Ad Widget

ಬಿಜೆಪಿ ಪಕ್ಷದ ಬಗ್ಗೆ ಸುಳ್ಯದ ಯೂಟ್ಯೂಬರ್ ನಿಂದ ಕೆಟ್ಟ ಪದ ಬಳಕೆ – ಕ್ಷಮೆ ಯಾಚಿಸಲು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಒತ್ತಾಯ

ಕಾಶ್ಮೀರದ ಪಹಲ್ಗಮ್ ಲ್ಲಿ ನಡೆದ ಉಗ್ರರ ಹೇಯ ಕೃತ್ಯವನ್ನು ಖಂಡಿಸುವ ವಿಚಾರದಲ್ಲಿ ಯೂ ಟ್ಯೂಬ್ ಚಾನೆಲ್ ನಿರೂಪಕರೊಬ್ಬರು ಬಿಜೆಪಿ ಪಕ್ಷದ ಬಗ್ಗೆ ಅಸಹ್ಯಕಾರ, ಕೆಟ್ಟ ಪದ ಬಳಸಿರುವುದನ್ನು ಬಿಜೆಪಿ ಮಂಡಲ ಸಮಿತಿ ಖಂಡಿಸುತ್ತದೆ. ವಿಜೆ ವಿಖ್ಯಾತ್ ಬಗ್ಗೆ ನಮಗೆ ಗೌರವವಿತ್ತು.ಹಳ್ಳಿ, ಬಡತನದಿಂದ ಬಂದ ಹುಡುಗ ಏನೋ ಒಂದಷ್ಟು ಒಳ್ಳೆಯ ಕಾರ್ಯ ಮಾಡುತ್ತಿದ್ದೇನೆಂಬ ಭಾವನೆಯಿತ್ತು. ಆದರೆ ಕಾಶ್ಮೀರದಲ್ಲಿ...

ಬ್ಯಾರಿ ಮೇಳ 2025ರಲ್ಲಿ ಉಬೈಸ್‌ಗೆ ಗೂನಡ್ಕ ಅವರಿಗೆ ಸಾಧನೆ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ನಡೆದ ಬ್ಯಾರಿ ಮೇಳ 2025ರಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉಬೈಸ್ ಅವರಿಗೆ ಸಾಮಾಜಿಕ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಹ್ಯಾದ್ರಿ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಮಂಜುನಾಥ್ ಭಂಡಾರಿ, ನಿವೃತ್ತ ಡಿಸಿಪಿ ಜಿ.ಎ. ಬಾವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಮತ್ತು ನಸೀಮಾ ಫೌಂಡೇಶನ್ ಸ್ಥಾಪಕ ಯು.ಟಿ. ಝುಲ್ಫಿಕಾರ್...
Ad Widget

ಕಲ್ಲುಗುಂಡಿ : ಬರೆಗೆ ಗುದ್ದಿದ ಟ್ಯಾಂಕರ್ – ಚಾಲಕನ ಕಾಲಿಗೆ ಗಾಯ

ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು ಘಟನೆಯಿಂದ ಲಾರಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದಿಂದ ಹೊರತೆಗೆಯಲಾಯಿತು.‌ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೆ.ಎಸ್.ಎಸ್ ಕಾಲೇಜಿನಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐ ಕ್ಯೂ ಎ ಸಿ ಘಟಕದ ಜಂಟಿ ಆಶ್ರಯದಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಲಿಮಿಟೆಡ್ ಅದರ...

ಕಾರ್ಪಲ್ ಟನೆಲ್ ಸಿಂಡ್ರೋಮ್

✍️ಡಾ|| ಮುರಲೀ ಮೋಹನ್ ಚೂಂತಾರು ಇದೊಂದು ನರಗಳಿಗೆ ಸಂಬಂಧಿಸಿದ ಖಾಯಿಲೆಯಾಗಿದ್ದು ನರದ ಮೇಲೆ ಬೀಳುವ ಒತ್ತಡದಿಂದಾಗಿ ಕೈ, ಮುಂಗೈ ಮತ್ತು ತೋಳುಗಳಲ್ಲಿ ನೋವು, ಮರಗಟ್ಟಿದ ಅನುಭವ ಅಥವಾ ಇರುವೆ ಹಿಡಿದಂತಹಾ ಅನುಭವ ಉಂಟಾಗುತ್ತದೆ. ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 10 ಮಿಲಿಯನ್ ಮಂದಿ ಈ ತೊಂದರೆಯಿಂದ ಬಳಲುತ್ತಾರೆ. ಬಹಳ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ...

ಐವರ್ನಾಡು : ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ರೂ.‌ 3000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪೈಚಾರು ನಿವಾಸಿಗಳಿಗೆ ರೂ 3000.00 ದಂಡ ವಿಧಿಸಲಾಯಿತು. ಎ. 21ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...

ಗುತ್ತಿಗಾರು : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ ನೋಡಿ...

62 ದಿನ ಪೂರೈಸಿದ ಭಾವ ತೀರ ಯಾನಕ್ಕೆ ನಿರೀಕ್ಷೆಗೂ ಮೀರಿ ಬೆಂಬಲಿಸಿದ ಸಿನಿಪ್ರಿಯರು – ಎ.24 ರಂದು ಸಂಜೆ 4.45 ಕ್ಕೆ ಕೊನೆಯ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ ಹಿನ್ನೆಲೆಯಲ್ಲಿ 62ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.24 ಗುರುವಾರ ಸಂಜೆ 4.45 ಕ್ಕೆ  ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಈ ಸಿನೇಮಾ ವಿಕ್ಷೀಣೆ...

ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

ಬಳ್ಪ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ - ಆತ್ಮಹತ್ಯೆ ಶಂಕೆ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ...

ಗುತ್ತಿಗಾರು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ“ಇಂದಿನ ಮಕ್ಕಳ ಭವಿಷ್ಯದ ನಿರ್ಮಾಣ ಯೋಗ್ಯ ಸಂಸ್ಕಾರದಿಂದಲೇ ಆಗಲಿ” : ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ

ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಸಂಸ್ಕಾರದ ಅಭ್ಯಾಸಗಳೊಂದಿಗೆ ಪೂರಕ ವಿಚಾರಧಾರೆಗಳನ್ನು ಕಲಿಸುವ ನಿಟ್ಟಿನಲ್ಲಿ ಮಯೂರ ಬಾಲಾಲಯ ಇದರ ಆಶ್ರಯದಲ್ಲಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ರವರ ನೇತೃತ್ವದಲ್ಲಿ ಏ.12 ರಿಂದ ಏ.20 ರವರೆಗೆ 09 ದಿವಸಗಳ ಕಾಲ ನಡೆದ “ಮಕ್ಕಳ ಬೇಸಿಗೆ ಶಿಬಿರ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಏ.20 ರಂದು ನಡೆಯಿತು.ಸಮಾರೋಪ ಸಮಾರಂಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ...
Loading posts...

All posts loaded

No more posts

error: Content is protected !!