- Monday
- June 8th, 2026
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಚೆಸ್ ತರಬೇತಿ ಕಾರ್ಯಾಗಾರ ನಡೆಯಲಿದ್ದು ಗುತ್ತಿಗಾರಿನ ಪ. ವರ್ಗದ ಸಭಾ ಭವನದಲ್ಲಿ ಉದ್ಘಾಟನೆಗೊಂಡಿತು. ಚಂದ್ರಕಾಂತ್ ಮೊಟ್ಟೆಮನೆ,ಮೋಹನ್ ಪೊಯ್ಯೆಮಜಲು, ಪೂರ್ಣಚಂದ್ರ ಪೈಕ, ಅಜಯ್ ವಾಲ್ತಾಜೆ, ಅಮರ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ ಜೊತೆಯಾಗಿ ದೀಪ ಪ್ರಜ್ವಲನೆ ಮೂಲಕ ಉದ್ಘಾಟಸಿದರು. ಈ ಸಂದರ್ಭದಲ್ಲಿ...
ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಆ ಪ್ರಕಾರ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ಕಾರ್ಯ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು. ಕೊರಂಬಡ್ಕ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ,ಗುಳಿಗ...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಿತು.ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ ಹಾಗೂ ಮುಳ್ಳುಬಾಗಿಲು ಬೈಲಸ್ಥರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್...
ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ...
ಸುಳ್ಯ: ಜಟ್ಟಿಪಳ್ಳದ ಮಾನಸ ಮಹಿಳಾ ಮಂಡಲದ ಬೆಳ್ಳಿ ಹಬ್ಬ ಆಚರಣೆ 'ರಜತ ಸಂಭ್ರಮ' ಮೇ.10 ಮತ್ತು 11 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಲಿದೆ ಎಂದು ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಮತ್ತು ಬೆಳ್ಳಿಹಬ್ಬ ಆಚರಣಾ ಸಮಿತಿಯ ಅಧ್ಯಕ್ಷೆ ಚಂದ್ರಾಕ್ಷಿ ಜೆ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ...
2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆ 79 ಶೇ. ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 19 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿ 79% ಫಲಿತಾಂಶ ದಾಖಲಿಸಿದೆ. ಅಖಿಲ ಎಂ (584) D/O ಸುಬ್ರಹ್ಮಣ್ಯ ಎ ಮತ್ತು ಪ್ರಿಯಾ ಎಂ ದುಗ್ಗಲಡ್ಕ, ಫಾತಿಮತ್ ಜೆಝಿಲ (581) D/O ಮೊಹಮ್ಮದ್...
ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ವೈಎಂಕೆ ಎಂಬಲ್ಲಿ ಕಾರೊಂದು ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬೈಕ್ ಸವಾರ ಅರಂತೋಡಿನ ನಿತಿನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
8-9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಐದು ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 80 ಫಲಿತಾಂಶ ದಾಖಲಾಗಿದೆ. ಶ್ರಾವ್ಯ ಎನ್ ಎಂ (424), ಪ್ರಸ್ತಿ ಬಿ ಎಸ್ (374), ಗಗನ್...
ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸವೇರಪುರ ಆಂಗ್ಲ ಮಾಧ್ಯಮ ಶಾಲೆ ಕಲ್ಲುಗುಂಡಿ ಇಲ್ಲಿನ ವಿದ್ಯಾರ್ಥಿನಿ ಪರಿಣಿತ.ಹೆಚ್.ಆರ್ 616 ಅಂಕಗಳನ್ನು ಗಳಿಸಿದ್ದಾರೆ.ಇವರು ಚೆಂಬು ಗ್ರಾಮದ ಕೃಷಿಕರಾದ ಹೊಸೂರು ರವಿರಾಜ್ ಹಾಗೂ ಶ್ರೀಮತಿ ಸಂಗೀತ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
Loading posts...
All posts loaded
No more posts
