ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಬೆಂಬಲ ಘೋಷಣೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಸತೀಶ್ ಟಿ.ಎನ್. ಹಾಗೂ...

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಶ್ರೀ.ಕ್ಷೇ.ಧ.ಗ್ರಾ ಯೋಜನೆ ಸುಬ್ರಹ್ಮಣ್ಯ ವಲಯದ ವತಿಯಿಂದ ಸಂಪೂರ್ಣ ಬೆಂಬಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಬ್ರಹ್ಮಣ್ಯ...
Ad Widget

ಆನೆಗುಂಡಿಯಲ್ಲಿ ಕಂಡುಬಂದ ಕಾಡಾನೆಗಳು

ರಾಷ್ಟ್ರೀಯ ಹೆದ್ದಾರಿ ಬದಿ ಸಂಚರಿಸಿದ ಎರಡು ಆನೆಗಳು ಕೃಷಿ ಬೆಳೆ ಹಾನಿ ಮಾಡಿ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಗಳು ನ.12ರಂದು ಬೆಳಿಗ್ಗೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ರಸ್ತೆ ಬದಿ ಸಂಚರಿಸುತ್ತಿದ್ದು, ಇದನ್ನು ಸ್ಥಳೀಯರು ತಮ್ಮ ಮೊಬೈಲ್‌ ಕ್ಯಾಮಾರಾದಲ್ಲಿ ಸೆರೆ ಹಿಡಿದಿದ್ದಾರೆ.ಹೆದ್ದಾರಿಯ ಆನೆಗುಂಡಿ ತಿರುವಿನಲ್ಲಿ ಎರಡು ಕಾಡಾನೆಗಳು ರಸ್ತೆ ಬದಿ ಸಂಚರಿಸಿದ್ದು, ಬಳಿಕ ರಸ್ತೆ ಪಕ್ಕದ ಕಾಡಿನೊಳಗೆ ಹೋಗಿರುವುದಾಗಿ...

ವಿಶ್ವ ನ್ಯೂಮೋನಿಯ ದಿನ – ನವೆಂಬರ್ 12

ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ನ್ಯೂಮೋನಿಯ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ನವೆಂಬರ್ 12 , 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು, ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ. ವಿಶ್ವದಾದ್ಯಂತ ಪ್ರತೀ ವರ್ಷ 155 ಮಿಲಿಯನ್ 5...

ಸುಳ್ಯದ ಶ್ರೀ ರಾಮ ಮಂದಿರದಲ್ಲಿ ವಾರ್ಷಿಕ ಏಕಾಹ ಭಜನೆ

ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ವರ್ಷಂಪ್ರತಿ ಯಂತೆ ಏಕಾಹ ಭಜನೆಯು ನ. 12ರಂದು ಬೆಳಿಗ್ಗೆ ಕಾರ್ಕಳದ ವೆಂಕಟರಮಣ ದೇವಸ್ಥಾನದ ಮ್ಯಾನೇಜಿoಗ್ ಟ್ರಸ್ಟ್ ನ ಮೋಹನ್ ದಾಸ್ ಶೆಣೈ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ...

ಬಿಡಾಡಿ ಆಡುಗಳನ್ನು ಕಟ್ಟಿ ಹಾಕಿದ ನ.ಪಂ : ದಂಡ ಕಟ್ಟಿ ಬಿಡಿಸಿಕೊಂಡು ಹೋಗುವಂತೆ ಸೂಚನೆ

ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸುತ್ತಾಡುತಿದ್ದ ಬಿಡಾಡಿ ಆಡುಗಳನ್ನು ನಗರ ಪಂಚಾಯತ್ ನಲ್ಲಿ ಕಟ್ಟಿ ಹಾಕಲಾಗಿದ್ದು, ಅದನ್ನು ದಂಡ ಕಟ್ಟಿ ವಾರಸುದಾರರು ಬಿಡಿಸಿಕೊಂಡು ಹೋಗುವಂತೆ ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ , ಯುವಕಮಂಡಲ ರಿ. ಮಡಪ್ಪಾಡಿಯ ಅಧ್ಯಕ್ಷ-ಕಾರ್ಯದರ್ಶಿಗಳಾದ ಕಿರಣ್ ಶೀರಡ್ಕ ಹಾಗೂ ರಕ್ಷಿತ್ ಶೀರಡ್ಕ ಬೆಂಬಲ ಘೋಷಣೆ

ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ನೇತ್ರತ್ವದಲ್ಲಿ ಇಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದುಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ,...

ಹಳೆಯ ಸೇತುವೆಗಳ ಪುನರ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ : ಸುಳ್ಯ ತಾಲೂಕಿನಲ್ಲಿ ಭಾರಿ ಸಂಚಲನ ಮೂಡಿಸಿದ ಸೇತುವೆಗಳ ಪುನರ್ ನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯರವರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು, ಇದೀಗ ಸರಕಾರವು ಶಾಸಕರ ಮನವಿಯನ್ನು ಪುರಸ್ಕರಿಸಿ ಸುಳ್ಯ ನಾಗಪಟ್ಟಣ ಸಂಪರ್ಕಿಸುವ ನಾಗಪಟ್ಟಣ ಸೇತುವೆ ದುರಸ್ತಿಗೆ 70 ಲಕ್ಷ ಹಾಗೆಯೇ ಗುತ್ತಿಗಾರ್, ಬಳ್ಳಕ್ಕ ಪಂಜ ಜಳಕದ ಹೊಳೆ ಸೇತುವೆ ದುರಸ್ತಿಗೆ 70 , ಪುಳಿಕುಕ್ಕು...

ಸಮಾಜದಲ್ಲಿ ಮಹಿಳೆಯರು ಸ್ವಾಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕು ; ಸುಜಾತ ಕಲ್ಲಾಜೆ

ಸುಬ್ರಹ್ಮಣ್ಯ ನ. 8: “ಸಮಾಜದಲ್ಲಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದ್ದಾರೆ ಯಾರೊಬ್ಬರ ಆಶ್ರಯವನ್ನು ಅವಲಂಬಿಸದೆ ತಾವೇ ಸ್ವತಃ ದುಡಿದು ಸಂಪಾದಿಸಿ ಸ್ವಉದ್ಯೋಗದೊಂದಿಗೆ ಸ್ವಂತ ಬದುಕನ್ನ ಕಟ್ಟಿಕೊಳ್ಳಬೇಕು” ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಸುಜಾತ ಕಲ್ಲಾಜೆ ನುಡಿದರು.ಅವರು ಶುಕ್ರವಾರ ಸುಬ್ರಹ್ಮಣ್ಯ ಸಮೀಪದ ದೇವರ ಹಳ್ಳಿಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನವರು ಬೆಂಗಳೂರು...
Loading posts...

All posts loaded

No more posts

error: Content is protected !!