ತಡರಾತ್ರಿ ಪೈಪ್‌ ಒಡೆದು ನೀರು ಪೋಲು ವಿಚಾರ ಪ್ರಸಾರ ಬೆನ್ನಲ್ಲೇ ಸ್ಪಂದಿಸಿದ ನ.ಪಂ ಅಧ್ಯಕ್ಷೆ.

ಸುಳ್ಯ: ಸುಳ್ಯ ಚೆನ್ನಕೇಶವ ದೇವರ ಕಟ್ಟೆಯ ಬಳಿಯಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ ವೇಳೆಯಲ್ಲಿ ಸದ್ಯ ಸರಬರಾಜು ಆಗುತ್ತಿರುವ ಪೈಪ್ ನ.21 ರಂದು ಒಡೆದು ನೀರು ಪೋಲಾಗುತ್ತಿದ್ದು ಇದರ ಕುರಿತು ವರದಿ ಪ್ರಕಟವಾದ ಬೆನ್ನಲ್ಲೇ ತಡ ರಾತ್ರಿ ಕಾರ್ಯಪ್ರವೃತರಾದ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಸ್ಪಂದಿಸಿ ತಕ್ಷಣವೇ ಪೋಲಾಗುತ್ತಿರುವ ನೀರಿನನ್ನು ಸರಿಪಡಿಸಿ ಜನರ ಮೆಚ್ಚುಗೆಗೆ...

ಡಿ. 31ರಿಂದ ಜ. 1: ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ, ದೈವಗಳ ನೇಮೋತ್ಸವ – ಆಮಂತ್ರಣ ಪತ್ರ ಬಿಡುಗಡೆ

ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳ ನೇಮೋತ್ಸವ ಡಿ. 31 ಮತ್ತು ಜ. 01ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ರವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆಯವರ ಪೂರ್ಣಾಶೀರ್ವಾದದೊಂದಿಗೆ ವಾಸ್ತು ತಜ್ಞ ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ...
Ad Widget

ತಾಲೂಕು ಆಡಳಿತ ಕೂಗಳತೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ , ಅಕ್ಕ ಪಕ್ಕದಲ್ಲಿ ನಿರ್ಮಾಣ , ಜನಪ್ರತಿನಿಧಿಗಳು ಅಧಿಕಾರಿಗಳ ಕೃಪಕಟಾಕ್ಷವೋ ?

ಜೀವನದಿಯಲ್ಲಿ ಅಧಿಕಾರಿಗಳ ಕಣ್ಣೆದುರೇ ಅಕ್ರಮ ಮರಳು ಗಣಿಗಾರಿಕೆ , ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ. ಸುಳ್ಯ: ಸುಳ್ಯ ತಾಲೂಕಿನ ಹಾಗೂ ನಗರದ ಜೀವ ನದಿ ಪಯಸ್ವಿನಿಯು ಕೇರಳ ರಾಜ್ಯಕ್ಕೆ ಹರಿಯುತ್ತಿದ್ದು ಅದಕ್ಕೆ ನಾಗಪಟ್ಟಣ ಬಳಿಯಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರ ನೇತೃತ್ವದಲ್ಲಿ ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಕೆ ಮತ್ತು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಇದನ್ನು...

ಸುಳ್ಯ ಉಬರಡ್ಕ ರಸ್ತೆ ಬದಿ ಬೆಳೆದಿದ್ದ ಗಿಡಗಂಟಿ ತೆರವು – ಅಮರ ವರದಿ ಫಲಶ್ರುತಿ

ಸುಳ್ಯ ಉಬರಡ್ಕ ರಸ್ತೆ ಬದಿಯಲ್ಲಿ ಕಾಡು ಬಳ್ಳಿ ಹಾಗೂ ಗಿಡ ಗಂಟಿಗಳು ಬೆಳೆದು ಸೂಚನ ಫಲಕಗಳು ಕಾಣಿಣದಂತಾಗಿತ್ತು. ರಸ್ತೆ ಇಕ್ಕಟ್ಟಾಗಿದ್ದರಿಂದಲೇ ವಾಹನಗಳು ಸೈಡ್ ಕೊಡಲು ಬದಿಗೆ ಹೋಗಲು ಅವಕಾಶವಿಲ್ಲದೇ ಬಸ್ ಹಾಗೂ ಸ್ಕೂಟಿ ಅಪಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬಳು ಬಲಿಯಾಗಿದ್ದಳು. ಈ ಬಗ್ಗೆ ಕಾಡು ಗಿಡ ಗಂಟಿ ಬೆಳೆದಿರುವ ಬಗ್ಗೆ ಪೋಟೋ ಸಹಿತ ಅಮರ ಸುದ್ದಿ ವೆಬ್ಸೈಟ್...

