- Thursday
- April 30th, 2026
ಬಿಜೆಪಿ ಬೆಂಬಲಿತ ನವೀನ್ ಮುರೂರು ಗೆಲುವು. ಮಂಡೆಕೋಲು ಗ್ರಾಮ ಪಂಚಾಯತ್ ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು 301 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.14 ಮತಗಳು ತಿರಸ್ಕೃತಗೊಂಡವು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಂಡು 9.30ಕ್ಕೆ ಮತ ಎಣಿಕೆ ಪೂರ್ಣಗೊಂಡಿತು.
ಹಾಸಿಗೆ ಇದ್ದಷ್ಟೆ ಕಾಲು ಚಾಚಬೇಕೆ ಹೊರತು, ಹೆಚ್ಚಿಗೆ ಚಾಚಬಾರದು ಬಾಚಿದರೆ ಅಭಿವೃದ್ಧಿ ಕೆಲಸವಾಗಲು ಸಾಧ್ಯವಿಲ್ಲ: ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಅಂಬೇಡ್ಕರ್ ಭವನ ಕಾಮಗಾರಿ ಕೆಲಸಕ್ಕೆ ಎಲ್ಲಾ ಇಲಾಖೆಯವರು ಕೈಜೋಡಿಸಬೇಕು ಹಾಗೂ ಯಾವುದೇ ಅಭಿವೃದ್ಧಿ ಕೆಲಸ ಆಗದಿದ್ದರೂ ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿ ಈ ಬಾರಿ ಪೂರ್ಣಗೊಳಿಸಲೇಬೇಕು. ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ...
ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್ನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾ ಯಿಸುವ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ ನ.26ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ 33ಕೆ.ವಿ. ಕಾವು-ಸುಳ್ಯ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ, ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕರ ವಿಭಾಗದಲ್ಲೂ ಯಶ್ವಿನ್...
ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ಆದಿತ್ಯವಾರ ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ...
ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ ಚಾಂಪಿಯನ್,ಅನ್ಸಾರಿಯ ದಫ್ ಸಮಿತಿ ಕೃಷ್ಣಾಪುರ ರನ್ನರ್ಸ್ ಅಪ್ ಪೈಚಾರ್ ಅಲ್-ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ಹಾಗೂ ನೂತನ ಕಚೇರಿ ಉದ್ಘಾಟನೆ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಬಹಳ ಜಿದ್ದಾ ಜಿದ್ದಿನ ಸ್ಪರ್ಧೆ ನಡೆದು ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ...
ಅರಂತೋಡಿನಲ್ಲಿ ಅಡ್ಕಬಳೆ ರಸ್ತೆಯಲ್ಲಿರುವ ಚಿಕನ್ ಸೆಂಟರ್ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿದ್ದು, ಕೇಸು ದಾಖಲಾಗಿದೆ ಎಂದು ತಿಳಿದು ಬಂದಿದೆ.ನ 23 ರಂದು ರಾತ್ರಿ 9:00ಗಂಟೆಗೆ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ...
ಸುಬ್ರಹ್ಮಣ್ಯ: ರಾಜ್ಯದ ನಂಬರ್ ವನ್ ದೇವಾಲಯ ಹಾಗೂ ನಾಗಾರಾಧನೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಹೊರ ಠಾಣೆಯ ಕೆಲಸ ಕಾಮಗಾರಿಗಳು ಸಂಪೂರ್ಣವಾಗಿ ಉದ್ಘಾಟನೆಗೆ ಸಿದ್ದಗೊಂಡಿದ್ದರೂ ಉದ್ಘಾಟನೆ ಭಾಗ್ಯ ದೊರೆಯದೇ ಇರುವುದು ದೌರ್ಭಾಗ್ಯವೇ ಸರಿ ಎನ್ನಬಹುದು. ಈ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಗೃಹ ಸಚಿವರು ಆಗಮಿಸುತ್ತಿದ್ದು, ಈ ಭೇಟಿ...
ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನ ಮೂಡಿಗೆರೆಯ ಪಂಚಾಯತ್ ದೀನ್ ದಯಾಳ್ ಸಭಾಂಗಣದಲ್ಲಿ ನ. 24ರಂದು ನಡೆಯಿತು. ಈ ಕವಿಗೋಷ್ಠಿಗೆ ಅಯ್ಕೆಯಾಗಿದ್ದ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ...
ಕರ್ನಾಟಕದಲ್ಲಿ 3 ಕ್ಕೆ 3 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿಯ ಕೆಟ್ಟ ಟೀಕೆಯ ರಾಜಕಾರಣಿಗಳಿಗೆ ರಾಜ್ಯದ ಜನ ಉತ್ತರ ಕೊಟ್ಟಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷ ತಂದುಕೊಟ್ಟಿದೆ. ಈ ಗೆಲುವು ರಾಜ್ಯದ ಜನತೆಯ ಅಭಿವೃದ್ದಿಗೆ ನೀಡಿದ ಗೆಲುವಾಗಿದೆ. ಈ ಗೆಲುವು ಆಧಾರ ರಹಿತ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡಿದ ಗೆಲುವಾಗಿದೆ ,ಈ ಗೆಲುವು ರಾಜಕಿಯ ವೈಷ್ಯಮ್ಯದ ವಿರುದ್ಧದ...
Loading posts...
All posts loaded
No more posts
