೇಳಿದರು.ಈಗಾಗಲೇ ಜುಲೈ ನಿಂದ ಶಾಲೆಗಳು ಪ್ರಾರಂಭಿಸುವ ಕುರಿತಾಗಿ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮುಂದೂಡುವಂತೆ ಅಭಿಪ್ರಾಯಗಳು ಬಂದಿದ್ದವು. ಮಕ್ಕಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟಸಾಧ್ಯವಿದೆ....

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಪೈಚಾರು ಪರಿಸರದಲ್ಲಿ ಎರಡು ಮಕ್ಕಳು ಸೇರಿದಂತೆ ಹತ್ತಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಅಧಿಕಾರಿಗಳಿಗೆ ಮನವಿ ಜೂ 9 ರಂದು ನೀಡಲಾಗಿದೆ. ಕಳೆದ ಎರಡು ದಿನಗಳಲ್ಲಿ ಅತ್ಯಧಿಕ ಪ್ರಕರಣಗಳು ದಾಖಲಾಗಿದ್ದು ಆಶಾ ಕಾರ್ಯಕರ್ತರು ಯಾವುದೇ ಸಂದರ್ಶನವನ್ನು ನೀಡಿರುವುದಿಲ್ಲ ಅದೇ ರೀತಿ...

ಕಳೆದ ಹಲವಾರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಂಭಾಗದ ಹಳೆ ಸಂತೆ ಮಾರುಕಟ್ಟೆಯ ಸಮೀಪದಲ್ಲಿದ್ದ ಬೃಹತ್ ಮರಗಳ ತೆರವು ಕಾರ್ಯಾಚರಣೆ ನಡೆಯಿತು. ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗಬಾರದೆಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮರಗಳ ತೆರವು ಕಾರ್ಯ ನಡೆಯಿತು. ಸುಮಾರು 30 ವರ್ಷಗಳ ಮರಗಳು ಇದಾಗಿದ್ದು ಸುಳ್ಯ ಅರಣ್ಯ...

ಮೇಲಿನ ಮಾತು ರಾಜ್ಯ ಬಿಜೆಪಿಯ ನಿರ್ಧಾರಕ್ಕೆ ಸೂಕ್ತವಾದ ಮಾತುಗಳೆಂಬುದಾಗಿ ಸಾರ್ವಜನಿಕರ ಅನಿಸಿಕೆಯಾಗಿದೆ. ಕಾರಣವೇನೆಂದರೇ ಇತ್ತೀಚೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅವರ ಕೋರ್ ಕಮಿಟಿ ತಂಡವು ರಾಜ್ಯ ಸಭೆ ಸದಸ್ಯರ ಅಭ್ಯರ್ಥಿ ತನಕ್ಕೆ ಸುಮಾರು 5 ಹೆಸರುಗಳನ್ನು ಹೈ ಕಮಾಂಡಿಗೆ ಶಿಫಾರಸ್ಸು ಮಾಡಿತ್ತು. ಆದರೆ ಅವುಗಳಲ್ಲಿ ಒಂದೂ ಹೆಸರನ್ನು ಪರಿಗಣಿಸದೇ ಇವರಾರ...

ಯುವತಿಯರ ಮದುವೆಗೆ ನಿಗದಿಪಡಿಸಿದ ಕನಿಷ್ಟ ವಯೋಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ . ಈ ಕುರಿತಾಗಿ ವರದಿ ನೀಡಲು ಸಮಿತಿಯನ್ನು ರಚಿಸಲಾಗಿದೆ . ಸಮತಾ ಪಕ್ಷದ ಮಾಜಿ ಅಧ್ಯಕ್ಷರಾದ ಜಯಾ ಜೇಟ್ಲಿ ನೇತೃತ್ವದಲ್ಲಿ 10 ಜನರ ಕಾರ್ಯಪಡೆಯನ್ನು ರಚಿಸಲಾಗಿದೆ . ಪುರುಷರಿಗೆ ಸಮಾನವಾಗಿ 21 ವರ್ಷಕ್ಕೆ ಯುವತಿಯರ...

ಶಾಲೆಗಳನ್ನು ಪ್ರಾರಂಭಿಸಬೇಕೆ ? ಬೇಡವೇ ? ಅಥವಾ ಯಾವಾಗ ಪ್ರಾರಂಭಿಸಬೇಕು ? ಹೇಗೆ ಪ್ರಾರಂಭಿಸಬೇಕು ? ಅದಕ್ಕೆ ರೂಪಿಸಬೇಕಾದ ನಿಯಮಗಳೇನು ? ಆನ್ ಲೈನ್ ಶಿಕ್ಷಣ ಎಷ್ಟು ಸೂಕ್ತ ? ಯಾವ ವಯಸ್ಸಿನವರೆಗೆ ಆನ್ ಲೈನ್ ಶಿಕ್ಷಣ ಆರಂಭಿಸಬೇಕು ? ಈ ಬಗ್ಗೆ ಬಹಳ ಚರ್ಚೆಗಳು ನಡೆಯುತ್ತಿವೆ.ಈ ಪ್ರಶ್ನೆಗಳಿಗೆ ಉತ್ತರಗಳು ಸಹ ಅಷ್ಟು ಸುಲಭವಲ್ಲ. ಕೊರೋನಾ...

All posts loaded
No more posts