ಸುಳ್ಯ : ಪೈಪ್ ಒಡೆದು ರಸ್ತೆಯಲ್ಲಿ ಹರಿಯುತ್ತಿರುವ ನೀರು

ಸುಳ್ಯ ನಗರದ ಕಟ್ಟೆಕಾರ್ ಬಳಿ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ರಿದ್ದು ರಸ್ತೆಯಲ್ಲಿ ಹರಿಯುತ್ತಿದ್ದು ಹೊಳೆಯಂತಾಗಿದೆ. ಅಪಾರ ನೀರು ಪೋಲಾಗುತ್ತಿದ್ದು ನಗರ ಪಂಚಾಯತ್  ಶೀಘ್ರ ಕ್ರಮ ಕೈಗೊಳ್ಳಬೇಕಿದೆ.

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ – ಸನ್ಮಾನ

ಗುತ್ತಿಗಾರು: ನ.21: ಅಂಗನವಾಡಿ ಬಾಲ ವಿಕಾಸ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ವತಿಯಿಂದ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ. 20ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಸಾದ್ ಹೂವನ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ ಉದ್ಘಾಟಿಸಿದರು. ವೇದಿಕೆಯಲ್ಲಿ ಸುಳ್ಯ...

ಅರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ – ಆರಂತೋಡು, ಅಳಿಕೆ, ಕಲ್ಲುಗದ್ದೆ ರಸ್ತೆ ಬಂದ್ ಮಾಡದಂತೆ ಕಾನೂನು ಕ್ರಮಕ್ಕೆ ನಿರ್ಣಯ

ಅರಂತೋಡು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ನ.21ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುಮಾರು 14 ಮನೆ ಗಳಿಗೆ ಸಂಪರ್ಕ ಕಲ್ಪಿಸುವ 30ವರ್ಷಗಳಿಂದ ಊರ್ಜಿತ ದಲ್ಲಿರುವ ಆರಂತೋಡು, ಅಳಿಕೆ - ಕಲ್ಲುಗದ್ದೆ ಪಂಚಾಯತ್ ರಸ್ತೆಯನ್ನು ಪಂಚಾಯತಿನ ಅವಾಹಗನೆ ತರದೆ ಖಾಸಗಿ ವ್ಯಕ್ತಿಗಳು ರಸ್ತೆಯನ್ನು ಬಂದ್ ಮಾಡಲು...

ಪೆರಾಜೆ :ದ್ವಿಚಕ್ರ ವಾಹನ ಕಳ್ಳತನಕ್ಕೆ ಯತ್ನ

ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಪೆರಾಜೆ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳ್ಳನೊಬ್ಬ ಕದಿಯಲು ಯತ್ನಿ ಸಿದ್ದು ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನ 20 ರಂದು ರಾತ್ರಿ ಸುಮಾರು 10 ಘಂಟೆಗೆ ನಡೆದಿದೆ. ಪೆರಾಜೆ ಮಸೀದಿ ಬಳಿ ಮುಖ್ಯ ರಸ್ತೆಯ ಬದಿ ಇರುವ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ...

ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಾಹನ ಪಾರ್ಕಿಂಗ್ ನ ಬಗೆಗಿನ ಪರ-ವಿರೋಧ ಆರೋಪಗಳಿಗೆ ಮಾತುಕತೆ ಮೂಲಕ ಇತ್ಯರ್ಥ

ವೈದ್ಯಾಧಿಕಾರಿ ಡಾ. ಕರುಣಾಕರ ರವರಿಂದ ಪತ್ರಿಕಾ ಪ್ರಕಟಣೆ ಸುಳ್ಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವಾಹನ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿ ಆಂಬುಲೆನ್ಸ್ ಚಾಲಕರ ಮತ್ತು ಆಸ್ಪತ್ರೆಯ ವೈದ್ಯರ ನಡುವೆ ನಡೆಯುತ್ತಿದ್ದ ಪರ ವಿರೋಧ ಆರೋಪಗಳನ್ನು ನವಂಬರ್ 21ರಂದು ವೈದ್ಯಾಧಿಕಾರಿ ಡಾ. ಕರುಣಾಕರ ರವರ ನೇತೃತ್ವದಲ್ಲಿ ಮಾತುಕತೆ ನಡೆದು ವಿಷಯವನ್ನು ಇತ್ಯರ್ಥಪಡಿಸಿರುವುದಾಗಿ ವೈದ್ಯರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ....

ದಾಖಲೆ ಪತ್ರಗಳು ಬಿದ್ದು ಸಿಕ್ಕಿದೆ

ಸುಳ್ಯದ ಕಾಂತಮಂಗಲ ಸಮೀಪ ದಾಖಲೆಪತ್ರಗಳು ಬಿದ್ದು ಸಿಕ್ಕಿದೆ ಕಳೆದುಕೊಂಡವರು 9483312579 ಈ ದೂರವಾಣಿ ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದ್ದಾರೆ
Loading posts...

All posts loaded

No more posts

error: Content is protected !!