- Saturday
- March 7th, 2026
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಿತು.ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ ಹಾಗೂ ಮುಳ್ಳುಬಾಗಿಲು ಬೈಲಸ್ಥರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್...
ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ...
ಸುಳ್ಯ: ಜಟ್ಟಿಪಳ್ಳದ ಮಾನಸ ಮಹಿಳಾ ಮಂಡಲದ ಬೆಳ್ಳಿ ಹಬ್ಬ ಆಚರಣೆ 'ರಜತ ಸಂಭ್ರಮ' ಮೇ.10 ಮತ್ತು 11 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಲಿದೆ ಎಂದು ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಮತ್ತು ಬೆಳ್ಳಿಹಬ್ಬ ಆಚರಣಾ ಸಮಿತಿಯ ಅಧ್ಯಕ್ಷೆ ಚಂದ್ರಾಕ್ಷಿ ಜೆ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ...
2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆ 79 ಶೇ. ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 19 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿ 79% ಫಲಿತಾಂಶ ದಾಖಲಿಸಿದೆ. ಅಖಿಲ ಎಂ (584) D/O ಸುಬ್ರಹ್ಮಣ್ಯ ಎ ಮತ್ತು ಪ್ರಿಯಾ ಎಂ ದುಗ್ಗಲಡ್ಕ, ಫಾತಿಮತ್ ಜೆಝಿಲ (581) D/O ಮೊಹಮ್ಮದ್...
ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ವೈಎಂಕೆ ಎಂಬಲ್ಲಿ ಕಾರೊಂದು ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬೈಕ್ ಸವಾರ ಅರಂತೋಡಿನ ನಿತಿನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
8-9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಐದು ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 80 ಫಲಿತಾಂಶ ದಾಖಲಾಗಿದೆ. ಶ್ರಾವ್ಯ ಎನ್ ಎಂ (424), ಪ್ರಸ್ತಿ ಬಿ ಎಸ್ (374), ಗಗನ್...
ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸವೇರಪುರ ಆಂಗ್ಲ ಮಾಧ್ಯಮ ಶಾಲೆ ಕಲ್ಲುಗುಂಡಿ ಇಲ್ಲಿನ ವಿದ್ಯಾರ್ಥಿನಿ ಪರಿಣಿತ.ಹೆಚ್.ಆರ್ 616 ಅಂಕಗಳನ್ನು ಗಳಿಸಿದ್ದಾರೆ.ಇವರು ಚೆಂಬು ಗ್ರಾಮದ ಕೃಷಿಕರಾದ ಹೊಸೂರು ರವಿರಾಜ್ ಹಾಗೂ ಶ್ರೀಮತಿ ಸಂಗೀತ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.ಇಲ್ಲಿ ಮೂವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಮೂವರು ಕೂಡ ತೇರ್ಗಡೆ ಹೊಂದಿದ್ದು, ಲಿಶ್ಮಿತಾ.ಕೆ 560 ಅಂಕ, ಚೈತನ್ಯ.ಪಿ 445 ಅಂಕ, ಸಿಂಚನಾ.ಕೆ.ಯು 410 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
ಕೊಲ್ಲಮೊಗ್ರದ ಮಿಥುನ್ ಕುಮಾರ್ ಸೋನ ರವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಮಾದರಿಯಾಗಿದ್ದು, ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮುಂದಾದ ಮಿಥುನ್ ಕುಮಾರ್ ಸೋನ ರವರು ಕಳೆದ ಮೂರು ವರ್ಷಗಳಿಂದ ತನ್ನ ಕೂದಲನ್ನು ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಮಾಜಸೇವಾ ಸಂಸ್ಥೆಯ ಮೂಲಕ...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 90.32% ಫಲಿತಾಂಶ ದಾಖಲಾಗಿದೆ. ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ರಾಘವ ಕೆ ಮತ್ತು ಸುಶೀಲ ಪಿ ದಂಪತಿಯ ಪುತ್ರಿ ಗೌತಮಿ ಆರ್ ಕೆ(575), ಕುಕ್ಕುಜಡ್ಕದ ಕೇನಡ್ಕ ನಾರಾಯಣ ಪಾಟಾಳಿ ಮತ್ತು ನಳಿನಾಕ್ಷಿ ಎಸ್ ದಂಪತಿಯ ಪುತ್ರಿ ಶರಣ್ಯ ಕೆ ಎನ್...
Loading posts...
All posts loaded
No more posts
