- Tuesday
- June 23rd, 2026
ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಅರ್ಧ ಸಮಸ್ಯೆ ಪರಿಹಾರವಾದಂತೆ- ಮಂಜುನಾಥ ಭಂಡಾರಿ ಸಮಸ್ಯೆಗಳನ್ನು ತಿಳಿಸಿದ್ದು ಪರಿಹಾರ ಮಾರ್ಗವನ್ನು ತಿಳಿಸಿ ಸದನದಲ್ಲಿ ಪ್ರಶ್ನಿಸಿ ಪರಿಹಾರಕ್ಕೆ ಒತ್ತು - ಭಂಡಾರಿ. ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಗ್ರಾಮಗಳ ಅರ್ಧದಷ್ಟು ಸಮಸ್ಯೆ ಪರಿಹಾರ ಮಾಡಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ...
ಸುಳ್ಯ ಸ.ಮಾ.ಹಿ. ಪ್ರಾ. ಶಾಲೆಗೆ ಎಂಆರ್ ಪಿಎಲ್ ಸಂಸ್ಥೆಯ ವತಿಯಿಂದ ಸುಮಾರು 7 ಲಕ್ಷ ವೆಚ್ಚದಲ್ಲಿ ನೂತನ ಸುಸಜ್ಜಿತ ಶೌಚಾಲಯ ನಿರ್ಮಿಸಲಿದ್ದು ಇದರ ಗುದ್ದಲಿ ಪೂಜೆ ಇಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರ ದ ಶಾಸಕಿ ಭಾಗಿರಥಿ ಮುರುಳ್ಯ ನೂತನ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಹಿರಿಯ...
ನವೆಂಬರ್ 29 ರಂದು ಶುಕ್ರವಾರದಂದು ಲೋಕಾರ್ಪಣೆಗೊಂಡ ಅನ್ಸಾರಿಯ ಗಲ್ಫ್ ಆಡಿಟೋರಿಯಂ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಲ್ ಆಗಮಿಸಬೆಕಿತ್ತು.ಅವರು ಅನಾರೋಗ್ಯ ನಿಮಿತ ಆ ದಿನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ . ಅವರು ನಾಳೆ ಡಿ.5 ಗುರುವಾರದಂದು ಮದ್ಯಾಹ್ನ 1 ಗಂಟೆಗೆ...
ಸುಳ್ಯ ತಾಲೂಕು ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಪಂಚಾಯತ್ ರಾಜ್ ಸಮಾವೇಶ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭಾಂಗಣದಲ್ಲಿ ನಿರ್ಮಾಣ ಮಾಡಲಾದ ವೇದಿಕೆ ಇದೀಗ ಶಿಥಿಲಾವಸ್ಥೆ ತಲುಪಿದ್ದರಿಂದ ಈ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡದೇ ಮುಂಭಾಗದಲ್ಲಿ ಚಯರ್ ಗಳನ್ನು ಇರಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಗ್ರಾ.ಪಂ ಸಮಸ್ಯೆಗಳ ಬಗ್ಗೆ ವಿಷಯ ಮಂಡನೆ. ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ವತಿಯಿಂದ ಪಂಚಾಯತ್ ರಾಜ್ ಸಮಾವೇಶವು ತಾಲೂಕು ಪಂಚಾಯತ್ ಸಭಾಂಗಣ ಸುಳ್ಯ ಇಲ್ಲಿ ದ.4 ರಂದು ನಡೆಯಿತು . ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿ ಮಾತನಾಡುತ್ತಾ ಗ್ರಾ.ಪಂ ಸಮಸ್ಯೆಗಳ...
ಸುಬ್ರಹ್ಮಣ್ಯ ಗ್ರಾ.ಪಂ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ. ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಷ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಅಪರೂಪದ...
ಮರಳಿ ತಾಲ್ನಾಡಿಗೆ ಆಗಮನ, ಸುಳ್ಯ ಪರಿಸರದ ಅಭಿಮಾನಿಗಳಿಂದ ಸ್ವಾಗತ. ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪುತ್ತೂರು ಮೂಲದ ಸಿನಾನ್ ಎಂಬ ಯುವಕ ಕಳೆದ 2 ವರ್ಷಗಳಿಂದ ತನ್ನ ಸ್ಕೋರ್ಪಿಯೋ ವಾಹನದಲ್ಲಿ ವಿಶ್ವ ಪರಿಯಟನೆ ಮಾಡಿ ಡಿ 3 ರಂದು ತಾಯ್ಕಾಡು ಪುತ್ತೂರಿಗೆ ಮರಳಿದ್ದಾರೆ. ಡಿ 3 ರಂದು ಸಂಜೆ ಸುಳ್ಯ ಮಾರ್ಗವಾಗಿ ಪುತ್ತೂರಿಗೆ ತೆರಳುವ ಮಾಹಿತಿ...
ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಪೆರಾಜೆಯ ಜಂಕ್ಷನ್ ನಲ್ಲಿ ಕಳೆದ ವರ್ಷ ನಿರ್ಮಿಸಿದ ಆಟೋ ನಿಲ್ದಾಣಕ್ಕೆ ಹಾನಿಯಾಗಿದೆ. ಇದರಿಂದ ಆಟೋ ನಿಲ್ದಾಣದಲ್ಲಿ ನಿಲ್ಲಿಸಬೇಕಾದ ರಿಕ್ಷಾಗಳನ್ನು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡುವಂತಾಗಿದೆ. ಕಳೆದ ವರ್ಷ ಪಂಚಾಯತ್ ವತಿಯಿಂದ ಅಂದಾಜು ಸುಮಾರು 80 ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನಿಲ್ದಾಣ ಒಂದು ವರ್ಷಕ್ಕೆ ಮುರಿದು ಹೋಗಿರುವುದರಿಂದ ಆಟೋ...
ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಯಕ್ಷಗಾನ ಅಕಾಡಮಿಗಳು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ...
ಕನಕಮಜಲು: ಕನಕಮಜಲು ಯುವಕ ಮಂಡಲ, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ಮೈಸೂರು ಇದರ ಆಶ್ರಯದಲ್ಲಿ ಸು-ಯೋಗ 2024 ನಿಸರ್ಗ ಚಿತ್ರ ಕಲಾ ಶಿಬಿರ ಕನಕಮಜಲಿನ ಮೂರ್ಜೆ ಶ್ರೀ ಬಾಲ ನಿಲಯದಲ್ಲಿ ಆರಂಭಗೊಂಡಿತು. ಡಿ.2ರಿಂದ 8ರ ತನಕ ಚಿತ್ರ ಕಲಾ ಶಿಬಿರ ನಡೆಯಲಿದ್ದು 15ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಡಿ.2ರಂದು ನಡೆದ ಸಮಾರಂಭದಲ್ಲಿ ಚಿತ್ರ ಕಲಾವಿದರಾದ...
Loading posts...
All posts loaded
No more posts
