- Tuesday
- April 28th, 2026
ರಾಜ್ಯಾದ್ಯಂತ ಸರಕಾರ ತಂದೆ ತಾಯಿ ಇಲ್ಲದ ಮಕ್ಕಳಿಗೆ ಭವಿಷ್ಯ ರೂಪಿಸುವ ದೃಷ್ಟಿಯಿಂದ ದತ್ತು ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ದತ್ತು ಕಾರ್ಯಕ್ರಮದ ಬಗ್ಗೆ ತಿಳಿದುಕೊಳ್ಳಲು ಇತರರನ್ನು ಉತ್ತೇಜಿಸಲು ಹಾಗೂ ಸ್ವೀಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸಲು ಮತ್ತು ದತ್ತು ತೆಗೆದುಕೊಳ್ಳಲು ಪ್ರಭಾವಿತರಾಗಿರುವ ಈ ದೇಶದ ಜನರನ್ನು ಗುರುತಿಸಲು ಮತ್ತು ದತ್ತು ಸ್ವೀಕಾರದಮೂಲಕ ಬೆಳೆದ ಕುಟುಂಬಗಳನ್ನು ಗೌರವಿಸುವುದು ಹಾಗೂ ಶಾಶ್ವತ...
ಸುಳ್ಯ: ಸುಳ್ಯ ಗಾಂಧಿನಗರದಲ್ಲಿ ಸಣ್ಣದಾದ ಟೀ ಅಂಗಡಿ ತೆರೆದು ಕಾರ್ಯಚರಿಸುತ್ತಿರುವ ಟೀ ಅಂಗಡಿಯ ಮಾಲೀಕ ವೆಂಕಪ್ಪ ಗೌಡ ನಡುಮನೆ ನ.27 ರಂದು ನಿಧನ ಹೊಂದಿದರು. ಪ್ರಗತಿ , ಶಿವ , ಲೈಫ್ ಕೇರ್ ಹಾಗೂ ಶ್ರೀ ಮುತ್ತಪ್ಪನ್ ಆಂಬ್ಯುಲೆನ್ಸ್ ಚಾಲಕ ಮಾಲಕರು ಪ್ರತಿನಿತ್ಯವು ಮೃತಪಟ್ಟ ವ್ಯಕ್ತಿಯ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಅಲ್ಲದೆ ತನ್ನ ಕುಟುಂಬದ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅಜ್ಜಾವರ ಸರಕಾರಿ ಪ್ರೌಢಶಾಲೆ ಶಾಲೆಯ 64 ವಿದ್ಯಾರ್ಥಿನಿಯರಿಗೆ ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಟೆಕ್ನಾಲಜೀಸ್ ವತಿಯಿಂದ ಸೌರ ದೀಪವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ದೇವಕಿ ವಿಷ್ಣು ನಗರ, ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ್ ಕುಮಾರ್ , ಗ್ರಾಮ ಪಂಚಾಯ್ತಿ...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹೂ ಜೋಡನೆ ಸ್ಪರ್ಧೆ ನಡೆಯಿತು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯನ್ನು ಉಪನ್ಯಾಸಕಿ ಅಶ್ವಿನಿ ನಿರ್ವಹಿಸಿ, ಮಾರ್ಗದರ್ಶನ ಮಾಡಿದರು.ಎನ್ಎನ್ಎಸ್ ಕಾರ್ಯಕ್ರಮ ಆಧಿಕಾರಿ ಲಿಂಗಪ್ಪ ಪೂಜಾರಿ ಸಹಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನ.26 ರಂದು ಬಿಜಿಎಸ್ ಸಭಾಂಗಣದಲ್ಲಿ 'ಬಿಜಿಎಸ್ ಕರಾವಳಿ ರತ್ನ' ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ...
ಸಂಸದ ಕ್ಯಾ. ಚೌಟ ಅವರಿಂದ ಕೃಷಿ ಸಚಿವ ಶಿವರಾಜ್ ಚೌವಾಣ್ ಭೇಟಿ ಮಾಡಿ ಮನವಿ ಸಲ್ಲಿಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್...
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಾಮಗಾರಿ ಪೂರ್ಣಗೊಂಡರೂ ಬಾಕಿ ಉಳಿದಿರುವ ಇತರ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆಗೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಎಸ್.ಪಿ. ಯತೀಶ್ ಎನ್. ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ...
ಕುಕ್ಕೆ ಸುಬ್ರಹ್ಮಣ್ಯ ಸಹಿತ ಉದ್ಘಾಟನೆ ಬಾಕಿ ಉಳಿದ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನಡೆಸಲಿರುವರು ಎಂದು ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ ಭದ್ರತಾ ಪರಿಶೀಲನೆ ಮತ್ತು ಪಾರ್ಕಿಂಗ್...
ರಾಮ ಲಕ್ಷ್ಮಣ ಕೊಪ್ಪರಿಗೆ ಏರುವ ಕಾರ್ಯಕ್ರಮ ಇಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವನಡೆಯಲಿದೆ. ನ.30- ಲಕ್ಷದೀಪೋತ್ಸವ,ಡಿ.01- ಶೇಷವಾಹನೋತ್ಸವ,ಡಿ.02- ಅಶ್ವವಾಹನೋತ್ಸವ, ಡಿ.03- ಮಯೂರ ವಾಹನೋತ್ಸವ, ಡಿ.04- ಶೇಷವಾಹನೋತ್ಸವ,, ಡಿ.05- ಹೂವಿನ ತೇರಿನ ಉತ್ಸವ, ಡಿ.06- ಪಂಚಮಿ ರಥೋತ್ಸವ,, ಡಿ.07- ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ,ಡಿ.08- ರಂದು ಅವಭ್ರತೋತ್ಸವ, ನೌಕಾವಿಹಾರ, ನಡೆದು ಡಿ.12- ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ...
ಅಕ್ರಮ ಸಕ್ರಮ ಷರತ್ತು ಸಡಿಲಿಸಲು : ಮುಳಿಯ ಕೇಶವ ಭಟ್ ಮನವಿ ಸರ್ಕಾರದ ಅಕ್ರಮ-ಸಕ್ರಮ ಯೋಜನೆಯ ಷರತ್ತುಗಳನ್ನು ಸಡಿಲಿಸಿ ಯೋಜನೆಯ ಪ್ರಯೋಜನಗಳಿಂದ ರೈತರು ವಂಚಿತರಾಗದಂತೆ ಮಾಡಬೇಕೆಂದು ಸರ್ಕಾರಕ್ಕೆ ತಾ.ಪಂ ಮಾಜಿ ಅಧ್ಯಕ್ಷ ಹಾಗೂ ಭಾರತೀಯ ಮಂಡಳಿಯ ನಿರ್ದೇಶಕ ಮುಳಿಯ ಮನವಿ ಮಾಡಿದ್ದಾರೆ. ಅರ್ಜಿದಾರರು (ನಮೂನೆ-50.53 ರಡಿ ಅರ್ಜಿ ಸಲ್ಲಿಸಿ ಕೃತಾವಳಿ ಮಾಡಿರುವ ಜಮೀನು ಮಂಜೂರಾಗದೇ ಇದ್ದರೂ)...
Loading posts...
All posts loaded
No more posts
