- Thursday
- April 30th, 2026
ಉದ್ಘಾಟನೆ ಹಿನ್ನಲೆಯಲ್ಲಿ ಅಡಿಕೆಗೆ ಕೆಜಿಗೆ ಮಾರುಕಟ್ಟೆ ಬೆಲೆಗಿಂತ 2 ರೂಪಾಯಿ ಘೋಷಣೆ. ಮಾಸ್ ಸಂಸ್ಥೆ ವತಿಯಿಂದ ಅಡಿಕೆ ಖರೀದಿ ಕೇಂದ್ರ ನಿಂತಿಕಲ್ಲಿನಲ್ಲಿ ಉದ್ಘಾಟನೆ ಕಾರ್ಯಕ್ರಮವು ನ.25ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟು ಅಧ್ಯಕ್ಷತೆಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಸಭಾ...
ಭಾರತವು ಜಾತ್ಯಾತೀತ ರಾಷ್ಟ್ರ ಅದರ ಭಾಗವಾಗಿಯೇ ಶಿರೂರು ದುರಂತದಲ್ಲಿ ಸಾವನ್ನಪ್ಪಿದ ಅರ್ಜುನ್ ಹುಡುಕಾಟಕ್ಕಾಗಿ ಅಲ್ಲೆ ಕುಳಿತೆ - ಮಂಜೇಶ್ವರ ಶಾಸಕ ಎ .ಕೆ ಅಶ್ರಫ್ . ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬುವ ಮುನ್ನ ಅದರ ಕುರಿತು ಅವಲೋಕಿಸಿ - ಮುಸ್ಲಿಂ ದೇಶದ್ರೋಹಿಗಳು ಎನ್ನುವವರ ಮಧ್ಯೆ ದಫ್ ಮೂಲಕ ರಾಷ್ಟ್ರ ಪ್ರೇಮದ ಕುರಿತ ಹಾಡಿನ ಮೂಲಕ...
ರಾಜ್ಯದ ಖ್ಯಾತ 8 ದಫ್ ತಂಡಗಳಿಂದ ಆಕರ್ಷಕ ದಫ್ ಮೆರವಣಿಗೆ. ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ ಅಸರ್ ನಮಾಝ್...
ಸಂಪಾಜೆ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಮ್ಲ ಹನೀಫ್ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆ ಯನ್ನು ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಚಂದ್ರಾವತಿ ಕಲುಮೆ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಲ್ಲಾ ಮಕ್ಕಳಿಗೆ ಶ್ರೀಮತಿ ಚಂದ್ರಾವತಿ ಕಲುಮೆ ಹಾಗೂ ವೆಂಕಪ್ಪ ದಂಪತಿಗಳು...
ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ಕರ್ನಾಟಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಗಳಿಸಿದ್ದು ಇದರ ವಿಜಯೋತ್ಸವದ ಹಿನ್ನಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಗಿತ್ತು.ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು ಪಟಾಕಿ ಸಿಡಿಸಿದ ನಂತರ ರಸ್ತೆಯಲ್ಲಿದ್ದ ಪಟಾಕಿ ಕಸವನ್ನು ಕೂಡಲೇ ಸ್ವಚಮಾಡುವ ಮೂಲಕ ಸ್ವಚತೆ ಆದ್ಯತೆ ನೀಡಿ...
ಪ್ರಥಮ- ಪುನರ್ವಿ ನಾಯಕ್ ಕೆ.ಎಂ. ದ್ವಿತೀಯ- ಹಂಸಿ ಡಿ ತೃತೀಯ- ತ್ರಿಶೂಲ್ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಸುಳ್ಯ ವಲಯದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ "ಕೂಸು ಮರಿ" ಮಕ್ಕಳ ಫೋಟೋ ಸ್ಪರ್ಧೆ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀರಾಂ ಪೇಟೆಯ ಆಸ್ತಾ ಸ್ಟುಡಿಯೋದಲ್ಲಿ ನ.23ರಂದು ನಡೆಯಿತು. ಹಿರಿಯ ಫೋಟೋಗ್ರಾಫರ್ ಆರ್.ಕೆ. ಭಟ್ ವಿಜೇತರಾದ ಮಕ್ಕಳಿಗೆ...
ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಯಲ್ಲಿ ಯುವ ಜನರ ಪಾತ್ರ ಮಹತ್ವವಾಗಿದೆ. ಬರವಣಿಗೆಯಿಂದ ಜ್ಞಾನ ವೃದ್ಧಿ ಸಾಧ್ಯ ಎಂದು ಸಾಹಿತಿ, ಮಧು ಪ್ರಪಂಚ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಆರ್. ಪಿ. ಕಲಾ ಸೇವಾ ಟ್ರಸ್ಟ್ (ರಿ) ಪಾಂಬಾರು ಇದರ ಸಹಯೋಗದಲ್ಲಿ ನಡೆದ ಕನ್ನಡ...
ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಇದರ ವತಿಯಿಂದ ಸುಗಂಧ ಸಾಗರ ಕಲೋತ್ಸವ ಕಾರ್ಯಕ್ರಮ ಕನಕಮಜಲು ಸುಣ್ಣಮೂಲೆ ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಇಂದು ಪ್ರಾರಂಭಗೊಂಡಿತು .ಬೆಳಿಗ್ಗೆ ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಹಸೈನಾರ್ ಕೆ.ಸಿ.ಧ್ವಜಾರೋಹಣ ನೆರವೇರಿಸಿದರು .ಪೂರ್ವಾಹ್ನ 9.15 ಗಂಟೆಗೆ ಸ್ಪರ್ಧಾರ್ಥಿ ಗಳ ನೋಂದಾವಣಿ ನಡೆಯಲಿದ್ದು.ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವಲಯ...
ನ.27 ರಂದು ಕೊಪ್ಪರಿಗೆ ಏರುವುದು, ನ.30 ರಂದು ಲಕ್ಷದೀಪೋತ್ಸವ, ಡಿ.07 ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ನ.27 ಬುಧವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ಶನಿವಾರದಂದು ಲಕ್ಷದೀಪೋತ್ಸವ, ಡಿ.01 ಆದಿತ್ಯವಾರದಂದು ರಾತ್ರಿ...
ಉಡುಪಿಯ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ನೀಡುವ ಪ್ರಸಿದ್ಧ ಶಾರದಾ ಕೃಷ್ಣ ಪ್ರಶಸ್ತಿ- 2025 ಈ ಬಾರಿ ರಂಗನಿರ್ದೇಶಕ ,ರಂಗ ಮಾಂತ್ರಿಕ,ರಂಗಮಾಣಿಕ್ಯ,ಮುಂತಾದ ಬಿರುದುಗಳನ್ನು ಪಡೆದ ಸುಳ್ಯದ ಪ್ರಸಿದ್ಧ ರಂಗಕರ್ಮಿ, ನಟ , ರಂಗನಿರ್ದೇಶಕ, ಸಂಘಟಕ, ರಂಗ ಶಿಕ್ಷಕ , ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಮತ್ತು...
Loading posts...
All posts loaded
No more posts
