- Wednesday
- May 14th, 2025

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಬಾಲಕೃಷ್ಣ ಎಂಬವರ ಪುತ್ರ ಚಿದಾನಂದ ಎಂಬವರು ಇಂದು ಮುಂಜಾನೆ ನಿಧನರಾದರು. ಅವರಿಗೆ ಸುಮಾರು 30 ವರ್ಷ ಪ್ರಾಯವಾಗಿತ್ತು. ನಿನ್ನೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 3 ಗಂಟೆ ವೇಳೆಗೆ ಅವರು ಮೃತಪಟ್ಟರು.ಕೆಲ ವರ್ಷಗಳಿಂದ ಅವರು ಸುಳ್ಯ ಖಾಸಗಿ ಬಸ್ ನಿಲ್ದಾಣದ ಲ್ಲಿರುವ ಹೂವಿನ...

ಮಂಡೆಕೋಲು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ವಾಣಿಶ್ರೀ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾದರು.ಅವರಿಗೆ 35 ವರ್ಷ ವಯಸ್ಸಾಗಿತ್ತು.ಕೆಲ ತಿಂಗಳ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಮತ್ತೆ ಅಸೌಖ್ಯ ಉದ್ಭವಿಸಿದಾಗ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತಿ ಸಂತೋಷ್ ಮಾವಂಜಿ ಹಾಗೂ ಇಬ್ಬರು...

ಸುಳ್ಯ ಬಿಜೆಪಿ ಮಂಡಲ ಸಮಿತಿಯ ಮಹಾಶಕ್ತಿ ಕೇಂದ್ರಕ್ಕೆ ಅಧ್ಯಕ್ಷರುಗಳ ಆಯ್ಕೆ ಇಂದು ನಡೆಯಿತು. ಅರಂತೋಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹಾಸ್ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಹಲ್ದಡ್ಕ, ಸದಸ್ಯರುಗಳಾಗಿ ಶ್ಯಾಮ ಪಾನತ್ತಿಲ, ಗಣಪತಿ ಭಟ್, ಪುಷ್ಪಾ ಮೇದಪ್ಪ ಆಯ್ಕೆಯಾದರು. ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು, ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ನಡುತೋಟ ಏನೆಕಲ್ಲು, ಸದಸ್ಯರುಗಳಾಗಿ...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.06.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320 ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಸುಳ್ಯ ಉಪವಿಭಾಗದ ವ್ಯಾಪ್ತಿಯ ಸುಳ್ಯ ಮತ್ತು ಬೆಳ್ಳಾರೆ 33 /11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಪೀಡರ್ ಗಳಲ್ಲಿ ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಮಪೇಟೆ , ಸಂಪಾಜೆ ,ಕೋಲ್ಚಾರ್, ಅಜ್ಜಾವರ ,ಸುಬ್ರಹ್ಮಣ್ಯ ಕೇನ್ಯ ,ಕಾವು,ಬೆಳ್ಳಾರೆ ಚೊಕ್ಕಾಡಿ , ನೆಟ್ಟಾರು, ಕಳಂಜ ,ಮುರುಳ್ಯ ,ಪೆರ್ಲಂಪಾಡಿ ಫೀಡರ್ ಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರ...

ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ 2 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮವನ್ನು ಅಮರಮೂಡ್ನೂರಿನ ಬಂಟಮಲೆ ರಕ್ಷಿತಾರಣ್ಯದ ತಪ್ಪಲಿನ ರಾಗಿಯಡ್ಕದಲ್ಲಿ ಇಂದು ನಡೆಸಲಾಯಿತು.ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವೆಂಕಟ್ರಮಣ ಇಟ್ಟಿಗುಂಡಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅರುಣ್ ಕುಮಾರ್ ಮಡಪ್ಪಾಡಿ ಸಹಕರಿಸಿದರು.ಸಂಘದ ಗೌರವ ಸಲಹೆಗಾರರಾದ ಮುರಾರಿ ಕಡಪಳ,ಆನಂದ ಕಂಜರ್ಪಣೆ,ಕಿರಣ್ ಮಡಪ್ಪಾಡಿ,ತೇಜಸ್ವಿ ಕಡಪಳ,ಕಾರ್ಯದರ್ಶಿ ಮನೋಜ್ಞ ಕೋಡ್ತುಗಳಿ,ಸದಸ್ಯರಾದ...

