ದೇವಚಳ್ಳ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ಗಳ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ದೇವಚಳ್ಳ ಗ್ರಾಮದ ಎಲಿಮಲೆಯ ಸರಕಾರಿ ಪ್ರೌಢ ಶಾಲೆಗೆ, ದೇವಚಳ್ಳ ದ. ಕ. ಜಿ. ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ವಳಲಂಬೆಯ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಗುತ್ತಿಗಾರು ಗ್ರಾಮದ ಪಿ. ಎಂ....

ಕಲ್ಮಕಾರು : ಆನೆ ದಾಳಿ – ಅಯ್ಯಪ್ಪ ವೃತಧಾರಿ ಗಂಭೀರ ಗಾಯ

https://youtu.be/UYtw3YlNooQ?si=tT4DW13rOx-pUCr2 ಕಲ್ಮಕಾರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಯ್ಯಪ್ಪ ವೃತಧಾರಿ‌ ಗಂಭೀರವಾಗಿ ಗಾಯಗೊಂಡ‌ ಘಟನೆ ಡಿ. 17ರ ಮುಂಜಾನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಲ್ಮಕಾರು ಗ್ರಾಮದ ಚರಿತ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಆನೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಅಯ್ಯಪ್ಪ ವೃತಧಾರಿ ಚರಿತ್ ಗೆ ಗಂಭೀರ ಗಾಯಗಳಾಗಿದ್ದು, ಸುಳ್ಯದ ಆಸ್ಪತ್ರೆಗೆ ದಾಖಲಾಗಿ, ಬಳಿಕ...
Ad Widget

ಅಜ್ಜಾವರ : ಫುಟ್ಬಾಲ್ ಪಂದ್ಯಾಟ – ಬಹುಮಾನ ವಿತರಣೆ

ಫೈಹ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಅಡ್ಕ ಅಜ್ಜಾವರ ಇದರ ವತಿಯಿಂದ ನಡೆದ ಫುಟ್ಬಾಲ್ ಪಂದ್ಯಾಟದ ಬಹುಮಾನ ವಿತರಣೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ,ಕರ್ನಾಟಕ ಸರಕಾರದ ಅರೆಭಾಷೆ ಸಂಸ್ಕೃತ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ಬಹುಮಾನ ವಿತರಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ...

ಸುಳ್ಯ : ಪತ್ರಕರ್ತನಿಗೆ ಬೆದರಿಕೆ –  ಕ್ಷಮಾಪಣೆಯೊಂದಿಗೆ ಪ್ರಕರಣ ಇತ್ಯರ್ಥ

ಸುಳ್ಯ : ಅಮರ ಸುಳ್ಯ ಸುದ್ದಿ ವರದಿಗಾರ ವಿಥುನ್ ಕರ್ಲಪ್ಪಾಡಿ ಇವರಿಗೆ ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್‌ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಇದರ ಬಗ್ಗೆ ದೂರು ದಾಖಲಿಸಿದ್ದರು ಅದರಂತೆ ಪತ್ರಕರ್ತರ ಸಂಘ , ಪ್ರೆಸ್ ಕ್ಲಬ್ ಖಂಡನೆ ವ್ಯಕ್ತ ಪಡಿಸುತ್ತಿದ್ದಂತೆ ಸುಳ್ಯ ಬಿಎಸ್‌ಎನ್ ಎಲ್ ಕಸ್ಟಮರ್ ಸರ್ವಿಸ್...

ಸುಳ್ಯ ಆಟೋ ಚಾಲಕ ಅನಾರೋಗ್ಯದಿಂದ ಮೃತ್ಯು.

ಸುಳ್ಯ ಆಟೋ ಚಾಲಕ ರಾಗಿದ್ದ ಮೇನಾಲದ ಪ್ರೆಮಾಚಂದ್ರ ರೈ ಎಂಬವರು ಅಲ್ಪ ಕಾಲದ ಅಸಂಖ್ಯ ದಿಂದ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದು ವರದಿಯಾಗಿದೆ . ಮೃತ ಚಂದ್ರಶೇಖರರು ಪತ್ನಿ ಓರ್ವ ಪುತ್ರಿ ಹಾಗೂ ಅಪಾರ ಬಂದು ಮಿತ್ರರರನ್ನು ಅಗಲಿದ್ದಾರೆ

ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು ಇಡುವಂತೆ ಮನವಿ

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ.

ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿ ಆಯ್ಕೆ

ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು,  ಸಂಘಟಕಿ  ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ  ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024”  ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು...

ಕರ್ನಾಟಕ ಅರೆಭಾಷೆ ಅಕಾಡೆಮಿ ವತಿಯಿಂದ “ಅರೆಭಾಷೆ” ದಿನಾಚರಣೆ

ಭಾಷೆ ಬೆಳವಣಿಗೆ ಮತ್ತು ವಿಸ್ತರಣೆಗೆ ಸಹಕರಿಸಿದ ವಿವಿಧ ಕ್ಷೇತ್ರದ 6 ಮಂದಿ ಸಾಧಕರಿಗೆ ಸನ್ಮಾನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸ್ಥಾಪನಾ ದಿನದ ಅಂಗವಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ನಗರ ಘಟಕ ಮತ್ತು ಮಹಿಳಾ ಸಮಿತಿಯ ಸಹಕಾರದಲ್ಲಿ ಸುಳ್ಯದ...

ಪೇರಾಲು : ಡಿ.21-22; ಬಜಪ್ಪಿಲ ಇರುವೆರ್ ಉಳ್ಳಾಕುಲು, ಧೂಮಾವತಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

https://youtu.be/zgSiUd63naM?si=ySc2yrkGN77qljxL ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು,ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ. 21 ಮತ್ತು 22 ರಂದು ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳರವರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶಿಕ...

ಡಿ.21 : ಪ.ಜಾತಿ/ ಪಂಗಡದವರ ಕುಂದುಕೊರತೆಗಳ ನಿವಾರಣಾ ಸಭೆ

ಸುಳ್ಯ ತಾಲೂಕು ಮಟ್ಟದ ಪ.ಜಾತಿ ಹಾಗೂ ಪಂಗಡದವರ ಕುಂದುಕೊರತೆಗಳ ನಿವಾರಣಾ ಸಭೆಯು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಡಿ.21 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
Loading posts...

All posts loaded

No more posts

error: Content is protected !!