ಕಲ್ಲಗುಡ್ಡೆ ವೃದ್ಧರೊಬ್ಬರು ನೇಣು‌ಬಿಗಿದು ಆತ್ಮಹತ್ಯೆ

ಅಜ್ಜಾವರ ಗ್ರಾಮದ ಕಲ್ಲಗುಡ್ಡೆ ಪರಮೇಶ್ವರ ಎಂಬವರು ಮನೆಯ ಪಕ್ಕದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದುಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೈದ ವ್ಯಕ್ತಿಯು ಸೊಸೆ ಪಕ್ಕದ ಮನೆಗೆ ತೆರಳಿದಾಗ ಅನಾರೋಗ್ಯದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ಪೋಲಿಸ್ ಇಲಾಖೆಯ ತನಿಖೆಯ ನಂತರ ತಿಳಿದು ಬರಲಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಪರಿವಾರಕಾನ ಬಸ್ಸು ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅಮರಸುದ್ದಿ ವರದಿ ಬೆನ್ನಲ್ಲೇ ಸ್ವಚ್ಚಗೊಳಿಸಿದ ನಗರಾಡಳಿತ

ಪರಿವಾರಕಾನದಲ್ಲಿನ ಬಸ್ಸು ನಿಲ್ದಾಣಕ್ಕೆ ದಾರಿ ಹುಡುಕಿ ಕೊಡುವಿರಾ ಅಧಿಕಾರಿ, ಜನಪ್ರತಿನಿಧಿಗಳೆ ? ಎಂಬ ತಲೆ ಬರಹದೊಂದಿಗೆ ಅಮರ ಸುದ್ದಿ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಿದ್ದು ಬಳಿಕ ಎಚ್ಚೆತ್ತುಕೊಂಡ ನಗರಾಡಳಿತ ಬಸ್ ನಿಲ್ದಾಣದ ಸುತ್ತಲಿನ ಪೊದೆ ಕಡಿದು ಸ್ವಚ್ಛಗೊಳಿಸಲಾಗಿದ್ದು ಇದು ಅಮರ ಸುದ್ದಿ ವರದಿಯ ಫಲಶ್ರುತಿಯಾಗಿದೆ.
Ad Widget

ಡಿ.1: ಮಂಡೆಕೋಲಿನಲ್ಲಿ ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಡೆಕೋಲು ಗ್ರಾಮದ ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿ.1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಸಭಾಭವನದಲ್ಲಿ ನಡೆಯಲಿದೆ ಎಂದು ನ.23ರಂದು ಪ್ರತಿಕಾಗೋಷ್ಠಿ ನಡೆಸಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ...

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇಂದು ಅರಂತೋಡಿನಲ್ಲಿ ನಡೆಯುತ್ತಿದೆ. ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕ ನರೇಂದ್ರ ರೈ ದೇರ್ಲ ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯ ಕ್ಷೇತ್ರದಲ್ಲಿ ಸುಳ್ಯದ ಛಾಪು ಅನನ್ಯವಾದದ್ದು. ಕನ್ನಡ ಸಾಹಿತ್ಯ ಜಗತ್ತನ್ನು ಹೊಸ ತಲೆಮಾರಿಗೆ ಪರಿಚಯಿಸುವ ಕೆಲಸ ನಮ್ಮ ವಿದ್ಯಾರ್ಥಿಗಳ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಶ್ರೀಮತಿ...

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ವತಿಯಿಂದ ದಿl ಜಿ.ಎಲ್ ಆಚಾರ್ಯ ಜನ್ಮ ಶತಾಬ್ದಿ ಹಾಗೂ ದೀಪಾವಳಿ ಆಚರಣೆಗೆ ಚಿನ್ನದ ನೆಕ್ಲೆಸ್ ಡ್ರಾ ಕಾರ್ಯಕ್ರಮ

ಪ್ರತಿಷ್ಟಿತ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ವತಿಯಿಂದ ದಿl ಜಿ ಎಲ್ ಆಚಾರ್ಯ ಜನ್ಮ ಶತಾಬ್ದಿ ಹಾಗೂ ದೀಪಾವಳಿ ಪ್ರಯುಕ್ತ ವಿಶೇಷ ಕೊಡುಗೆ(glowing100) ಬಂಪರ್ ಬಹುಮಾನ ಚಿನ್ನದ ನೆಕ್ಲೆಸ್ ಡ್ರಾ ಕಾರ್ಯಕ್ರಮವು ಪುತ್ತೂರಿನ ಸಂಸ್ಥೆಯ ಮಳಿಗೆಯಲ್ಲಿ ನ 21 ರಂದು ನಡೆಯಿತು. ಡ್ರಾ ವನ್ನು ಯುಮುನ ಬೋರ್ ವೆಲ್ ನ ಮಾಲಕಿ ಶ್ರೀಮತಿ ದಿವ್ಯ ಕೆ...

