31-12-2024 ರಂದು ಮುಕ್ತಾಯಗೊಳ್ಳುವ ಆಯುಧ ಪರವಾನಿಗೆದಾರರು 2024 ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚನೆ

ಆಯುಧ ಪರವಾನಿಗೆ ನವೀಕರಣ ದಿನಾಂಕ 31-12-2024 ರಂದು ಮುಕ್ತಾಯಗೊಳ್ಳುವ ಪರವಾನಿಗೆದಾರರು 2024 ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತಾಲೂಕು ದಂಢನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಆಯುಧ ಪರವಾನಿಗೆಯನ್ನು ಹೊಂದಿರುವ ಪರವಾನಿಗೆದಾರರು ದಿನಾಂಕ : 31.12.2024 ರಂದು ನವೀಕರಣ ಮುಕ್ತಾಯಗೊಳ್ಳುವವರು ದಿನಾಂಕ : 31-12-2024 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ದಿನಾಂಕ :...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ- ಮಾಹಿತಿ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸುಳ್ಯ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಮತ್ತು ವಾಹನ ಚಾಲನೆ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು. ಸೈಬರ್ ಕ್ರೈ೦ ಜಾಗೃತಿ ಕುರಿತು ಎ.ಎಸ್ ಐಉದಯಕುಮಾರ್ ಮಾಹಿತಿ ನೀಡಿದರು. ವಾಹನ ಚಾಲನೆ ಜಾಗೃತಿ ಕುರಿತು ಎ.ಎಸ್.ಐ ಸುರೇಶ್ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕ ಶಿವಪ್ರಕಾಶ...
Ad Widget

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಗೆ ಶ್ರೀಚೆನ್ನಕೇಶವ ದೇವಸ್ಥಾನದ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆದುಕೊಂಡ ಕುರುಂಜಿ ಕುಟುಂಬ

ಸುಳ್ಯ: ಡಾ. ಕೆ.ವಿ ಚಿದಾನಂದ ಮತ್ತು ಮನೆಯವರಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಗೆ ಶ್ರೀಚೆನ್ನಕೇಶವ ದೇವಸ್ಥಾನದ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಆಹ್ವಾನ, ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದವನ್ನು ಕುರುಂಜಿ ಕುಟುಂಬವು ಪಡೆದುಕೊಂಡರು . ಸುಳ್ಯದ ಇತಿಹಾಸ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ...

ಸಂಪಾಜೆ: ದಲಿತ ಸಂಘರ್ಷ ಸಮಿತಿ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಕೊಡಗು ಜಿಲ್ಲಾ ಘಟಕ, ಮಡಿಕೇರಿ ತಾಲೂಕು ಘಟಕ, ಸಂಪಾಜೆ ಹೋಬಳಿ ಘಟಕಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 30/12/2024 ರಂದು ಪೂ.10.30ಕ್ಕೆ ಸಂಪಾಜೆ ನಾಡಕಚೇರಿ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದೆ. ಹಲವು ವರ್ಷಗಳಿಂದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಕಂದಾಯ ಇಲಾಖೆ ಇದುವರೆಗೂ ಸೂಕ್ತ ಜಾಗ ನೀಡದೆ ವಂಚಿಸುತ್ತಿತ್ತು....

ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದ್ರಾಜೆ ಅವರಿಗೆ ಸನ್ಮಾನ

ಮಂಗಳೂರು: ನವದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದ್ರಾಜೆ ಅವರಿಗೆ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಹಿರಿಯ ಪತ್ರಕರ್ತರಾದ ಗಂಗಾಧರ ಮಟ್ಟಿ, ಕೃಷ್ಣ ಬೆಟ್ಟ, ದುರ್ಗಾಕುಮಾರ್ ನಾಯರ್‌ಕೆರೆ...

ಡಿ .29 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ

ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಹಾಗೂ ನೇತ್ರಾವತಿ ವಲಯ ಮಂಗಳೂರು ವತಿಯಿಂದ ಡಿಸೆಂಬರ್ 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ರಥ ಬೀದಿಯಲ್ಲಿ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ನಡೆಯಲಿರುವುದು. ಈ ಯೋಗ ಶಿಬಿರದಲ್ಲಿ ರಾಜ್ಯಾದ್ಯಂತ ಸುಮಾರು 3000 ಯೋಗಾಸಕ್ತರು ಭಾಗವಹಿಸಲಿರುವರೆಂದು ಸಂಘಟಕರು ತಿಳಿಸಿರುತ್ತಾರೆ.

