Ad Widget

ಆಲೆಟ್ಟಿ ಸಿ.ಎ. ಬ್ಯಾಂಕ್ ಉದ್ಯೋಗಿ ರಾಜೇಶ್ ಅಲೆಟ್ಟಿ ನಿಧನ

ಅಲೆಟ್ಟಿ ಸಿ.ಎ. ಬ್ಯಾಂಕ್ ಉದ್ಯೋಗಿ ರಾಜೇಶ್ ಅಲೆಟ್ಟಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ರಾಗಿರುತ್ತಾರೆ.ಯುವಕ ಮಂಡಲದ ಅಧ್ಯಕ್ಷ ರಾಗಿ,ಭಜನ ಸಂಘದ ಸದಸ್ಯ ರಾಗಿ ಸೇೇವೆ ಸಲ್ಲಿಸಿದ್ದಾರೆ

ಎಸ್.ಎಸ್.ಎಲ್.ಸಿ ಪರೀಕ್ಷೆ- ನೋಡಲ್ ಅಧಿಕಾರಿ ನಿಯೋಜನೆ

2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ...
Ad Widget

ಕನಕಮಜಲು ವಿಶ್ವ ಪರಿಸರ ದಿನಾಚರಣೆ

ಕನಕಮಜಲು ಯುವಕ ಮಂಡಲ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು. ಕನಕಮಜಲು ಯುವಕ ಮಂಡಲದ ವತಿಯಿಂದ ದಿ. ಎಲ್ಯಣ್ಣ ಗೌಡ ಅವರ ಸ್ಮರಣಾರ್ಥ ದಿವಂಗತರ ಮನೆಯ ಸಮೀಪ ಮಾಯಣ ರಹಿತ ಉತ್ತಮ ತಳಿಯ ಹಲಸಿನ ಗಿಡವನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ದೇವಚಳ್ಳ ವಿಶ್ವ ಪರಿಸರ ದಿನಾಚರಣೆ

ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...

ಮಾಣಿ ಸರಣಿ ಅಪಘಾತ – ಪ್ರಯಾಣಿಕರು ಪಾರು

ರಾಷ್ಟ್ರೀಯ ಹೆದ್ದಾರಿಯ ಮಾಣಿ ಸುತ್ತಮುತ್ತ ಅಪಘಾತಗಳ ಸರಮಾಲೆ ನಡೆದಿದ್ದು ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದ್ದುಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಿಳಿದು ಬಂದಿದೆ.ಕೊಡಾಜೆ ಮಸೀದಿ ಸಮೀಪದ...

ಮೂಡಬಿದ್ರೆ ಎರಡು ತಂಡಗಳ ಮಧ್ಯೆ ಮಾರಾಮಾರಿ ಸುಳ್ಯ ಮೂಲದ ಓರ್ವ ಸಾವು

ಅಲೆಕ್ಕಾಡಿ ಕುಕ್ಕಟ್ಟೆ ಅಬ್ದುಲ್ ಲತೀಫ್ ಅವರು ಮೂಡಬಿದರೆಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇವರು ಮೂಡಬಿದರೆಯಲ್ಲಿ ಜ್ಯುವೆಲ್ಲರಿ ಅಂಗಡಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.ಮುಲ್ಕಿ ವಿಜಯ ಬ್ಯಾಂಕ್ ಹತ್ತಿರ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ಇನ್ನು ಇಬ್ಬರು ತೀವ್ರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮರ ಸುದ್ದಿ ವೆಬ್ಸೈಟ್ ವರದಿಗೆ ಸ್ಪಂದಿಸಿದ ಬಿಎಸ್ ಎನ್ ಎಲ್

ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...

ಪೈಲಾರು ವಿಶ್ವ ಪರಿಸರ ದಿನಾಚರಣೆ

ಫ್ರೆಂಡ್ಸ್ ಕ್ಲಬ್ ಪೈಲಾರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಯನ್ನುಆಚರಿಸಲಾಯಿತು.ಮನೆ-ಮನೆಯಲ್ಲಿ ಗಿಡ ನೆಡುವುದರ ಮೂಲಕ ವೃಕ್ಷಾರೋಹಣ-2020 ನ್ನು ಆರಂಭಿಸಲಾಯಿತು. ನಿವೃತ್ತ ಎ ಎಸ್ ಐ ಕೇಶವ ಅರಂಬೂರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ನ ಗೌರವ ಸಲಹೆಗಾರರಾದ ಮುರಾರಿ ಕಡಪಳ,ಆನಂದ ಕಂಜರ್ಪಣೆ,ಪುಷ್ಪರಾಜ್ ಗುಡ್ಡೆಮನೆ,ತೇಜಸ್ವಿ...

ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಟೌನ್: ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ SKSSF ಸುಳ್ಯ ಟೌನ್ ಶಾಖೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಅರಂಬೂರು ಮದ್ರಸ ವಠಾರದಲ್ಲಿ ನಡೆಯಿತು.ಸುಳ್ಯ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಜಾಕ್ ಕರಾವಳಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸುಳ್ಯ ಟೌನ್ ಅಧ್ಯಕ್ಷ ಆಶಿಕ್ ಸುಳ್ಯ, ಸುಳ್ಯ ಮದ್ರಸ ಮೇನೇಜ್ಮೆಂಟ್ ಪ್ರ. ಕಾರ್ಯದರ್ಶಿ ಬಶೀರ್ ಯು.ಪಿ, ಜಿಲ್ಲಾ ಕೌನ್ಸಿಲ್ ಸದಸ್ಯ ಶಹೀದ್ ಪಾರೆ,ಸುಳ್ಯ ವಲಯ...

ಕಲ್ಚರ್ಪೆ ಬೈಕ್ ಗೆ ಗುದ್ದಿದ ಕಾರು ಪರಾರಿ

ಬೈಕ್ ಸವಾರನಿಗೆ ಕಾರು ಗುದ್ದಿ ಪರಾರಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕಲ್ಚೆರ್ಪೆಯಲ್ಲಿ ನಡೆದಿದೆ ಗಾಯ ಗೊಂಡ ಬೈಕ್ ಸವಾರ ಪೆರಾಜೆ ಗ್ರಾಮದ ಪೀಚೆ ಮನೆ ಯಶೋಧರ ಎಂದು ತಿಳಿದು ಬಂದಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
Loading posts...

All posts loaded

No more posts

error: Content is protected !!