ಕವನ : ಬದುಕೊಂದು ಅಂತೆ-ಕಂತೆಗಳ ಸಂತೆ…

ಬದುಕೊಂದು ಅಂತೆ-ಕಂತೆಗಳ ಸಂತೆ, ಇಲ್ಲಿ ನಿನ್ನೆ-ನಾಳೆಗಳ ಬಗ್ಗೆಯೇ ಎಲ್ಲರಿಗೂ ಚಿಂತೆ, ಈ ದಿನ-ಈ ಕ್ಷಣದಲ್ಲಿ ಯಾರೂ ಬದುಕುತ್ತಿಲ್ಲವಂತೆ…ಇಲ್ಲಿ ಎಲ್ಲರೂ ನಿನ್ನೆಯ ತಪ್ಪುಗಳ ನೆನೆದು ದುಃಖಿಸುವರಂತೆ, ನಾಳೆ ಏನಾಗಬಹುದೋ ಎಂಬ ಭಯದಲ್ಲೇ ಬದುಕುವರಂತೆ…ಇಲ್ಲಿ ಜನರು ಅವರಿವರ ಬಗ್ಗೆಯೇ ಹೆಚ್ಚು ಯೋಚಿಸುವರಂತೆ, ಇತರರ ಬದುಕಿನಲ್ಲಿ ಮೂಗು ತೂರಿಸದಿದ್ದರೆ ತಮ್ಮ ಬದುಕು ನಡೆಯುವುದೇ ಇಲ್ಲ ಎಂಬಂತೆ…ಇಲ್ಲಿ ಜನರು ಇತರರ ಏಳಿಗೆಯನ್ನು...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-11-2024ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ...
Ad Widget

ಕಾರ್ಮಿಕ ಇಲಾಖೆಯ ವತಿಯಿಂದ- ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕೊಡಲ್ಪಡುವ ಕಿಟ್ ಗಳನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ವಿತರಿಸಿದರು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮೇಸ್ತ್ರಿ ಕಿಟ್, ಪ್ಲಂಬಿಂಗ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್ ಎನ್ ಮನ್ಮಥ ,...

ಕಲ್ಲುಗುಂಡಿಯ ಸಂಪತ್ ಕೊಲೆ ಪ್ರಕರಣ : ಎರಡನೇ ಆರೋಪಿಗೆ ಜಾಮೀನು ಮಂಜೂರು

ಕಲ್ಲುಗುಂಡಿಯ ಸಂಪಾಜೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದವರಲ್ಲಿ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು...

ಕಲ್ಲುಗುಂಡಿ : ಕೂಲಿಶೆಡ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳು ಗಾಯಗೊಂಡರೆನ್ನಲಾಗಿದೆ. ಸಂಪಾಜೆಯ ತಾಜುದ್ದೀನ್...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಾರ್ಪಣೆ

2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ನಗರ ಪಂಚಾಯತ್ ಸದಸ್ಯ ಸಾಮಾಜಿಕ ಮುಂದಾಳು ಕೆ ಗೋಕುಲ್ ದಾಸ್ ರವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಿಸಲಾಯಿತು.ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕೆಪಿಸಿಸಿ ಮಾಜಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನ ವತಿಯಿಂದ ದೇವಸ್ಥಾನದ ಆನೆ ಯಶಸ್ವಿನಿ ಇದ್ದು ಬ್ಯಾಂಡ್ ವಾಲಗದೊಂದಿಗೆ ಸ್ವಾಗತಿಸಲಾಯಿತು. ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ಕರೆ ತರಲಾಯಿತು. ರಾಜಗೋಪುರ ಬಳಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಶ್ರೀಗಳು ದೇವಾಲಯದಲ್ಲಿ...

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಸುಳ್ಯದ ಅಡಿಕೆ ಅಂಗಡಿ ವ್ಯವಸ್ಥಾಪಕ ಚಿಕಿತ್ಸೆ ಫಲಿಸದೆ ಸಾವು

ಸುಳ್ಯ: ಸುಳ್ಯ ಗಾಂಧಿನಗರದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಅಡಿಕೆ ಅಂಗಡಿಯ ವ್ಯವಸ್ಥಾಪಕ ತನ್ನ ಮನೆಗೆ ತೆರಳಿ ವಾಪಸ್ಸ್ ಬಂದು ಅಲೆಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಲ್ಚಾರಿನ ಅಭಿಲಾಷ್ ಕೊಲ್ಲೆರಮೂಲೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಅಭಿಲಾಷ್ ಆಲೆಟ್ಟಿ ಗ್ರಾಮದಲ್ಲಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಇವರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ...

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ಯವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು/ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಧನುಶ್...
Loading posts...

All posts loaded

No more posts

error: Content is protected !!