ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಉಗ್ರರ ವಿರುದ್ಧ “ಆಪರೇಷನ್ ಸಿಂಧೂರ್” ಎಂಬ ಹೆಸರಿನಡಿ ಕಾರ್ಯಾಚರಣೆ ನಿರತವಾಗಿರುವ ಭಾರತೀಯ ಸೈನಿಕರಿಗೆ ಶ್ರೀ ಬಸವೇಶ್ವರ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ದೇವಳದಲ್ಲಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಕುಲ್ಕುಂದ ಇವರ ವತಿಯಿಂದ ಶ್ರೀ ದೇವರಿಗೆ ರುದ್ರಪಾರಾಯಣ ಸಹಿತ ಮಹಾಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ...

ಗುತ್ತಿಗಾರು: ಕರಾಟೆ ತರಬೇತಿ ಕಾರ್ಯಾಗಾರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಸದೃಢತೆ ಗಾಗಿ ಕರಾಟೆ ತರಬೇತಿ ಒಂದಷ್ಟು ಅರೋಗ್ಯಕ್ಕೆ ಪೂರಕ ಎಂಬ ಪ್ರಯತ್ನದ ಪರಿಕಲ್ಪನೆ ಯೊಂದಿಗೆ ಆತ್ಮ ರಕ್ಷಣೆ ಮತ್ತು ಸದೃಢ ಅರೋಗ್ಯಕ್ಕಾಗಿ ಕರಾಟೆ ತರಬೇತಿ ಎಂಬ ಪರಿಕಲ್ಪನೆಯೊಂದಿಗೆ ಕರಾಟೆ ನುರಿತ ಶಿಕ್ಷಕರಿಂದ ಗುತ್ತಿಗಾರು ಗ್ರಾ.ಪಂ.ನ ಪ. ವರ್ಗದ ಸಭಾ ಭವನದಲ್ಲಿ...
Ad Widget

ಸುಳ್ಯ : ಓಡಬಾಯಿ ದರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ, ಸಪರಿವಾರಾ ದೈವಸ್ಥಾನ ಪುನಃಪ್ರತಿಷ್ಠೆ ಅಂಗವಾಗಿ ದೈವಗಳ ನೇಮ

ಓಡಬಾಯಿ ಮನೆತನದ ಸುಮಾರು 150 ವರ್ಷಗಳಷ್ಟು ಹಳೆಯದಾದ ದರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ, ಸಪರಿವಾರಾ ದೈವಸ್ಥಾನ ದ ಪುನಃಪ್ರತಿಷ್ಠೆ ಮೇ 1ನೆ ತಾರೀಕು ನಡೆಯಿತು, ಈ ಸಂದರ್ಭದಲ್ಲಿ ದೈವಗಳಿಗೆ ನೂತನ ಆಯುಧ ,ಮೊಗ ಇನ್ನಿತರ ಅಸ್ತ್ರಗಳ ಸಮರ್ಪಣೆ ನೆರವೇರಿತು ಇದರ ಅಂಗವಾಗಿ ಮೇ 08 ಮತ್ತು 09 ರಂದು ದರ್ಮದೈವ ಧೂಮಾವತಿ, ಗುಳಿಗ, ವರ್ಣರಾ ಪಂಜುರ್ಲಿ, ಕುಪ್ಪೆ...

ಇಂದು ನಾಳೆ ಅಂಬೆಕಲ್ಲು ತರವಾಡು ಧರ್ಮ ನಡಾವಳಿ

ಅಂಬೆಕಲ್ಲು ತರವಾಡು ಮನೆ ನಾಗಪ್ರತಿಷ್ಟೆ ಶ್ರೀ ಧರ್ಮದೈವ ದೇವಸ್ಥಾನದಲ್ಲಿ ಧರ್ಮದೈವದ ನಡಾವಳಿ ಹಾಗೂ ಉಪ ದೈವಗಳ ನೇಮೋತ್ಸವವು ಮೇ 10 ಮತ್ತು 11 ರಂದು ನಡೆಯಲಿದೆ. ಇಂದು ಬೆಳಗ್ಗೆ 5.30 ಕ್ಕೆ ದೈವಗಳ ಭಂಡಾರ ಹಿಡಿಯುವುದು, ಸಂಜೆ 6.00 ರಿಂದ ಎಣ್ಣೆ ಕೊಡುವುದು, 7.00 ಕ್ಕೆ ಕೊಲೆಕೋಲ, ಸತ್ಯ ದೇವತೆ ನೇಮ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ....

