- Tuesday
- June 23rd, 2026
ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ಆದಿತ್ಯವಾರ ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ...
ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ ಚಾಂಪಿಯನ್,ಅನ್ಸಾರಿಯ ದಫ್ ಸಮಿತಿ ಕೃಷ್ಣಾಪುರ ರನ್ನರ್ಸ್ ಅಪ್ ಪೈಚಾರ್ ಅಲ್-ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ಹಾಗೂ ನೂತನ ಕಚೇರಿ ಉದ್ಘಾಟನೆ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಬಹಳ ಜಿದ್ದಾ ಜಿದ್ದಿನ ಸ್ಪರ್ಧೆ ನಡೆದು ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ...
ಅರಂತೋಡಿನಲ್ಲಿ ಅಡ್ಕಬಳೆ ರಸ್ತೆಯಲ್ಲಿರುವ ಚಿಕನ್ ಸೆಂಟರ್ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿದ್ದು, ಕೇಸು ದಾಖಲಾಗಿದೆ ಎಂದು ತಿಳಿದು ಬಂದಿದೆ.ನ 23 ರಂದು ರಾತ್ರಿ 9:00ಗಂಟೆಗೆ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ...
ಸುಬ್ರಹ್ಮಣ್ಯ: ರಾಜ್ಯದ ನಂಬರ್ ವನ್ ದೇವಾಲಯ ಹಾಗೂ ನಾಗಾರಾಧನೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಹೊರ ಠಾಣೆಯ ಕೆಲಸ ಕಾಮಗಾರಿಗಳು ಸಂಪೂರ್ಣವಾಗಿ ಉದ್ಘಾಟನೆಗೆ ಸಿದ್ದಗೊಂಡಿದ್ದರೂ ಉದ್ಘಾಟನೆ ಭಾಗ್ಯ ದೊರೆಯದೇ ಇರುವುದು ದೌರ್ಭಾಗ್ಯವೇ ಸರಿ ಎನ್ನಬಹುದು. ಈ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಗೃಹ ಸಚಿವರು ಆಗಮಿಸುತ್ತಿದ್ದು, ಈ ಭೇಟಿ...
ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನ ಮೂಡಿಗೆರೆಯ ಪಂಚಾಯತ್ ದೀನ್ ದಯಾಳ್ ಸಭಾಂಗಣದಲ್ಲಿ ನ. 24ರಂದು ನಡೆಯಿತು. ಈ ಕವಿಗೋಷ್ಠಿಗೆ ಅಯ್ಕೆಯಾಗಿದ್ದ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಪಂಪ ಸಾಹಿತ್ಯ...
ಕರ್ನಾಟಕದಲ್ಲಿ 3 ಕ್ಕೆ 3 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿಯ ಕೆಟ್ಟ ಟೀಕೆಯ ರಾಜಕಾರಣಿಗಳಿಗೆ ರಾಜ್ಯದ ಜನ ಉತ್ತರ ಕೊಟ್ಟಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷ ತಂದುಕೊಟ್ಟಿದೆ. ಈ ಗೆಲುವು ರಾಜ್ಯದ ಜನತೆಯ ಅಭಿವೃದ್ದಿಗೆ ನೀಡಿದ ಗೆಲುವಾಗಿದೆ. ಈ ಗೆಲುವು ಆಧಾರ ರಹಿತ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡಿದ ಗೆಲುವಾಗಿದೆ ,ಈ ಗೆಲುವು ರಾಜಕಿಯ ವೈಷ್ಯಮ್ಯದ ವಿರುದ್ಧದ...
ಉದ್ಘಾಟನೆ ಹಿನ್ನಲೆಯಲ್ಲಿ ಅಡಿಕೆಗೆ ಕೆಜಿಗೆ ಮಾರುಕಟ್ಟೆ ಬೆಲೆಗಿಂತ 2 ರೂಪಾಯಿ ಘೋಷಣೆ. ಮಾಸ್ ಸಂಸ್ಥೆ ವತಿಯಿಂದ ಅಡಿಕೆ ಖರೀದಿ ಕೇಂದ್ರ ನಿಂತಿಕಲ್ಲಿನಲ್ಲಿ ಉದ್ಘಾಟನೆ ಕಾರ್ಯಕ್ರಮವು ನ.25ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟು ಅಧ್ಯಕ್ಷತೆಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಸಭಾ...
ಭಾರತವು ಜಾತ್ಯಾತೀತ ರಾಷ್ಟ್ರ ಅದರ ಭಾಗವಾಗಿಯೇ ಶಿರೂರು ದುರಂತದಲ್ಲಿ ಸಾವನ್ನಪ್ಪಿದ ಅರ್ಜುನ್ ಹುಡುಕಾಟಕ್ಕಾಗಿ ಅಲ್ಲೆ ಕುಳಿತೆ - ಮಂಜೇಶ್ವರ ಶಾಸಕ ಎ .ಕೆ ಅಶ್ರಫ್ . ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬುವ ಮುನ್ನ ಅದರ ಕುರಿತು ಅವಲೋಕಿಸಿ - ಮುಸ್ಲಿಂ ದೇಶದ್ರೋಹಿಗಳು ಎನ್ನುವವರ ಮಧ್ಯೆ ದಫ್ ಮೂಲಕ ರಾಷ್ಟ್ರ ಪ್ರೇಮದ ಕುರಿತ ಹಾಡಿನ ಮೂಲಕ...
ರಾಜ್ಯದ ಖ್ಯಾತ 8 ದಫ್ ತಂಡಗಳಿಂದ ಆಕರ್ಷಕ ದಫ್ ಮೆರವಣಿಗೆ. ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ನ. 24 ರಂದು ನಡೆಯಿತು. ಈ ಕಾರ್ಯಕ್ರಮದ ಅಂಗವಾಗಿ ಸಂಜೆ ಅಸರ್ ನಮಾಝ್...
ಸಂಪಾಜೆ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಮ್ಲ ಹನೀಫ್ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆ ಯನ್ನು ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಚಂದ್ರಾವತಿ ಕಲುಮೆ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಲ್ಲಾ ಮಕ್ಕಳಿಗೆ ಶ್ರೀಮತಿ ಚಂದ್ರಾವತಿ ಕಲುಮೆ ಹಾಗೂ ವೆಂಕಪ್ಪ ದಂಪತಿಗಳು...
Loading posts...
All posts loaded
No more posts
