- Friday
- July 24th, 2026
ಅಂಬೆಕಲ್ಲು ತರವಾಡು ಮನೆ ನಾಗಪ್ರತಿಷ್ಟೆ ಶ್ರೀ ಧರ್ಮದೈವ ದೇವಸ್ಥಾನದಲ್ಲಿ ಧರ್ಮದೈವದ ನಡಾವಳಿ ಹಾಗೂ ಉಪ ದೈವಗಳ ನೇಮೋತ್ಸವವು ಮೇ 10 ಮತ್ತು 11 ರಂದು ನಡೆಯಲಿದೆ. ಇಂದು ಬೆಳಗ್ಗೆ 5.30 ಕ್ಕೆ ದೈವಗಳ ಭಂಡಾರ ಹಿಡಿಯುವುದು, ಸಂಜೆ 6.00 ರಿಂದ ಎಣ್ಣೆ ಕೊಡುವುದು, 7.00 ಕ್ಕೆ ಕೊಲೆಕೋಲ, ಸತ್ಯ ದೇವತೆ ನೇಮ, ಹಾಗೂ ಅನ್ನಸಂತರ್ಪಣೆ ನಡೆಯಲಿದೆ....
ಪೆರುವಾಜೆ :ಪಾಕಿಸ್ತಾನದ ಉಗ್ರರ ವಿರುದ್ಧ ಸಿಂದೂರ ಆಪರೇಷನ್ ಹೆಸರಿನಡಿ ಕಾರ್ಯಾಚರಣೆ ನಿರತ ಭಾರತೀಯ ಸೈನಿಕರಿಗೆ ಒಳಿತು ಉಂಟು ಮಾಡುವ ನಿಟ್ಟಿನಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯ ಸರಕಾರದ ಮುಜರಾಯಿ ಇಲಾಖಾ ಸಚಿವರ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದಂತೆ ಶ್ರೀ ಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...
ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ...
ಸಮಾಜ ಸೇವಕ ಡಾ.ರವಿ ಕಕ್ಕೆಪದವು ರವರು ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವಂತಹ ಸೇವೆಯನ್ನು ಗುರುತಿಸಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರವಿ ಕಕ್ಕೆಪದವು ರವರಿಗೆ “2025ನೇ ಸಾಲಿನ ಕಾಯಕಯೋಗಿ ರಾಜ್ಯ ಪ್ರಶಸ್ತಿ” ಯನ್ನು ನೀಡಿ ಗೌರವಿಸಿದೆ.ಮೇ.01 ರಂದು ಬಾಗಲಕೋಟೆಯ ಶ್ರೀ ಶಿವ ದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿ ಕಕ್ಕೆಪದವು ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.(ವರದಿ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಹೈಕೋರ್ಟನ ನಿವೃತ್ತ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದಿಂದ ಸಮೀಕ್ಷೆ ಆರಂಭವಾಗಿದ್ದು ಇದರ ಸಮೀಕ್ಷೆ ಮನೆ ಮನೆಗಳಿಗೆ ಮಾಹಿತಿಗೆ ಬರುವ ಸಂದರ್ಭದಲ್ಲಿ ಅದಿದ್ರಾವಿಡ ಸಮುದಾಯದವರೂ ಮೂಲ ಜಾತಿ ಅದಿದ್ರಾವಿಡ ಉಪಜಾತಿ ಗೊತ್ತಿಲ್ಲ ಎಂದು ನಮೂದಿಸಬೇಕು ಎಂದು ಸುಳ್ಯ ಅದಿದ್ರಾವಿಡ ಸಮಾಜ ಸೇವಾ ಸಂಘ ಪಧಾದಿಕಾರಿಗಳು ಮೆ.7 ರಂದು...
ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೆ.09 ಶುಕ್ರವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಾಯಂಕಾಲ...
ದಾವಣಗೆರೆಯ ಚೆನ್ನ ಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕೃತಿ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಜೇನು ಗಡ್ಡಧಾರಿ ವಿಶಿಷ್ಟ ಬರಹಗಾರ್ತಿ ಸೌಮ್ಯಾ...
ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಎನ್ ಟಿ ಹೊನ್ನಪ್ಪ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ...
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮೊಗ್ರದ ಅನುಗ್ರಹ ವಿಕಾಸ ವಾಹಿನಿ ಸ್ವ ಸಹಾಯ ಸಂಘದ ಸದಸ್ಯರಾದ ಗಿರಿಯಪ್ಪರವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇವರ ಜೀವ ಭದ್ರತಾ ವಿಮಾ ಮೊತ್ತ ರೂ 95000 ದ ಚೆಕ್ ಅನ್ನು, ಅವರ...
ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಡಿ ವೆಂಕಟರಮಣಯ್ಯ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ...
Loading posts...
All posts loaded
No more posts