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ವಿಶೇಷ ಪಾರ್ಥನೆ

ಪೆರುವಾಜೆ :ಪಾಕಿಸ್ತಾನದ ಉಗ್ರರ ವಿರುದ್ಧ ಸಿಂದೂರ ಆಪರೇಷನ್ ಹೆಸರಿನಡಿ ಕಾರ್ಯಾಚರಣೆ ನಿರತ ಭಾರತೀಯ ಸೈನಿಕರಿಗೆ ಒಳಿತು ಉಂಟು ಮಾಡುವ ನಿಟ್ಟಿನಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯ ಸರಕಾರದ ಮುಜರಾಯಿ ಇಲಾಖಾ ಸಚಿವರ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದಂತೆ ಶ್ರೀ ಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ...

ಸಮಾಜ ಸೇವಕ ಡಾ.ರವಿ ಕಕ್ಕೆಪದವು ರವರಿಗೆ “ಕಾಯಕಯೋಗಿ ರಾಜ್ಯ ಪ್ರಶಸ್ತಿ” ಪ್ರಧಾನ

ಸಮಾಜ ಸೇವಕ ಡಾ.ರವಿ ಕಕ್ಕೆಪದವು ರವರು ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವಂತಹ ಸೇವೆಯನ್ನು ಗುರುತಿಸಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರವಿ ಕಕ್ಕೆಪದವು ರವರಿಗೆ “2025ನೇ ಸಾಲಿನ ಕಾಯಕಯೋಗಿ ರಾಜ್ಯ ಪ್ರಶಸ್ತಿ” ಯನ್ನು ನೀಡಿ ಗೌರವಿಸಿದೆ.ಮೇ.01 ರಂದು ಬಾಗಲಕೋಟೆಯ ಶ್ರೀ ಶಿವ ದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿ ಕಕ್ಕೆಪದವು ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.(ವರದಿ...

ಪರಿಶಿಷ್ಟ ಜಾತಿಗಳ ಸಮೀಕ್ಷೆ ವೇಳೆ ಆದಿದ್ರಾವಿಡರು ಉಪಜಾತಿ ಕೇಳಿದರೆ ಗೊತ್ತಿಲ್ಲ ಎಂದು ನಮೂದಿಸಲು ಸುಳ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಮಾಹಿತಿ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಹೈಕೋರ್ಟನ ನಿವೃತ್ತ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದಿಂದ ಸಮೀಕ್ಷೆ ಆರಂಭವಾಗಿದ್ದು ಇದರ ಸಮೀಕ್ಷೆ ಮನೆ ಮನೆಗಳಿಗೆ ಮಾಹಿತಿಗೆ ಬರುವ ಸಂದರ್ಭದಲ್ಲಿ ಅದಿದ್ರಾವಿಡ ಸಮುದಾಯದವರೂ ಮೂಲ ಜಾತಿ ಅದಿದ್ರಾವಿಡ ಉಪಜಾತಿ ಗೊತ್ತಿಲ್ಲ ಎಂದು ನಮೂದಿಸಬೇಕು ಎಂದು ಸುಳ್ಯ ಅದಿದ್ರಾವಿಡ ಸಮಾಜ ಸೇವಾ ಸಂಘ ಪಧಾದಿಕಾರಿಗಳು ಮೆ.7 ರಂದು...

ನಾಳೆ ( ಮೆ.09 ) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೆ.09 ಶುಕ್ರವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಾಯಂಕಾಲ...

ದಾವಣಗೆರೆಯಲ್ಲಿ ಬರಹಗಾರ್ತಿ ಸೌಮ್ಯಾ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ

ದಾವಣಗೆರೆಯ ಚೆನ್ನ ಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕೃತಿ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಜೇನು ಗಡ್ಡಧಾರಿ ವಿಶಿಷ್ಟ ಬರಹಗಾರ್ತಿ ಸೌಮ್ಯಾ...
Loading posts...

All posts loaded

No more posts

error: Content is protected !!