ಸುಳ್ಯ ತಾಲೂಕಿನ ಎಲ್ಲೆಡೆ ಇಂದು ದೇವಸ್ಥಾನಗಳು ತೆರೆದಿದ್ದು ಭಕ್ತರು ಬೆಳಗ್ಗಿನ ಸಮಯ ಹೋಗಿ ದೇವರ ದರ್ಶನ ಪಡೆದರು ಸುಳ್ಯ ಚೆನ್ನಕೇಶವ ದೇವಾಲಯದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತು ಎಂದು ತಿಳಿದುಬಂದಿದೆ.ಇಲ್ಲಿ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳಗಡೆ ಬಿಡಲಾಗುತಿದೆ.

ಅರಂತೋಡು ಕಳೆದ ವಾರ ಅರಂತೋಡಿನ ಸಂಬಂಧಿಕರ ಮನೆಗೆ ಬಂದಿದ್ದ ವೈದ್ಯರಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದ್ದ ಹಿನ್ನಲೆಯಲ್ಲಿ ಅವರನ್ನು ಮಂಗಳೂರು ಆಸ್ಪತ್ರೆ ಗೆ ದಾಖಲಾಗಿದ್ದ ವೈದ್ಯರ ವರದಿ ನೆಗೆಟಿವ್ ಬಂದಿದ್ದು ವೈದ್ಯರು ಬಂದಿದ್ದ ಸಂಬಂಧಿಕರ ಮನೆ ಯಜಮಾನ ಮದುವೆಯಲ್ಲಿ ಭಾಗವಹಿಸಿದರು.ಅವರನ್ನು ಕ್ವಾರೆಂಟೈನ್ ನಲ್ಲಿರಲು ಸೂಚಿಸಲಾಯಿತು.ಇದೀಗ ಅವರು ಹಾಗೂ ಅವರ ಸಂಪರ್ಕದಲ್ಲಿದ್ದ ವ್ಯಕ್ತಿಗಳ ವರದಿ ನೆಗೆಟಿವ್ ಬಂದಿದ್ದು ಅರಂತೋಡಿನ...

ಕೊರೊನಾ ಸಾಂಕ್ರಾಮಿಕ ಕಾಯಿಲೆ ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲಾ ಕಾಲೇಜು ಪುನಾರಂಭ ಮಾಡುವ ಆಲೋಚನೆ ಸರಿಯಾದುದಲ್ಲ. ಯಾಕಂದರೆ ಸಮಯ ಎಷ್ಟು ಪ್ರಾಮುಖ್ಯವೋ ಆದರಿಂದ ಹೆಚ್ಚು ಪ್ರಾಮುಖ್ಯ ಮನುಷ್ಯರ ಜೀವ. ಸಮಯ ಕಳೆದರ ಪುನಾಃ ಬರಬಹುದು. ಆದರೆ ಒಮ್ಮೆ ಒಬ್ಬನ ಜೀವ ಹೋದರೆ ಅದು ಎಂದೆಂದಿಗೂಬಾರದು ಆದ್ದರಿಂದ ಶಾಲಾ ಕಾಲೇಜು ಪುನರಾಂಭ ಮಾಡುವುದರಿಂದ ಮಕ್ಕಳ ಜೀವಕ್ಕೆ ಅಪಾಯ...

ಬೆಂಗಳೂರಿನ ಕನ್ನಡಕಥಾಗುಚ್ಛ ಬರಹಗಳ ಕೈಪಿಡಿತನ್ನ ಫೇಸ್ ಬುಕ್ ಬಳಗದಲ್ಲಿ ಸ್ವರಚಿತ ಕವನ ಮತ್ತುಸಾಹಿತ್ಯಬರಹಗಳನ್ನು ಆಹ್ವಾನಿಸಿದ್ದು, ಇದರಲ್ಲಿಅತೀ ಹೆಚ್ಚು ಬರಹಗಳನ್ನು ಬರೆದುಓದುವುದಲ್ಲದೆ ಹೆಚ್ಚು ಪ್ರತಿಕ್ರಿಯೆಗಳನ್ನು ನೀಡಿದ ಶೀಮತಿ ರೇಣುಕಾರಮೇಶ್ರನ್ನುಆಯ್ಕೆ ಮಾಡಿ ೨೦೨೦ರ 'ಪ್ರತಿಕ್ರಿಯೆ ಪ್ರವೀಣೆ ಪ್ರಶಸ್ತಿ' ನೀಡಿ ಗೌರವಿಸಿದೆ. ರೇಣುಕಾರವರು ಮೂಲತಃ ಬೆಳಗಾಂನವರಾಗಿದ್ದು, ಪ್ರಸ್ತುತ ಸುಳ್ಯದ ಕೆ.ವಿ.ಜಿ. ಮೆಡಿಕಲ್ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದಾರೆ.ಅಲ್ಲದೆಇವರಜೊತೆ ೨೧ ಮಂದಿ ಸದಸ್ಯರಿಗೆ ಈ...

All posts loaded
No more posts