Ad Widget

ಲಿಖಿತಾ ಅಲೆಂಗಾರ- ಕೇತನ್ ಕೇವಳ

ಕಡಬ ತಾಲೂಕು ಎಣ್ಮೂರು ಗ್ರಾಮದ ಅಲೆಂಗಾರ ಮೋನಪ್ಪ ಗೌಡರ ಪುತ್ರಿ ಲಿಖಿತಾರವರ ವಿವಾಹವು ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕೇವಳ ಕರುಣಾಕರ ಗೌಡರ ಪುತ್ರ ಕೇತನ್ ರೊಂದಿಗೆ ಮೇ.೩೧ರಂದು ವಧುವಿನ ಮನೆಯಲ್ಲಿ ನಡೆಯಿತು.

ಮುರೂರುವರೆಗಿನ ವಿದ್ಯುತ್ ಲೈನ್ ಟ್ರೀಕಟ್ಟಿಂಗ್ ಬಳಕೆದಾರರ ಶ್ರಮದಾನ

ಸುಳ್ಯದಿಂದ ಬರುವ ವಿದ್ಯುತ್ ಲೈನ್ ನ ವಿದ್ಯುತ್ ಬಳಕೆದಾರರಿಂದ ಇಂದು ಶ್ರಮದಾನ ನಡೆಯಿತು. ಸುಮಾರು 9 ತಂಡಗಳಿಂದ ಎನ್ನೆಟ್ಟಿ, ಕಾಡುಸೊರಂಜ, ಮೈತಡ್ಕ, ಕೇನಾಜೆ, ದೇವರಗುಂಡ, ಮೂರೂರು, ಕಾಪಿನಡ್ಕ ಭಾಗದಲ್ಲಿ 11ಕೆ ವಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ಗೆಲ್ಲು ಬಳ್ಳಿಗಳನ್ನು ತೆರವು ಗೊಳಿಸಲಾಯಿತು, ಈ ಸಂದರ್ಭದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಜತೆಗೆ ಇದ್ದು ಮಾರ್ಗದರ್ಶನ ನೀಡಿದರು
Ad Widget

ಜೂ.8 : ಬೆಳ್ಳಾರೆ ಜಕಾರಿಯಾ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ಕೈಗೊಂಡ ಕ್ರಮದಿಂದ ಪ್ರಾರ್ಥನಾ ಮಂದಿರಗಳ ಪ್ರವೇಶ ಸುಮಾರು 2 ತಿಂಗಳುಗಳಿಂದ ನಿರ್ಬಂಧಿಸಲಾಗಿದ್ದು ಜೂ.8 ರಿಂದ ಮತ್ತೆ ತೆರೆಯಲಿದೆ. ಬೆಳ್ಳಾರೆಯ ಮುಖ್ಯ ಪೇಟೆ ಸಮೀಪ ಇರುವ ಝಖರಿಯ್ಯಾ ಜುಮ್ಮಾ ಮಸೀದಿಯಲ್ಲಿ ಭಕ್ತಾದಿಗಳಿಗೆ ಇಂದಿನಿಂದ ಪ್ರವೇಶ ನೀಡಲಾಗಿದೆ. ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಂಡು ಬರಬೇಕು. ಸರಕಾರದ ಆದೇಶಗಳನ್ನುಸಂಪೂರ್ಣ ವಾಗಿ ಪಾಲಿಸಲಾಗುವುದು.ಮಸೀದಿಯಲ್ಲಿ ಪ್ರವೇಶಿಸುವವರಿಗೆ...

ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಸರ್ಕಾರದ ನಿರ್ದೇಶನ ಕಡ್ಡಾಯವಾಗಿ ಪಾಲಿಸಿ-ಎಸ್ ಎಂ ಎ ಸುಳ್ಯ

ಕೋವಿಡ್ 19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣ ಲಾಕ್ ಡೌನ್ ಗೊಂಡು ಮಸೀದಿಗಳು ಒಳಗೊಂಡಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳು ಮುಚ್ಚಿದ್ದವು. ಇದೀಗ ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂ. 08 ರಿಂದ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಕೂಲ ಸಾಧ್ಯತೆ ಇರುವುದರಿಂದ ಅತ್ಯಂತ ಜಾಗರೂಕತೆಯಿಂದ ಅದನ್ನು ಸದುಪಯೋಗ ಪಡಿಸಬೇಕಾಗಿದೆ.ಈ ನಿಟ್ಟಿನಲ್ಲಿ ಮಸೀದಿಗಳ ಪ್ರಾರ್ಥನೆಯ ಪುನರಾರಂಭಕ್ಕೆ ಸರಕಾರ...

