- Tuesday
- June 23rd, 2026
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನ.26 ರಂದು ಬಿಜಿಎಸ್ ಸಭಾಂಗಣದಲ್ಲಿ 'ಬಿಜಿಎಸ್ ಕರಾವಳಿ ರತ್ನ' ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ...
ಸಂಸದ ಕ್ಯಾ. ಚೌಟ ಅವರಿಂದ ಕೃಷಿ ಸಚಿವ ಶಿವರಾಜ್ ಚೌವಾಣ್ ಭೇಟಿ ಮಾಡಿ ಮನವಿ ಸಲ್ಲಿಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್...
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಾಮಗಾರಿ ಪೂರ್ಣಗೊಂಡರೂ ಬಾಕಿ ಉಳಿದಿರುವ ಇತರ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆಗೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಎಸ್.ಪಿ. ಯತೀಶ್ ಎನ್. ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ...
ಕುಕ್ಕೆ ಸುಬ್ರಹ್ಮಣ್ಯ ಸಹಿತ ಉದ್ಘಾಟನೆ ಬಾಕಿ ಉಳಿದ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನಡೆಸಲಿರುವರು ಎಂದು ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ ಭದ್ರತಾ ಪರಿಶೀಲನೆ ಮತ್ತು ಪಾರ್ಕಿಂಗ್...
ರಾಮ ಲಕ್ಷ್ಮಣ ಕೊಪ್ಪರಿಗೆ ಏರುವ ಕಾರ್ಯಕ್ರಮ ಇಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವನಡೆಯಲಿದೆ. ನ.30- ಲಕ್ಷದೀಪೋತ್ಸವ,ಡಿ.01- ಶೇಷವಾಹನೋತ್ಸವ,ಡಿ.02- ಅಶ್ವವಾಹನೋತ್ಸವ, ಡಿ.03- ಮಯೂರ ವಾಹನೋತ್ಸವ, ಡಿ.04- ಶೇಷವಾಹನೋತ್ಸವ,, ಡಿ.05- ಹೂವಿನ ತೇರಿನ ಉತ್ಸವ, ಡಿ.06- ಪಂಚಮಿ ರಥೋತ್ಸವ,, ಡಿ.07- ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ,ಡಿ.08- ರಂದು ಅವಭ್ರತೋತ್ಸವ, ನೌಕಾವಿಹಾರ, ನಡೆದು ಡಿ.12- ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ...
ಅಕ್ರಮ ಸಕ್ರಮ ಷರತ್ತು ಸಡಿಲಿಸಲು : ಮುಳಿಯ ಕೇಶವ ಭಟ್ ಮನವಿ ಸರ್ಕಾರದ ಅಕ್ರಮ-ಸಕ್ರಮ ಯೋಜನೆಯ ಷರತ್ತುಗಳನ್ನು ಸಡಿಲಿಸಿ ಯೋಜನೆಯ ಪ್ರಯೋಜನಗಳಿಂದ ರೈತರು ವಂಚಿತರಾಗದಂತೆ ಮಾಡಬೇಕೆಂದು ಸರ್ಕಾರಕ್ಕೆ ತಾ.ಪಂ ಮಾಜಿ ಅಧ್ಯಕ್ಷ ಹಾಗೂ ಭಾರತೀಯ ಮಂಡಳಿಯ ನಿರ್ದೇಶಕ ಮುಳಿಯ ಮನವಿ ಮಾಡಿದ್ದಾರೆ. ಅರ್ಜಿದಾರರು (ನಮೂನೆ-50.53 ರಡಿ ಅರ್ಜಿ ಸಲ್ಲಿಸಿ ಕೃತಾವಳಿ ಮಾಡಿರುವ ಜಮೀನು ಮಂಜೂರಾಗದೇ ಇದ್ದರೂ)...
ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಬಂದಿದ್ದ ಅಡ್ಕಾರಿನ ವ್ಯಕ್ತಿಯೊಬ್ಬರು ಸುಳ್ಯ ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಗಿದೆ. ಅಡ್ಕಾರಿನ ರಾಘವ ಆಚಾರ್ಯ (65 ವರ್ಷ) ಎಂಬವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಇಂದು ಸುಳ್ಯ ತಾಲೂಕು ಕಚೇರಿಯ ಪಡಶಾಲೆಗೆ ಬಂದಿದ್ದರು. ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಿ...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಾಮೂಹಿಕವಾಗಿ ಓದಿದರು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ನ.27 ರಿಂದ ಡಿ.2ರ ತನಕ ವಿಧಾನ ಸಭೆಯ ವಸತಿ ಸೌಕರ್ಯಗಳ ಸಮಿತಿಯ ವತಿಯಿಂದ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. ಉಪ ಸಭಾಧ್ಯಕ್ಷರು ಹಾಗೂ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದಲ್ಲಿ ಸಮಿತಿ ಸದಸ್ಯರಾದ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಒಟ್ಟು...
ಅಲಂಕಾರು ಸಿ.ಎ ಬ್ಯಾಂಕ್ ಸಮೀಪದ ಲಕ್ಷ್ಮಿ ರಾಮ್ ಕಾಂಪ್ಲೆಕ್ಸ್ ನಲ್ಲಿ ಶರೀಫ್.ಬಿ.ಹೆಚ್ ಮಾಲೀಕತ್ವದ ಎಸ್.ಎಚ್ ಸ್ಪೋರ್ಟ್ಸ್ ಝೋನ್ ಶುಭಾರಂಭಗೊಂಡಿತ್ತು.ಇಲ್ಲಿ ಎಲ್ಲಾ ತರದ ಸ್ಪೋರ್ಟ್ಸ್ ಐಟಂಗಳು ,ವಿನೂತನ ಶೈಲಿಯ ಟ್ರೋಫಿಗಳು ,ನಿಮ್ಮ ಕನಸಿನ ಅತ್ಯಾಕರ್ಷಕ ವಿನ್ಯಾಸದ ಕಸ್ಟಮೈಸ್ ಜರ್ಸಿಗಳು,ಮನಮೋಹಕ ಶೈಲಿಯ ಕಸ್ಟಮೈಸ್ ಮೆಮೆಂಟೋಗಳು,ಸನ್ಮಾನ ಕಾರ್ಯಕ್ರಮದ ವಸ್ತುಗಳು,ಶಾಲಾ ಕಾಲೇಜುಗಳ ಕ್ರೀಡಾ ಸಾಮಾಗ್ರಿಗಳು,ಮಕ್ಕಳ ಕ್ರೀಡಾ ಸಮವಸ್ತ್ರಗಳು,ಫೋಟೋ ಫ್ರೇಮ್ ಗಳು ಮತ್ತು...
Loading posts...
All posts loaded
No more posts
