Ad Widget

ಜೂನ್ 27 ರವರೆಗೆ ಅನುಮತಿ ಪಡೆದ ತುರ್ತು ಪ್ರಕರಣಗಳಿಗೆ ಮಾತ್ರ ಸುಳ್ಯ ನ್ಯಾಯಾಲಯದಲ್ಲಿ ಅವಕಾಶ – ವಕೀಲರ ಸಂಘ

ಕೊವಿಡ್ 19 ಹಿನ್ನೆಲೆಯಲ್ಲಿ ಮುಂದಿನ 15 ದಿನಗಳ ತನಕ ಅಂದರೆ ಜೂನ್ 27 ರ ತನಕ ಈ ಹಿಂದಿನಂತೆ ಅತೀ ಅಗತ್ಯದ ಪ್ರಕರಣಗಳನ್ನು ನಡೆಸುವಂತೆ ಮತ್ತು ಒಂದು ದಿನದಲ್ಲಿ ಕೇವಲ 20 ಪ್ರಕರಣಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ .ಆದರಂತೆ ಪೂರ್ವಾನುಮತಿಯಿಲ್ಲದೆ ವಕೀಲರ , ಕೋರ್ಟು ನೌಕರರ ಹೊರತು ಬೇರೆ ಯಾರಿಗೂ ಕೂಡ ಪ್ರವೇಶ ಇರುವುದಿಲ್ಲ .ಒಳಪ್ರವೇಶ ಮಾಡುವ...

ಕನಕಮಜಲು ಬಳಿ ಬೈಕ್ ಮತ್ತು ಕಾರು ಅಪಘಾತ

ಕನಕಮಜಲು ಬಳಿ ಇಂಡಿಕಾಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಪುತ್ತೂರು ಕಡೆಯಿಂದ ಕನಕಮಜಲು ಬರುತ್ತಿದ್ದ ಬೈಕ್ ಇದಾಗಿದ್ದು ಸ್ಥಳೀಯರು ಬೈಕು ಸವಾರರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರ ಸ್ಥಳೀಯ ಕನಕಮಜಲು ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ .
Ad Widget

*ಕೊರೊನಾ ಇಂದಿನ ಫಲಿತಾಂಶ* ದ.ಕ.- 30, ಉಡುಪಿ- 14, ಕರ್ನಾಟಕ-308

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ. ಕರ್ನಾಟಕ...

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆ

ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...

ಭರತ್ ಬಿ.ಎಂ.ರವರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಭಡ್ತಿ

ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...

ಕ್ಯಾಂಪ್ಕೋ ಇಂದಿನ ಧಾರಣೆ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*        (13.06.2020    ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ          255 - 300ಹಳೆ ಅಡಿಕೆ             265 - 320ಡಬಲ್ ಚೋಲ್     265 - 320 ಫಠೋರ                200 - 245ಉಳ್ಳಿಗಡ್ಡೆ               110 - 150ಕರಿಗೋಟು            110 - 140 *ಕಾಳುಮೆಣಸು ಧಾರಣೆ*ಕಾಳುಮೆಣಸು        250 - 300 *ಕೊಕ್ಕೋ ಧಾರಣೆ*ಒಣ ಕೊಕ್ಕೋ...

ಇನ್ನೂ ಸಂಚಾರಕ್ಕೆ ಮುಕ್ತವಾಗದ ಕೇರಳ-ಕರ್ನಾಟಕ ಗಡಿ ಭಾಗಗಳ ರಸ್ತೆಗಳು

ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸಿ ಯಥಾಸ್ಥಿತಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಪ್ರಥಮ ಹಂತದ ಲಾಕ್ಡೌನ್ ನಿಂದ ಹಿಡಿದು ನಾಲ್ಕನೆಯ ಹಂತದವರೆಗೆ ಬಂದು ಜೀವನೋಪಾಯದ ಸಾಮಾನ್ಯ ಮಾರ್ಗವನ್ನು ಕಂಡುಕೊಳ್ಳಲು ತೊಡಗಿಕೊಂಡಿದ್ದಾನೆ.ಆದರೆ ಕೇರಳ ಹಾಗೂ ಕರ್ನಾಟಕದ ಗಡಿಭಾಗಗಳ ದ್ವಾರಗಳು ತೆರೆಯದೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ...

ಕೊಡಗು ಘನ ವಾಹನ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ

ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...
Loading posts...

All posts loaded

No more posts

error: Content is protected !!