ಲತೀಫ್ ಹತ್ಯೆಯ ಸಂಚಿನ ಹಿಂದಿರುವ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲಿ- ರಿಫಾಯಿ ಜುಮಾಃ ಮಸ್ಜಿದ್ ಸಮಹಾದಿ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಬಣಗಳ ಕಾದಾಟದಲ್ಲಿನಮ್ಮ ಜಮಾಅತ್ ಗೆ ಒಳಪಟ್ಟ ಅಮಾಯಕ ಅಬ್ದುಲ್ ಲತೀಫ್ ಎಂಬ ಯುವಕನನ್ನು ಹಾಡಹಗಲೇ ದುಷ್ಕರ್ಮಿಗಳು ಕೊಲೆಗೈದು ವಿಕ್ರತಿ ಮೆರೆದದ್ದು ಖಂಡನೀಯವಾಗಿದೆ.ಸಾದು ಸ್ವಭಾವ ಮತ್ತು ಪರೋಪಕಾರಿ ಯಾಗಿ ನಮ್ಮ ಜಮಾಅತ್ ನ ಎಲ್ಲಾ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಈ ಯುವಕನ ಅಕಾಲಿಕ ಮರಣವು ಇಡೀ ಊರನ್ನೆ ಶೋಕ ಸಾಗರದಲ್ಲಿ...

ಐವರ್ನಾಡು ವಿಶ್ವ ಪರಿಸರ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ .5 ರಂದು ಆಚರಿಸಲಾಯಿತು . ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ...

ಬೆಳ್ತಂಗಡಿ:ಗ್ರಾಹಕರಿಗೆ ಪಂಗನಾಮ ಹಾಕಿದ ಅಡಿಕೆ ವ್ಯಾಪಾರಿ

ಬೆಳ್ತಂಗಡಿ ಮುಂಗಡ ಅಡಕೆ ಖರೀದಿಸಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ಹಣ ಕೊಡಲು ಬಾಕಿ ಮಾಡಿದ್ದ ಅಡಕೆ ವ್ಯಾಪಾರಿಯೋರ್ವರು ಮನೆಗೆ ಬೀಗ ಹಾಕಿ ಒಂದು ವಾರದಿಂದ ನಿಗೂಢವಾಗಿ ನಾಪತ್ತೆಯಾದ ಘಟನೆ ಬಂದಾರು ಗ್ರಾಮದಿಂದ ವರದಿಯಾಗಿದ್ದು ಹಣ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಹಕರು ದಾರಿ ತೋಚದ ತೀವ್ರ ಆತಂಕ ಪಡುವಂತಾಗಿದೆ . ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಟ್ಲಡ್ಕ...

ಗ್ರಾಮವಿಕಾಸ ಸಮಿತಿಯಿಂದ ಆತ್ಮ ನಿರ್ಭರ ಭಾರತಕ್ಕೆ ಚಾಲನೆ – ಸ್ವಾವಲಂಬಿ ಬದುಕಿಗೆ ತರಕಾರಿ ಕೃಷಿ ಪೂರಕ

ಜೂ .8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ . ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ . ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ...

ಗೃಹರಕ್ಷಕ ಸೇವೆ ಮುಂದುವರಿಕೆಗೆ ಮುಖ್ಯಮಂತ್ರಿ ತೀರ್ಮಾನ

ಕಳೆದ ಕೆಲವು ದಿನಗಳ ಹಿಂದೆ ಪೊಲೀಸರೊಂದಿಗೆ ಭುಜಕ್ಕೆ ಭುಜ ಜೋಡಿಸಿ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದ ಗೃಹರಕ್ಷಕ ದಳದವರು ರಸ್ತೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯಲ್ಲಿ ಕಾಣದೆ ಅವರ ಕೊರತೆಯು ಎದ್ದು ಕಾಣುತ್ತಿತ್ತು. ಕಳೆದ ಹಲವು ತಿಂಗಳುಗಳಿಂದ ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸೇವೆಯಲ್ಲಿ ತೊಡಗಿಕೊಂಡಿದ್ದ ಗೃಹರಕ್ಷಕ ದಳದವರು ಪ್ರತಿಯೊಂದು ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ನಡೆದು...

ಇಂದು ರಾಜ್ಯದಲ್ಲಿ 378 ಪಾಸಿಟೀವ್ ಕೇಸ್ – ಉಡುಪಿ 121 ಕೇಸ್

ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದ್ದು ಇಂದು ಒಂದೇ ದಿನ 378ಕ್ಕೇರಿಕೆಯಾಗಿದೆ. ಒಟ್ಟು 5213ಕ್ಕೇರಿಕೆಯಾಗಿದೆ. ಅದರಲ್ಲಿ ಉಡುಪಿ 121, ಕಲಬುರಗಿ 69, ಯಾದಗಿರಿ 103, ಬೆಂಗಳೂರು 18, ರಾಯಚೂರು 2, ಮಂಡ್ಯ 3, ಬೆಳಗಾವಿ 5, ಬೀದರ್ 1, ಹಾಸನ 3, ವಿಜಯಪುರ 6, ದಕ್ಷಿಣ ಕನ್ನಡ 24, ಚಿಕ್ಕಬಳ್ಲಾಪುರ 2, ಉತ್ತರ ಕನ್ನಡ...
Loading posts...

All posts loaded

No more posts

error: Content is protected !!