- Tuesday
- April 28th, 2026
ಪೈಚಾರು ಹೊಟೇಲ್ ಕಳ್ಳತನ ದ ಆರೋಪಿಯನ್ನು ಶೀಘ್ರವಾಗಿ ಕಂಡು ಹಿಡಿದು ಕಾನೂನು ಕ್ರಮ ಕೈ ಗೊಳ್ಳುವಂತೆ ಡಿ. 1 ರಂದು ಸಂಜೆ ಪೈಚಾರ್ ಆರ್ ಬಿ ಬಶೀರ್ ನೇತೃತ್ವ ದಲ್ಲಿ ಸ್ಥಳೀಯ ಸುಮಾರು 15ಕ್ಕೂ ಹೆಚ್ಚು ಮಂದಿ ಸುಳ್ಯ ಠಾಣೆಗೆ ಬಂದು ಮನವಿ ನೀಡಿದರು ಸ್ಥಳೀಯರ ಮನವಿ ಹಾಗೂ ಹೊಟೇಲ್ ಮಾಲಕ ಕರೀಂ ರವರು ನೀಡಿದ...
ಸುಳ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ಕೆ.ಎಂ. ವಿಕ್ರಮ್ ಎಂಬವರು ನೆಲೆಸಿ, ಕೂಲಿ ಮಾಡಿಕೊಂಡಿದ್ದು, ನ.7 ರಂದು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಮೂಲದ ಮಂಗಳ ಯಾನೆ ಕಾವ್ಯ ಎಂಬಾಕೆಯನ್ನು ವಿವಾಹವಾಗಿದ್ದರು. ನ.20 ರಂದು ಈಕೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುತ್ತೇನೆ ಎಂದು ಹೋದವರು ನಾಪತ್ತೆಯಾಗಿದ್ದಾಳೆ ಎಂದು ಸುಳ್ಯ ಪೋಲೀಸರಿಗೆ ಪತಿ ವಿಕ್ರಮ್ ದೂರಿನಲ್ಲಿ ತಿಳಿಸಿದ್ದಾರೆ. ಈಕೆ...
ಸುಳ್ಯದ ನಗರ ವ್ಯಾಪ್ತಿಯ ಅಂಗಡಿಗಳಲ್ಲಿ ಪ್ರತಿನಿತ್ಯ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿದ್ದು ಅದೇ ರೀತಿಯಲ್ಲಿ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ತರಕಾರಿ ಅಂಗಡಿಗೆ ಕಳ್ಳ ನುಗಿದ್ದು, ಚಿಲ್ಲರೆ ಹಣವನ್ನು ಎಗರಿಸಿ, ತಾನು ತಂದಿದ್ದ ಮದ್ಯದ ಪ್ಯಾಕೆಟ್ ಅಲ್ಲಿಯೇ ಬಿಟ್ಟು ಹಿಂತಿರುಗಿದ ಘಟನೆ ವರದಿಯಾಗಿದೆ. ಕಳೆದ ಒಂದು ವಾರದಲ್ಲಿ ಸುಳ್ಯ, ಪೈಚಾರು, ಅಡ್ಕಾರ್, ಬೆಳ್ಳಾರೆ ಮುಂತಾದ...
ರವಿವಾರ ಸಂಜೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಕಾಡಾನೆಯೊಂದು ಸಂಚರಿಸಿದ್ದು, ಇದರ ಮಾಹಿತಿ ಬೆನ್ನಲ್ಲೇ ಅರಣ್ಯ ಇಲಾಖೆ ಸ್ಥಳ ಪರಿಶೀಲನೆ ನಡೆಸಿದ್ದು, ಕಾಡಾನೆ ಅರಣ್ಯದೊಳಗೆ ಸೇರಿರುವ ಬಗ್ಗೆ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕಾಡಾನೆ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ತಂಡ ರಚಿಸಿದೆ. ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ,...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಈ ಬಾರಿಯ ಚುನಾವಣೆಗೆ ನೂತನವಾಗಿ ರೂಪಿಸಲ್ಪಟ್ಟಿರುವ ಸಮನ್ವಯ ಸಹಕಾರಿ ಬಳಗದ ಸದಸ್ಯರುಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಸಂಪಾಜೆ ಸೊಸೈಟಿ ಮಾಜಿ ಅಧ್ಯಕ್ಷ ಜಗದೀಶ್ ಕೆ.ಪಿ. ತಿಳಿಸಿದ್ದಾರೆ. ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು “ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ...
