- Tuesday
- April 28th, 2026
ಪೆರಾಜೆ ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಯ ಚಕ್ರವನ್ನು ಬಿಚ್ಚಿ ಕಳ್ಳತನ ಮಾಡಿರುವ ಘಟನೆ ಡಿ.3 ರಂದು ವರದಿಯಾಗಿದೆ. ಕೇರಳದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಾಗಿದ್ದು ಕುಂಬಳಚೇರಿಯಲ್ಲಿ ಮರದ ವ್ಯಾಪಾರಕ್ಕೆಂದು ಬಂದವರ ಲಾರಿ ಇದಾಗಿದ್ದು ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು ರಾತ್ರಿ ಸಮಯದಲ್ಲಿ ಯಾರೋ ಕಿಡಿಗೇಡಿ ಕಳ್ಳರು ಹೊಂಚು ಹಾಕಿ ಲಾರಿಯ ಹಿಂಬದಿಯ 2 ಚಕ್ರವನ್ನು...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.07ರ ಶನಿವಾರ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ...
ಗುತ್ತಿಗಾರಿನಲ್ಲಿ ಹಲವು ವರ್ಷಗಳಿಂದ ಕಾವೇರಿ ಮೋಟಾರ್ ವರ್ಕ್ಸ್ ನಡೆಸುತ್ತಿದ್ದ ಕಾಂತಪ್ಪ ಪೂಜಾರಿ ಇಂದು ಹೃದಯಾಘಾತದಿಂದ ನಿಧನರಾದರು.
ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟ ಡಿ 6ರಂದು ನಡೆಯಿತು. ಧ್ವಜಾರೋಹಣವನ್ನು ಪ್ರಾoಶುಪಾಲರಾದ ಮಿಥಾಲಿ ಪಿ ರೈ ಅವರು ನೆರವೇರಿಸಿದರು.,ಪದವಿ ವಿಭಾಗದ ದೈ. ಶಿ ನಿರ್ದೇಶಕರಾದ ಲೆ ಸೀತಾರಾಮ ಎಂ ಡಿ, ಕ್ರೀಡಾ ಜ್ಯೋತಿ ಸ್ವೀಕರಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು.ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯ ದೈ ಶಿ...
ಮರ್ಕಂಜ ಗ್ರಾಮದ ಪಟ್ಟೆ ಚಂದ್ರ ಪಾಟಾಳಿ ಎಂಬವರ ಪುತ್ರ ಹರೀಶ ಎಂಬವರು ನಿನ್ನೆ (ಡಿ.5) ನಿಧನರಾದರು. ಅವರಿಗೆ 37 ವರ್ಷ ವಯಸ್ಸಾಗಿತ್ತು. ಹರೀಶರವರು ಮುಂಡೋಡಿ ಶ್ರೀ ಶಿರಾಡಿ ಯಾನೆ ರಾಜನ್ ದೈವದ ಎಣ್ಣೆ ಹಿಡಿಯುವ ಸೇವೆ ಮಾಡುತ್ತಿದ್ದರು. ಹಾಗೂ ಸುಳ್ಯದಲ್ಲಿ ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ ಮತ್ತು ತಾಯಿ ದೇವಕಿಯವರನ್ನು ಅಗಲಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ದ ಕ ಜಿಲ್ಲಾ ಗ್ರಹ ರಕ್ಷಕ ದಳದಲ್ಲಿ ನೀಡಿದ ನ್ಯಾಯಸಮ್ಮತ, ನಿಷ್ಕಾಮ,ನಿಷ್ಕಳಂಕ ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ,ದಿನಾಂಕ 06/12/2024 ನೆ ಶುಕ್ರವಾರದಂದು ಭಾರತ ಸರ್ಕಾರದ ಗೃಹ ಸಚಿವಾಲಯ, ನವದೆಹಲಿ ಇವರಿಂದ ನೀಡಲ್ಪಟ್ಟ ಡಿಜಿ ಡಿಸ್ಕ್ ಪುರಸ್ಕಾರವನ್ನು ಪೋಲಿಸ್ ಮಹಾನಿರ್ದೇಶಕರ ಕಚೇರಿ ಬೆಂಗಳೂರು ಇಲ್ಲಿ ನಡೆದ ಗೃಹರಕ್ಷಕ ದಳದ 62ನೆಯ ಉತ್ತಾನ ದಿನಾಚರಣೆಯಂದು...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆಯು ಡಿ.16 ರಿಂದ ಜ.14 ರವರೆಗೆ ನಡೆಯಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.200 ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ಶ್ಯಾಂ ಪ್ರಸಾದ್ ರವರು ತಿಳಿಸಿದ್ದಾರೆ.
ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್...
Loading posts...
All posts loaded
No more posts