ಕರ್ನಾಟಕ ಉಪಚುನಾವಣೆ 3ಕ್ಕೆ 3 ಸ್ಥಾನಗಳನ್ನು ಗೆಲ್ಲುವುದರ ಮೂಲಕ ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡಿದ ಗೆಲುವಾಗಿದೆ : ವೆಂಕಪ್ಪ ಗೌಡ

ಕರ್ನಾಟಕದಲ್ಲಿ 3 ಕ್ಕೆ 3 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿಯ ಕೆಟ್ಟ ಟೀಕೆಯ ರಾಜಕಾರಣಿಗಳಿಗೆ ರಾಜ್ಯದ ಜನ ಉತ್ತರ ಕೊಟ್ಟಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷ ತಂದು ಕೊಟ್ಟಿದೆ,ಈ ಗೆಲುವು ರಾಜ್ಯದ ಜನತೆಯ ಅಭಿವೃದ್ದಿಗೆ ನೀಡಿದ ಗೆಲುವು ಆಗಿದೆ. ಈ ಗೆಲುವು ಆಧಾರ ರಹಿತ ಟೀಕೆ ಟಿಪ್ಪಣಿಗಳಿ ಗೆ ಉತ್ತರ ನೀಡಿದ ಗೆಲುವು ಆಗಿದೆ,ಈ ಗೆಲುವು ರಾಜಕಿಯ...

ವಿದ್ಯಾರ್ಥಿಗಳಿಗೆ ಅಪರಾಧ , ಮಾದಕ ವಸ್ತು ಸಂಚಾರಿ ನಿಯಮ , ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ.

ಸುಳ್ಯ: ಸುಳ್ಯ ಪೋಲಿಸ್ ಠಾಣಾ ಅಧಿಕಾರಿಗಳಾದ ಸಂತೋಷ್ ನೇತೃತ್ವದಲ್ಲಿ ನ 23 ರಂದು ಕಾನೂನು ಅರಿವುಗಳ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಿತು. ಸುಳ್ಯದ ನೆಹರು ಮೆಮೊರಿಯಲ್ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆ, ಸಂಚಾರ ನಿಯಮಗಳು ಮತ್ತು POCSO ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಲಾಯಿತು ಈ ಸಂದರ್ಭದಲ್ಲಿ ಕಾಲೇಜು...

ಪ.ಜಾತಿಯವರ ಜಾಗ ಅತಿಕ್ರಮಣದ ಆರೋಪ : ನ.30ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ

ಪಂಬೆತ್ತಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚಂರ್ಬ ಮೇರರಿಗೆ ಸೇರಿದ ಜಮೀನನ್ನು ಮೋನಪ್ಪ ಗೌಡ ಮತ್ತು ಇತರರು ಅಕ್ರಮವಾಗಿ ಮಂಜೂರುಗೊಳಿಸಿರುವುದನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ನ.30ರಂದು ಸುಳ್ಯ ತಾಲೂಕು ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಹೇಳಿದರು.ನ.22ರಂದು ಸುಳ್ಯ...

ರಾಜ್ಯ ಮಟ್ಟದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆ

ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ನಡೆಯಲಿರುವ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ರಂಗಭೂಮಿ ಕಲಾವಿದರಾಗಿರುವ ಹೆಚ್. ಎಂ. ನಾಗರಾಜ್ ರಾವ್ ರವರ ಅಧ್ಯಕ್ಷತೆಯಲ್ಲಿ ಮೂಡಿಗೆರೆ...

ನ . 27 ರಂದು ಪ್ರಜಾ ಧ್ವನಿ ಕರ್ನಾಟಕ ವತಿಯಿಂದ ಸಂವಿಧಾನ ಸ್ಮರಣೆಗಾಗಿ ಸುಳ್ಯ ತಾಲೂಕಿನಾದ್ಯಂತ ರಾಷ್ಟ್ರಧ್ವಜ ಗೌರವ ಯಾತ್ರೆ

ಪತ್ರಿಕಾಗೋಷ್ಠಿಯಲ್ಲಿ ಪ್ರಜಾಧ್ವನಿ ಸಂಚಾಲಕ ಗೋಪಾಲ್‌ ಪೆರಾಜೆ ಹೇಳಿಕೆ ಪ್ರಜಾಧ್ವನಿ ಕರ್ನಾಟಕ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ಇದೇ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದೆ ಎಂದು ಸುಳ್ಯ ಪ್ರಜಾಧ್ವನಿ ಸಂಚಾಲಕರಾದ ಗೋಪಾಲ್ ಪೆರಾಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನ.22 ರಂದು ಸುಳ್ಯ ಪ್ರೆಸ್ ಕ್ಲಬ್...
Loading posts...

All posts loaded

No more posts

error: Content is protected !!