ಗುತ್ತಿಗಾರು - ಕಂದ್ರಪ್ಪಾಡಿ- ಮಡಪ್ಪಾಡಿ ರಸ್ತೆಯ ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಎಂಬಲ್ಲಿ ಮಾಜಿ ಸಚಿವರು ಎಸ್. ಅಂಗಾರ ರವರು ಸಲ್ಲಿಸಿದ ಬೇಡಿಕೆಗೆ ಮಾಜಿ ರಾಜ್ಯಾಧ್ಯಕ್ಷರು,ಮಾಜಿ ಸಂಸದರು ಮಾಡಿದ ಶಿಪಾರಸ್ಸಿನಂತೆ ಮಂಜೂರಾತಿಗೊಂಡು ಟೆಂಡರ್ ಆಗಿ ಅನುಷ್ಠಾನ ಪ್ರಕ್ರಿಯೆ ಸರಕಾರ ಬದಲಾವಣೆಯಿಂದ ತಡೆಹಿಡಿಯಲ್ಪಟ್ಟ ಕಾಮಗಾರಿ ಇದೀಗ ಶಾಸಕಿ ಕು. ಭಾಗೀರಥಿ ಮುರುಳ್ಯ ಹಾಗೂ ಸಂಸದರು ಕ್ಯಾ. ಬ್ರಿಜೇಶ್ ಚೌಟ...
ಉಡುಪಿ ಮಣಿಪಾಲದ ನಚಿಕೇತ ಸಭಾಂಗಣದಲ್ಲಿ ಬತ್ತದ ತೊರೆ ಸ್ನೇಹ ಬಳಗದ ವತಿಯಿಂದ ನಡೆದ ಕವಿ ಸಮ್ಮೇಳನ 2024 ಇದರ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸುಳ್ಯದ ಖ್ಯಾತ ಕವಿ ಎಚ್. ಭೀಮರಾವ್ ವಾಷ್ಠರ್ ರವರು ಕವಿಗೋಷ್ಠಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕವನ ವಾಚನ ಮಾಡಿದ 30 ಜನ ಕವಿಗಳ ಕವನಗಳನ್ನು ವಿಮರ್ಶೆ ಮಾಡಿ ಅಧ್ಯಕ್ಷ ಭಾಷಣವನ್ನು ಮಾಡಿದರು. ನಂತರ ಬತ್ತದ...
ಮಂಗಳೂರು : ನ.30 ರಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ಸಂಚಾರ ಠಾಣೆ ಮತ್ತು ಸುಬ್ರಮಣ್ಯ ಠಾಣೆಯ ನೂತನ ಕಟ್ಟಡಗಳನ್ನು ಹಾಗೂ ಬೆಳ್ಳಾರೆ ಠಾಣಾ ನೂತನ ವಸತಿ ಸುಮುಚ್ಚಯವನ್ನು ಗೃಹ ಸಚಿವರಾದ ಜಿ ಪರಮೇಶ್ವರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಐ.ಪಿ.ಎಸ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...
ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಮತ್ತು ಅನುದಾನದ ಕೊರತೆಗಳಿಗಾಗಿ ಪಂಚಾಯಿತಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಆಯ್ಕೆಯಾದ ಅವಿಭಜಿತ ದ. ಕ. ಜಿಲ್ಲೆಯ ಎರಡು ಜನ ವಿಧಾನ ಪರಿಷತ್ತಿನ ಸದಸ್ಯರು ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರೊಂದಿಗೆ ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಸದಸ್ಯರೊಳಗೂಡಿ ಮುಖಮುಖಿ ಚರ್ಚೆ...
ಸುಳ್ಯ : ಸುಳ್ಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥಗಳಾದ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪಿತರ ಆರೋಗ್ಯ ತಪಾಸಣೆ ವರದಿ ಬಂದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದು ಬಂದಿದ್ದು ಈ...
Loading posts...
All posts loaded
No more posts