ಬಿಳಿನೆಲೆ ಕೈಕಂಬ ಶಾಲಾ ಮಕ್ಕಳಿಗೆ ಅನುಭವ ಮಂಟಪದ ಪಾಠ ಮಾಡಿದ ಸಿ.ಎಂ

ಸುಬ್ರಹ್ಮಣ್ಯ, ಡಿ.16: ಶಾಲಾ ಪ್ರವಾಸದ ಅಂಗವಾಗಿ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಕೈಕಂಬ ಸರಕಾರಿ ಪ್ರಾಥಮಿಕ ಶಾಲೆಯ ಸಹಿತ ಇತರೆ ವಿದ್ಯಾರ್ಥಿಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಭವ ಮಂಟಪದ ಬಗ್ಗೆ ಪಾಠ ಮಾಡಿದರು.ಬಿಳಿನೆಲೆ ಕೈಕಂಬ ಶಾಲೆಯಿಂದ ಶಾಲೆಯ ಸುಮಾರು 33 ಮಕ್ಕಳು ಶಾಲಾ...

ಅರಂತೋಡು : ಮುರಿದು ಬೀಳುವ ಸ್ಥಿತಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಕಛೇರಿ

ಅರಂತೋಡು ಗ್ರಾಮ ಆಡಳಿತಾಧಿಕಾರಿಗಳ ಕಛೇರಿ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಮೇಲೆ ಮುರಿದು ಬೀಳುವ ಮುನ್ನ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಈ ಬಗ್ಗೆ ಗಮನ ಹರಿಸುವಂತೆ ಜನತೆ ಒತ್ತಾಯಿಸಿದ್ದಾರೆ.

ಜಾನುವಾರು ಗಣತಿ ಹಿನ್ನಲೆ : ಪಶು ಸಂಗೋಪನೆ ಇಲಾಖೆ ಸೇವೆಯಲ್ಲಿ ವ್ಯತ್ಯಯ : ಸಾರ್ವಜನಿಕರು ಸಹಕರಿಸಲು ಪಶು ವೈದ್ಯಾಧಿಕಾರಿ ಮನವಿ

ತಾಲೂಕಿನಲ್ಲಿ ಫೆಬ್ರವರಿ 2025ರ ಅಂತ್ಯದವರೆಗೆ ರಾಷ್ಟ್ರೀಯ ಕಾರ್ಯಕ್ರಮವಾದ ಜಾನುವಾರು ಗಣತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಶು ಆಸ್ಪತ್ರೆಯ ಸುಳ್ಯ ದಲ್ಲಿ ನಾಯಿ, ಬೆಕ್ಕು ಮತ್ತು ಮುದ್ದು ಪ್ರಾಣಿಗಳ ಚಿಕಿತ್ಸಾ ಸೇವೆಯನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಒದಗಿಸಲಾಗುವುದು. ಮಧ್ಯಾಹ್ನದ ನಂತರ ತಾಲೂಕಿನ ಎಲ್ಲಾ ಸಿಬ್ಬಂದಿಗಳು ಜಾನುವಾರು ಗಣತಿ ಕಾರ್ಯಕ್ರಮ ದಲ್ಲಿ ಕ್ಷೇತ್ರ ಭೇಟಿ...

ಸೌಜನ್ಯ ನ್ಯಾಯಪರ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನಲೆ, ಗುತ್ತಿಗಾರಿನಲ್ಲಿ ಹೋರಾಟಗಾರರಿಂದ ಸೌಜನ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ನ್ಯಾಯಕ್ಕಾಗಿ ಪ್ರಾರ್ಥನೆ…

ಒಂದು ವರ್ಷದ ಹಿಂದೆ ಅಂದರೆ ದಿ.16/12/2023ರ ಇದೇ ದಿನದಂದು ಗುತ್ತಿಗಾರಿನಲ್ಲಿ ಕು.ಸೌಜನ್ಯ ನ್ಯಾಯಪರ ಹೋರಾಟ ನಡೆದು ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಇಂದಿಗೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಸೌಜನ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಸೌಜನ್ಯ ನ್ಯಾಯಕ್ಕಾಗಿ ಪ್ರಾರ್ಥಿಸಲಾಯಿತು. ಕು.ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಗುತ್ತಿಗಾರು ಇದರ ಎಲ್ಲಾ ಪದಾಧಿಕಾರಿಗಳು , ವಾಹನಗಳ ಚಾಲಕ-ಮಾಲಕರು ಭಾಗವಹಿಸಿದರು....
Loading posts...

All posts loaded

No more posts

error: Content is protected !!