- Tuesday
- April 28th, 2026
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.6 ಮತ್ತು 7 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. . ಆದುದರಿಂದ...
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇದರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಪ್ರೆಸ್ ಕ್ಲಬ್ ಸುಳ್ಯ ಮತ್ತು ಯುವಕ ಮಂಡಲ ಕಳಂಜ ಇದರ ಸಹಯೋಗದೊಂದಿಗೆ ಡಾ.ಪುರುಷೋತ್ತಮ ಬಿಳಿಮಲೆಯವರ ಕೃತಿ 'ಹುಡುಕಾಟ'ದ ಅನಾವರಣ ಮತ್ತು ಸುಳ್ಯ ತಾಲೂಕಿನ ಸಾಂಸ್ಕೃತಿಕ ಮತ್ತು ಸಾಹಿತ್ಯಕ ನೆಲೆಗಟ್ಟಿನ ಕುರಿತು ಹಿರಿಯರಾದ ಕವಿ ಸುಬ್ರಾಯ ಚೊಕ್ಕಾಡಿ ಹಾಗೂ ಕನ್ನಡ...
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣವನ್ನು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ನಿರ್ಮಿಸಿ ಡಿ.5 ರಂದು ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಬಲರಾಮ ಆಚಾರ್ಯ ನೇರವೇರಿಸಿದರು....
ಸುಳ್ಯದ ನಗರ ಪರಿಸರದಲ್ಲಿ ಹಲವು ಸಮಸ್ಯೆಗಳಿದ್ದು ಸ್ಪಂದಸುವಂತೆ ಕೋರಿ ಡಿ.4 ರಂದು ಪೈಚಾರ್ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ನೀಡಲಾಯಿತು. ಪೈಚಾರಿನಿಂದ ಸುಳ್ಯ ನಗರ ಪ್ರವೇಶ ಮಾಡುವ ರಸ್ತೆಯ ವರೆಗೂ ಬೀದಿ ದೀಪ ಕಂಬಗಳಲ್ಲಿ ದೀಪಗಳಿಲ್ಲದೆ ಕತ್ತಲೆಯಿಂದ ಕೂಡಿದೆ. ಅಲ್ಲದೆ ಶಾಂತಿನಗರ ತಿರುವಿನಲ್ಲಿರುವ ಹೈ ಮಾಸ್ ದೀಪ ಹಾಳಾಗಿ ರಾತ್ರಿ...
ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಅರ್ಧ ಸಮಸ್ಯೆ ಪರಿಹಾರವಾದಂತೆ- ಮಂಜುನಾಥ ಭಂಡಾರಿ ಸಮಸ್ಯೆಗಳನ್ನು ತಿಳಿಸಿದ್ದು ಪರಿಹಾರ ಮಾರ್ಗವನ್ನು ತಿಳಿಸಿ ಸದನದಲ್ಲಿ ಪ್ರಶ್ನಿಸಿ ಪರಿಹಾರಕ್ಕೆ ಒತ್ತು - ಭಂಡಾರಿ. ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಗ್ರಾಮಗಳ ಅರ್ಧದಷ್ಟು ಸಮಸ್ಯೆ ಪರಿಹಾರ ಮಾಡಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ...
ಸುಳ್ಯ ಸ.ಮಾ.ಹಿ. ಪ್ರಾ. ಶಾಲೆಗೆ ಎಂಆರ್ ಪಿಎಲ್ ಸಂಸ್ಥೆಯ ವತಿಯಿಂದ ಸುಮಾರು 7 ಲಕ್ಷ ವೆಚ್ಚದಲ್ಲಿ ನೂತನ ಸುಸಜ್ಜಿತ ಶೌಚಾಲಯ ನಿರ್ಮಿಸಲಿದ್ದು ಇದರ ಗುದ್ದಲಿ ಪೂಜೆ ಇಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರ ದ ಶಾಸಕಿ ಭಾಗಿರಥಿ ಮುರುಳ್ಯ ನೂತನ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಹಿರಿಯ...
ನವೆಂಬರ್ 29 ರಂದು ಶುಕ್ರವಾರದಂದು ಲೋಕಾರ್ಪಣೆಗೊಂಡ ಅನ್ಸಾರಿಯ ಗಲ್ಫ್ ಆಡಿಟೋರಿಯಂ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಲ್ ಆಗಮಿಸಬೆಕಿತ್ತು.ಅವರು ಅನಾರೋಗ್ಯ ನಿಮಿತ ಆ ದಿನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ . ಅವರು ನಾಳೆ ಡಿ.5 ಗುರುವಾರದಂದು ಮದ್ಯಾಹ್ನ 1 ಗಂಟೆಗೆ...
ಸುಳ್ಯ ತಾಲೂಕು ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭಾಂಗಣದಲ್ಲಿ ನಿರ್ಮಾಣ ಮಾಡಲಾದ ವೇದಿಕೆ ಇದೀಗ ಶಿಥಿಲಾವಸ್ಥೆ ತಲುಪಿದ್ದರಿಂದ ಈ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡದೇ ಮುಂಭಾಗದಲ್ಲಿ ಚಯರ್ ಗಳನ್ನು ಇರಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಗ್ರಾ.ಪಂ ಸಮಸ್ಯೆಗಳ ಬಗ್ಗೆ ವಿಷಯ ಮಂಡನೆ. ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ವತಿಯಿಂದ ಪಂಚಾಯತ್ ರಾಜ್ ಸಮಾವೇಶವು ತಾಲೂಕು ಪಂಚಾಯತ್ ಸಭಾಂಗಣ ಸುಳ್ಯ ಇಲ್ಲಿ ದ.4 ರಂದು ನಡೆಯಿತು . ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿ ಮಾತನಾಡುತ್ತಾ ಗ್ರಾ.ಪಂ ಸಮಸ್ಯೆಗಳ...
ಸುಬ್ರಹ್ಮಣ್ಯ ಗ್ರಾ.ಪಂ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ. ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಷ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಅಪರೂಪದ...
Loading posts...
All posts loaded
No more posts
